- TV9 Kannada Entertainment Sandalwood Kichcha Sudeep in Chinnaswamy stadium and cheers for India in Ind Vs SL pink ball test
Kichcha Sudeep: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತಕ್ಕೆ ಹುರಿದುಂಬಿಸುತ್ತಿರುವ ಕಿಚ್ಚ; ಅಪ್ಪು ಫೋಟೋ ಜತೆ ಪೋಸ್
Ind Vs SL | Chinnaswamy Stadium: ಭಾರತ ಹಾಗೂ ಶ್ರೀಲಂಕಾ ನಡುವೆ ಬೆಂಗಳೂರಿನಲ್ಲಿ ಟೆಸ್ಟ್ ಪಂದ್ಯ ನಡೆಯುತ್ತಿದೆ. ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಪಂದ್ಯಕ್ಕೆ ಹಾಜರಾಗಿದ್ದು, ಭಾರತ ತಂಡಕ್ಕೆ ಹುರಿದುಂಬಿಸುತ್ತಿದ್ದಾರೆ. ಇದೇ ವೇಳೆ ಅವರು ಅಭಿಮಾನಿಗಳೊಂದಿಗೆ ಅಪ್ಪು ಫೋಟೋ ಜತೆ ಪೋಸ್ ನೀಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.
Updated on: Mar 12, 2022 | 5:23 PM
Share

ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ಗೆ ಕ್ರಿಕೆಟ್ ಮೇಲೆ ವಿಶೇಷ ಪ್ರೀತಿ ಇದೆ. ಸಿಸಿಎಲ್ನಲ್ಲಿ ಕರ್ನಾಟಕ ತಂಡದ ನಾಯಕರಾಗಿಯೂ ಅವರು ಜವಾಬ್ದಾರಿ ನಿರ್ವಹಿಸಿದ್ದಾರೆ.
1 / 6

ಪ್ರಸ್ತುತ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ಗೆ ಕಿಚ್ಚ ಹಾಜರಾಗಿದ್ದಾರೆ.
2 / 6

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯವನ್ನು ವೀಕ್ಷಿಸುತ್ತಿರುವ ಕಿಚ್ಚ ಭಾರತಕ್ಕೆ ಹುರಿದುಂಬಿಸಿದ್ದಾರೆ.
3 / 6

ಟಿವಿ ಸ್ಕ್ರೀನ್ನಲ್ಲಿಯೂ ಕಿಚ್ಚ ಕಾಣಿಸಿಕೊಂಡಿದ್ದು, ನೆಚ್ಚಿನ ನಟನನ್ನು ಮೈದಾನದಲ್ಲಿ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.
4 / 6

ವಿಶೇಷವೆಂದರೆ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಪುನೀತ್ ರಾಜ್ಕುಮಾರ್ ಫೋಟೋ ಜತೆ ಸುದೀಪ್ ಪೋಸ್ ನೀಡಿದ್ದಾರೆ. ಈ ಫೋಟೋ ಸದ್ಯ ವೈರಲ್ ಆಗಿದೆ.
5 / 6

ಈ ಹಿಂದೆ ಐಪಿಎಲ್ ದುಬೈನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ತೆರಳಿ ಕಿಚ್ಚ ಪಂದ್ಯ ವೀಕ್ಷಿಸಿದ್ದರು. ಆರ್ಸಿಬಿ ಜೆರ್ಸಿಯಲ್ಲಿ ಅವರು ಕಾಣಿಸಿಕೊಂಡಿದ್ದ ಫೋಟೋ ಸಖತ್ ಸುದ್ದಿಯಾಗಿತ್ತು.
6 / 6
Related Photo Gallery
ಆರ್ಎಸ್ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್ ನಾಯಕ ಪೊಲೀಸ್ ವಶ
ಬಿಜೆಪಿಯ ಮೊದಲ ದಿನದ ಬಳ್ಳಾರಿ ಪಾದಯಾತ್ರೆ ಅಂತ್ಯ: ಫಸ್ಟ್ ಡೇ ಹೇಗಿತ್ತು?
ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ಗೆ ಪೋಸ್ಟ್ ಮೂಲಕ ಕೊಲೆ ಬೆದರಿಕೆ
ಸ್ಯಾಂಡಲ್ವುಡ್ ನಟ ‘ದುನಿಯಾ’ ವಿಜಯ್ ಪುತ್ರನ ವಿರುದ್ಧ ಹಲ್ಲೆ ಆರೋಪ
ದರ್ಶನ್ ಅರ್ಜಿ ತುರ್ತು ವಿಚಾರಣೆ; ಸೆ.2ಕ್ಕೆ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ




