AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತಕ್ಕೆ ಹುರಿದುಂಬಿಸುತ್ತಿರುವ ಕಿಚ್ಚ; ಅಪ್ಪು ಫೋಟೋ ಜತೆ ಪೋಸ್

Ind Vs SL | Chinnaswamy Stadium: ಭಾರತ ಹಾಗೂ ಶ್ರೀಲಂಕಾ ನಡುವೆ ಬೆಂಗಳೂರಿನಲ್ಲಿ ಟೆಸ್ಟ್ ಪಂದ್ಯ ನಡೆಯುತ್ತಿದೆ. ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ಪಂದ್ಯಕ್ಕೆ ಹಾಜರಾಗಿದ್ದು, ಭಾರತ ತಂಡಕ್ಕೆ ಹುರಿದುಂಬಿಸುತ್ತಿದ್ದಾರೆ. ಇದೇ ವೇಳೆ ಅವರು ಅಭಿಮಾನಿಗಳೊಂದಿಗೆ ಅಪ್ಪು ಫೋಟೋ ಜತೆ ಪೋಸ್ ನೀಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on: Mar 12, 2022 | 5:23 PM

Share
ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್​ಗೆ ಕ್ರಿಕೆಟ್ ಮೇಲೆ ವಿಶೇಷ ಪ್ರೀತಿ ಇದೆ. ಸಿಸಿಎಲ್​ನಲ್ಲಿ ಕರ್ನಾಟಕ ತಂಡದ ನಾಯಕರಾಗಿಯೂ ಅವರು ಜವಾಬ್ದಾರಿ ನಿರ್ವಹಿಸಿದ್ದಾರೆ.

ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್​ಗೆ ಕ್ರಿಕೆಟ್ ಮೇಲೆ ವಿಶೇಷ ಪ್ರೀತಿ ಇದೆ. ಸಿಸಿಎಲ್​ನಲ್ಲಿ ಕರ್ನಾಟಕ ತಂಡದ ನಾಯಕರಾಗಿಯೂ ಅವರು ಜವಾಬ್ದಾರಿ ನಿರ್ವಹಿಸಿದ್ದಾರೆ.

1 / 6
ಪ್ರಸ್ತುತ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್​ಗೆ ಕಿಚ್ಚ ಹಾಜರಾಗಿದ್ದಾರೆ.

ಪ್ರಸ್ತುತ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್​ಗೆ ಕಿಚ್ಚ ಹಾಜರಾಗಿದ್ದಾರೆ.

2 / 6
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯವನ್ನು ವೀಕ್ಷಿಸುತ್ತಿರುವ ಕಿಚ್ಚ ಭಾರತಕ್ಕೆ ಹುರಿದುಂಬಿಸಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯವನ್ನು ವೀಕ್ಷಿಸುತ್ತಿರುವ ಕಿಚ್ಚ ಭಾರತಕ್ಕೆ ಹುರಿದುಂಬಿಸಿದ್ದಾರೆ.

3 / 6
ಟಿವಿ ಸ್ಕ್ರೀನ್​ನಲ್ಲಿಯೂ ಕಿಚ್ಚ ಕಾಣಿಸಿಕೊಂಡಿದ್ದು, ನೆಚ್ಚಿನ ನಟನನ್ನು ಮೈದಾನದಲ್ಲಿ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

ಟಿವಿ ಸ್ಕ್ರೀನ್​ನಲ್ಲಿಯೂ ಕಿಚ್ಚ ಕಾಣಿಸಿಕೊಂಡಿದ್ದು, ನೆಚ್ಚಿನ ನಟನನ್ನು ಮೈದಾನದಲ್ಲಿ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

4 / 6
ವಿಶೇಷವೆಂದರೆ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಪುನೀತ್ ರಾಜ್​ಕುಮಾರ್ ಫೋಟೋ ಜತೆ ಸುದೀಪ್ ಪೋಸ್ ನೀಡಿದ್ದಾರೆ. ಈ ಫೋಟೋ ಸದ್ಯ ವೈರಲ್ ಆಗಿದೆ.

ವಿಶೇಷವೆಂದರೆ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಪುನೀತ್ ರಾಜ್​ಕುಮಾರ್ ಫೋಟೋ ಜತೆ ಸುದೀಪ್ ಪೋಸ್ ನೀಡಿದ್ದಾರೆ. ಈ ಫೋಟೋ ಸದ್ಯ ವೈರಲ್ ಆಗಿದೆ.

5 / 6
ಈ ಹಿಂದೆ ಐಪಿಎಲ್​ ದುಬೈನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ತೆರಳಿ ಕಿಚ್ಚ ಪಂದ್ಯ ವೀಕ್ಷಿಸಿದ್ದರು. ಆರ್​ಸಿಬಿ ಜೆರ್ಸಿಯಲ್ಲಿ ಅವರು ಕಾಣಿಸಿಕೊಂಡಿದ್ದ ಫೋಟೋ ಸಖತ್ ಸುದ್ದಿಯಾಗಿತ್ತು.

ಈ ಹಿಂದೆ ಐಪಿಎಲ್​ ದುಬೈನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ತೆರಳಿ ಕಿಚ್ಚ ಪಂದ್ಯ ವೀಕ್ಷಿಸಿದ್ದರು. ಆರ್​ಸಿಬಿ ಜೆರ್ಸಿಯಲ್ಲಿ ಅವರು ಕಾಣಿಸಿಕೊಂಡಿದ್ದ ಫೋಟೋ ಸಖತ್ ಸುದ್ದಿಯಾಗಿತ್ತು.

6 / 6
Follow Us
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ