AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ಜನ್ಮದಿನಕ್ಕೆ ಕಾಮನ್​ ಡಿಪಿ ಅನಾವರಣ ಮಾಡಿದ ಸುದೀಪ್​; ಫೋಟೋ ನೋಡಿ ಫ್ಯಾನ್ಸ್​ ಫಿದಾ

S Dhoni 40th birthday CDP:ಜುಲೈ 7ರಂದು ಧೋನಿ ಜನ್ಮದಿನ. ಅವರು 40ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಸುದೀಪ್​ ಕಾಮನ್​ ಡಿಪಿ ಅನಾವರಣ ಮಾಡಿದ್ದಾರೆ.

ಧೋನಿ ಜನ್ಮದಿನಕ್ಕೆ ಕಾಮನ್​ ಡಿಪಿ ಅನಾವರಣ ಮಾಡಿದ ಸುದೀಪ್​; ಫೋಟೋ ನೋಡಿ ಫ್ಯಾನ್ಸ್​ ಫಿದಾ
ಧೋನಿ-ಸುದೀಪ್​
ರಾಜೇಶ್ ದುಗ್ಗುಮನೆ
|

Updated on: Jul 01, 2021 | 8:41 PM

Share

ನಟ ಕಿಚ್ಚ ಸುದೀಪ್​ ಸಿನಿಮಾ ರಂಗದಲ್ಲಿ ಮಾತ್ರವಲ್ಲದೆ, ಕ್ರಿಕೆಟ್​ ಕ್ಷೇತ್ರದಲ್ಲೂ ಆಸಕ್ತಿ ಹೊಂದಿದ್ದಾರೆ. ಚಿತ್ರರಂಗದ ಕಲಾವಿದರನ್ನು ಒಂದೆಡೆ ಸೇರಿಸಿ ಅವರು ಟೂರ್ನಿಯನ್ನು ಕೂಡ ನಡೆಸಿದ್ದಾರೆ. ಈಗ ಭಾರತ ತಂಡದ ಮಾಜಿ ನಾಯಕ​ ಎಂ.ಎಸ್. ಧೋನಿ ಜನ್ಮದಿನದ ಅಂಗವಾಗಿ ಸುದೀಪ್ ಕಾಮನ್​ ಡಿಪಿ ಅನಾವರಣ ಮಾಡಿದ್ದಾರೆ.

ಸಾಮಾನ್ಯವಾಗಿ ಸೆಲೆಬ್ರಿಟಿಗಳ ಬರ್ತ್​ಡೇ ಬಂತೆಂದರೆ ಅಭಿಮಾನಿಗಳು ಕಾಮನ್​ ಡಿಪಿ ಅನಾವರಣ ಮಾಡುತ್ತಾರೆ. ಈ ಫೋಟೋವನ್ನು ಸೋಶಿಯಲ್ ಮೀಡಿಯಾ ಅಕೌಂಟ್​ಗಳಲ್ಲಿ ಪ್ರೊಫೈಲ್​ ಪಿಕ್ಚರ್​ ಹಾಕಿಕೊಂಡು ಸಂಭ್ರಮಿಸುತ್ತಾರೆ. ಈಗ ಜುಲೈ 7ರಂದು ಧೋನಿ ಜನ್ಮದಿನ. ಅವರು 40ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಸುದೀಪ್​ ಕಾಮನ್​ ಡಿಪಿ ಅನಾವರಣ ಮಾಡಿದ್ದಾರೆ.

ಚೆನ್ನೈ ಸೂಪರ್​ ಕಿಂಗ್ಸ್​ ಜೆರ್ಸಿಯ ಅರ್ಧ ಭಾಗ ಹಾಗೂ ಟೀಂ ಇಂಡಿಯಾ ಜೆರ್ಸಿಯ ಅರ್ಧಭಾಗವನ್ನು ತೊಟ್ಟಂತೆ ಕಾಣುವ ಫೋಟೋದಲ್ಲಿ ಮಹಿ ಮಿಂಚಿದ್ದಾರೆ. ಇದರ ಹಿಂಭಾಗದಲ್ಲಿ ಸಿಂಹ, ವಿಶ್ವಕಪ್​, ಧೋನಿ ನಾನಾ ರೀತಿಯ ಜೆರ್ಸಿ ತೊಟ್ಟಿರುವ ಫೋಟೋಗಳಿವೆ. ಒಟ್ಟಿನಲ್ಲಿ ಇದನ್ನು ನೋಡಿ ಧೋನಿ ಹಾಗೂ ಸುದೀಪ್​ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

‘ಇವರು ಎಲ್ಲರ ಹೀರೋ. ಇವರು ಎಲ್ಲರ ಫೇವರಿಟ್​, ಇವರು ಎಲ್ಲರ ಸ್ಟಾರ್​, ಇವರು ಎಲ್ಲರ ಸ್ಫೂರ್ತಿ, ಎಂಎಸ್​ ಧೋನಿ ಅವರ ಕಾಮನ್​ ಡಿಪಿ ಅನಾವರಣ ಮಾಡುತ್ತಿರುವುದಕ್ಕೆ ಸಂತಸವಾಗುತ್ತಿದೆ. ಅದೂ, ನಟನಾಗಿ ಅಲ್ಲ, ಓರ್ವ ಫ್ಯಾನ್​ ಆಗಿ. ನಿಮಗೆ ಜನ್ಮ ದಿನದ ಶುಭಾಶಯ’ ಎಂದು ಸುದೀಪ್​ ಬರೆದುಕೊಂಡಿದ್ದಾರೆ.

ಟ್ವೀಟ್​ ಮಾಡಿದ ಒಂದು ಗಂಟೆಯಲ್ಲಿ ಈ ಪೋಸ್ಟ್​ 10 ಸಾವಿರ ಲೈಕ್ಸ್​ ಗಿಟ್ಟಿಸಿಕೊಂಡಿದೆ.

ಇದನ್ನೂ ಓದಿ: ‘ಅಗ್ನಿಸಾಕ್ಷಿ’ ಶೂಟಿಂಗ್ ವೇಳೆ ವೈಷ್ಣವಿ ಕೈಯಲ್ಲಿ ಯಾವಾಗಲೂ ಇರ್ತಿತ್ತು ರೇಷ್ಮೆ ಸೀರೆ; ಸುದೀಪ್ ಬಿಚ್ಚಿಟ್ಟ ಅಚ್ಚರಿಯ ವಿಚಾರ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು