- TV9 Kannada Entertainment Sandalwood Kichcha Sudeep in Chinnaswamy stadium and cheers for India in Ind Vs SL pink ball test
Kichcha Sudeep: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತಕ್ಕೆ ಹುರಿದುಂಬಿಸುತ್ತಿರುವ ಕಿಚ್ಚ; ಅಪ್ಪು ಫೋಟೋ ಜತೆ ಪೋಸ್
Ind Vs SL | Chinnaswamy Stadium: ಭಾರತ ಹಾಗೂ ಶ್ರೀಲಂಕಾ ನಡುವೆ ಬೆಂಗಳೂರಿನಲ್ಲಿ ಟೆಸ್ಟ್ ಪಂದ್ಯ ನಡೆಯುತ್ತಿದೆ. ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಪಂದ್ಯಕ್ಕೆ ಹಾಜರಾಗಿದ್ದು, ಭಾರತ ತಂಡಕ್ಕೆ ಹುರಿದುಂಬಿಸುತ್ತಿದ್ದಾರೆ. ಇದೇ ವೇಳೆ ಅವರು ಅಭಿಮಾನಿಗಳೊಂದಿಗೆ ಅಪ್ಪು ಫೋಟೋ ಜತೆ ಪೋಸ್ ನೀಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.
Updated on: Mar 12, 2022 | 5:23 PM
Share

ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ಗೆ ಕ್ರಿಕೆಟ್ ಮೇಲೆ ವಿಶೇಷ ಪ್ರೀತಿ ಇದೆ. ಸಿಸಿಎಲ್ನಲ್ಲಿ ಕರ್ನಾಟಕ ತಂಡದ ನಾಯಕರಾಗಿಯೂ ಅವರು ಜವಾಬ್ದಾರಿ ನಿರ್ವಹಿಸಿದ್ದಾರೆ.

ಪ್ರಸ್ತುತ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ಗೆ ಕಿಚ್ಚ ಹಾಜರಾಗಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯವನ್ನು ವೀಕ್ಷಿಸುತ್ತಿರುವ ಕಿಚ್ಚ ಭಾರತಕ್ಕೆ ಹುರಿದುಂಬಿಸಿದ್ದಾರೆ.

ಟಿವಿ ಸ್ಕ್ರೀನ್ನಲ್ಲಿಯೂ ಕಿಚ್ಚ ಕಾಣಿಸಿಕೊಂಡಿದ್ದು, ನೆಚ್ಚಿನ ನಟನನ್ನು ಮೈದಾನದಲ್ಲಿ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

ವಿಶೇಷವೆಂದರೆ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಪುನೀತ್ ರಾಜ್ಕುಮಾರ್ ಫೋಟೋ ಜತೆ ಸುದೀಪ್ ಪೋಸ್ ನೀಡಿದ್ದಾರೆ. ಈ ಫೋಟೋ ಸದ್ಯ ವೈರಲ್ ಆಗಿದೆ.

ಈ ಹಿಂದೆ ಐಪಿಎಲ್ ದುಬೈನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ತೆರಳಿ ಕಿಚ್ಚ ಪಂದ್ಯ ವೀಕ್ಷಿಸಿದ್ದರು. ಆರ್ಸಿಬಿ ಜೆರ್ಸಿಯಲ್ಲಿ ಅವರು ಕಾಣಿಸಿಕೊಂಡಿದ್ದ ಫೋಟೋ ಸಖತ್ ಸುದ್ದಿಯಾಗಿತ್ತು.
Related Photo Gallery
ಸಂಪುಟ ಪುನಾರಚನೆ ವದಂತಿ; ರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೆನೋಪಾಸ್ ನಂತರ ಮಹಿಳೆಯರು ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು?
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ




