AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತಕ್ಕೆ ಹುರಿದುಂಬಿಸುತ್ತಿರುವ ಕಿಚ್ಚ; ಅಪ್ಪು ಫೋಟೋ ಜತೆ ಪೋಸ್

Ind Vs SL | Chinnaswamy Stadium: ಭಾರತ ಹಾಗೂ ಶ್ರೀಲಂಕಾ ನಡುವೆ ಬೆಂಗಳೂರಿನಲ್ಲಿ ಟೆಸ್ಟ್ ಪಂದ್ಯ ನಡೆಯುತ್ತಿದೆ. ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ಪಂದ್ಯಕ್ಕೆ ಹಾಜರಾಗಿದ್ದು, ಭಾರತ ತಂಡಕ್ಕೆ ಹುರಿದುಂಬಿಸುತ್ತಿದ್ದಾರೆ. ಇದೇ ವೇಳೆ ಅವರು ಅಭಿಮಾನಿಗಳೊಂದಿಗೆ ಅಪ್ಪು ಫೋಟೋ ಜತೆ ಪೋಸ್ ನೀಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on: Mar 12, 2022 | 5:23 PM

Share
ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್​ಗೆ ಕ್ರಿಕೆಟ್ ಮೇಲೆ ವಿಶೇಷ ಪ್ರೀತಿ ಇದೆ. ಸಿಸಿಎಲ್​ನಲ್ಲಿ ಕರ್ನಾಟಕ ತಂಡದ ನಾಯಕರಾಗಿಯೂ ಅವರು ಜವಾಬ್ದಾರಿ ನಿರ್ವಹಿಸಿದ್ದಾರೆ.

ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್​ಗೆ ಕ್ರಿಕೆಟ್ ಮೇಲೆ ವಿಶೇಷ ಪ್ರೀತಿ ಇದೆ. ಸಿಸಿಎಲ್​ನಲ್ಲಿ ಕರ್ನಾಟಕ ತಂಡದ ನಾಯಕರಾಗಿಯೂ ಅವರು ಜವಾಬ್ದಾರಿ ನಿರ್ವಹಿಸಿದ್ದಾರೆ.

1 / 6
ಪ್ರಸ್ತುತ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್​ಗೆ ಕಿಚ್ಚ ಹಾಜರಾಗಿದ್ದಾರೆ.

ಪ್ರಸ್ತುತ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್​ಗೆ ಕಿಚ್ಚ ಹಾಜರಾಗಿದ್ದಾರೆ.

2 / 6
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯವನ್ನು ವೀಕ್ಷಿಸುತ್ತಿರುವ ಕಿಚ್ಚ ಭಾರತಕ್ಕೆ ಹುರಿದುಂಬಿಸಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯವನ್ನು ವೀಕ್ಷಿಸುತ್ತಿರುವ ಕಿಚ್ಚ ಭಾರತಕ್ಕೆ ಹುರಿದುಂಬಿಸಿದ್ದಾರೆ.

3 / 6
ಟಿವಿ ಸ್ಕ್ರೀನ್​ನಲ್ಲಿಯೂ ಕಿಚ್ಚ ಕಾಣಿಸಿಕೊಂಡಿದ್ದು, ನೆಚ್ಚಿನ ನಟನನ್ನು ಮೈದಾನದಲ್ಲಿ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

ಟಿವಿ ಸ್ಕ್ರೀನ್​ನಲ್ಲಿಯೂ ಕಿಚ್ಚ ಕಾಣಿಸಿಕೊಂಡಿದ್ದು, ನೆಚ್ಚಿನ ನಟನನ್ನು ಮೈದಾನದಲ್ಲಿ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

4 / 6
ವಿಶೇಷವೆಂದರೆ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಪುನೀತ್ ರಾಜ್​ಕುಮಾರ್ ಫೋಟೋ ಜತೆ ಸುದೀಪ್ ಪೋಸ್ ನೀಡಿದ್ದಾರೆ. ಈ ಫೋಟೋ ಸದ್ಯ ವೈರಲ್ ಆಗಿದೆ.

ವಿಶೇಷವೆಂದರೆ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಪುನೀತ್ ರಾಜ್​ಕುಮಾರ್ ಫೋಟೋ ಜತೆ ಸುದೀಪ್ ಪೋಸ್ ನೀಡಿದ್ದಾರೆ. ಈ ಫೋಟೋ ಸದ್ಯ ವೈರಲ್ ಆಗಿದೆ.

5 / 6
ಈ ಹಿಂದೆ ಐಪಿಎಲ್​ ದುಬೈನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ತೆರಳಿ ಕಿಚ್ಚ ಪಂದ್ಯ ವೀಕ್ಷಿಸಿದ್ದರು. ಆರ್​ಸಿಬಿ ಜೆರ್ಸಿಯಲ್ಲಿ ಅವರು ಕಾಣಿಸಿಕೊಂಡಿದ್ದ ಫೋಟೋ ಸಖತ್ ಸುದ್ದಿಯಾಗಿತ್ತು.

ಈ ಹಿಂದೆ ಐಪಿಎಲ್​ ದುಬೈನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ತೆರಳಿ ಕಿಚ್ಚ ಪಂದ್ಯ ವೀಕ್ಷಿಸಿದ್ದರು. ಆರ್​ಸಿಬಿ ಜೆರ್ಸಿಯಲ್ಲಿ ಅವರು ಕಾಣಿಸಿಕೊಂಡಿದ್ದ ಫೋಟೋ ಸಖತ್ ಸುದ್ದಿಯಾಗಿತ್ತು.

6 / 6
Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು