Kichcha Sudeep: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತಕ್ಕೆ ಹುರಿದುಂಬಿಸುತ್ತಿರುವ ಕಿಚ್ಚ; ಅಪ್ಪು ಫೋಟೋ ಜತೆ ಪೋಸ್

Ind Vs SL | Chinnaswamy Stadium: ಭಾರತ ಹಾಗೂ ಶ್ರೀಲಂಕಾ ನಡುವೆ ಬೆಂಗಳೂರಿನಲ್ಲಿ ಟೆಸ್ಟ್ ಪಂದ್ಯ ನಡೆಯುತ್ತಿದೆ. ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ಪಂದ್ಯಕ್ಕೆ ಹಾಜರಾಗಿದ್ದು, ಭಾರತ ತಂಡಕ್ಕೆ ಹುರಿದುಂಬಿಸುತ್ತಿದ್ದಾರೆ. ಇದೇ ವೇಳೆ ಅವರು ಅಭಿಮಾನಿಗಳೊಂದಿಗೆ ಅಪ್ಪು ಫೋಟೋ ಜತೆ ಪೋಸ್ ನೀಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

| Updated By: shivaprasad.hs

Updated on: Mar 12, 2022 | 5:23 PM

ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್​ಗೆ ಕ್ರಿಕೆಟ್ ಮೇಲೆ ವಿಶೇಷ ಪ್ರೀತಿ ಇದೆ. ಸಿಸಿಎಲ್​ನಲ್ಲಿ ಕರ್ನಾಟಕ ತಂಡದ ನಾಯಕರಾಗಿಯೂ ಅವರು ಜವಾಬ್ದಾರಿ ನಿರ್ವಹಿಸಿದ್ದಾರೆ.

ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್​ಗೆ ಕ್ರಿಕೆಟ್ ಮೇಲೆ ವಿಶೇಷ ಪ್ರೀತಿ ಇದೆ. ಸಿಸಿಎಲ್​ನಲ್ಲಿ ಕರ್ನಾಟಕ ತಂಡದ ನಾಯಕರಾಗಿಯೂ ಅವರು ಜವಾಬ್ದಾರಿ ನಿರ್ವಹಿಸಿದ್ದಾರೆ.

1 / 6
ಪ್ರಸ್ತುತ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್​ಗೆ ಕಿಚ್ಚ ಹಾಜರಾಗಿದ್ದಾರೆ.

ಪ್ರಸ್ತುತ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್​ಗೆ ಕಿಚ್ಚ ಹಾಜರಾಗಿದ್ದಾರೆ.

2 / 6
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯವನ್ನು ವೀಕ್ಷಿಸುತ್ತಿರುವ ಕಿಚ್ಚ ಭಾರತಕ್ಕೆ ಹುರಿದುಂಬಿಸಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯವನ್ನು ವೀಕ್ಷಿಸುತ್ತಿರುವ ಕಿಚ್ಚ ಭಾರತಕ್ಕೆ ಹುರಿದುಂಬಿಸಿದ್ದಾರೆ.

3 / 6
ಟಿವಿ ಸ್ಕ್ರೀನ್​ನಲ್ಲಿಯೂ ಕಿಚ್ಚ ಕಾಣಿಸಿಕೊಂಡಿದ್ದು, ನೆಚ್ಚಿನ ನಟನನ್ನು ಮೈದಾನದಲ್ಲಿ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

ಟಿವಿ ಸ್ಕ್ರೀನ್​ನಲ್ಲಿಯೂ ಕಿಚ್ಚ ಕಾಣಿಸಿಕೊಂಡಿದ್ದು, ನೆಚ್ಚಿನ ನಟನನ್ನು ಮೈದಾನದಲ್ಲಿ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

4 / 6
ವಿಶೇಷವೆಂದರೆ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಪುನೀತ್ ರಾಜ್​ಕುಮಾರ್ ಫೋಟೋ ಜತೆ ಸುದೀಪ್ ಪೋಸ್ ನೀಡಿದ್ದಾರೆ. ಈ ಫೋಟೋ ಸದ್ಯ ವೈರಲ್ ಆಗಿದೆ.

ವಿಶೇಷವೆಂದರೆ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಪುನೀತ್ ರಾಜ್​ಕುಮಾರ್ ಫೋಟೋ ಜತೆ ಸುದೀಪ್ ಪೋಸ್ ನೀಡಿದ್ದಾರೆ. ಈ ಫೋಟೋ ಸದ್ಯ ವೈರಲ್ ಆಗಿದೆ.

5 / 6
ಈ ಹಿಂದೆ ಐಪಿಎಲ್​ ದುಬೈನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ತೆರಳಿ ಕಿಚ್ಚ ಪಂದ್ಯ ವೀಕ್ಷಿಸಿದ್ದರು. ಆರ್​ಸಿಬಿ ಜೆರ್ಸಿಯಲ್ಲಿ ಅವರು ಕಾಣಿಸಿಕೊಂಡಿದ್ದ ಫೋಟೋ ಸಖತ್ ಸುದ್ದಿಯಾಗಿತ್ತು.

ಈ ಹಿಂದೆ ಐಪಿಎಲ್​ ದುಬೈನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ತೆರಳಿ ಕಿಚ್ಚ ಪಂದ್ಯ ವೀಕ್ಷಿಸಿದ್ದರು. ಆರ್​ಸಿಬಿ ಜೆರ್ಸಿಯಲ್ಲಿ ಅವರು ಕಾಣಿಸಿಕೊಂಡಿದ್ದ ಫೋಟೋ ಸಖತ್ ಸುದ್ದಿಯಾಗಿತ್ತು.

6 / 6
Follow us
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ