AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತಕ್ಕೆ ಹುರಿದುಂಬಿಸುತ್ತಿರುವ ಕಿಚ್ಚ; ಅಪ್ಪು ಫೋಟೋ ಜತೆ ಪೋಸ್

Ind Vs SL | Chinnaswamy Stadium: ಭಾರತ ಹಾಗೂ ಶ್ರೀಲಂಕಾ ನಡುವೆ ಬೆಂಗಳೂರಿನಲ್ಲಿ ಟೆಸ್ಟ್ ಪಂದ್ಯ ನಡೆಯುತ್ತಿದೆ. ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ಪಂದ್ಯಕ್ಕೆ ಹಾಜರಾಗಿದ್ದು, ಭಾರತ ತಂಡಕ್ಕೆ ಹುರಿದುಂಬಿಸುತ್ತಿದ್ದಾರೆ. ಇದೇ ವೇಳೆ ಅವರು ಅಭಿಮಾನಿಗಳೊಂದಿಗೆ ಅಪ್ಪು ಫೋಟೋ ಜತೆ ಪೋಸ್ ನೀಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

TV9 Web
| Updated By: shivaprasad.hs|

Updated on: Mar 12, 2022 | 5:23 PM

Share
ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್​ಗೆ ಕ್ರಿಕೆಟ್ ಮೇಲೆ ವಿಶೇಷ ಪ್ರೀತಿ ಇದೆ. ಸಿಸಿಎಲ್​ನಲ್ಲಿ ಕರ್ನಾಟಕ ತಂಡದ ನಾಯಕರಾಗಿಯೂ ಅವರು ಜವಾಬ್ದಾರಿ ನಿರ್ವಹಿಸಿದ್ದಾರೆ.

ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್​ಗೆ ಕ್ರಿಕೆಟ್ ಮೇಲೆ ವಿಶೇಷ ಪ್ರೀತಿ ಇದೆ. ಸಿಸಿಎಲ್​ನಲ್ಲಿ ಕರ್ನಾಟಕ ತಂಡದ ನಾಯಕರಾಗಿಯೂ ಅವರು ಜವಾಬ್ದಾರಿ ನಿರ್ವಹಿಸಿದ್ದಾರೆ.

1 / 6
ಪ್ರಸ್ತುತ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್​ಗೆ ಕಿಚ್ಚ ಹಾಜರಾಗಿದ್ದಾರೆ.

ಪ್ರಸ್ತುತ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್​ಗೆ ಕಿಚ್ಚ ಹಾಜರಾಗಿದ್ದಾರೆ.

2 / 6
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯವನ್ನು ವೀಕ್ಷಿಸುತ್ತಿರುವ ಕಿಚ್ಚ ಭಾರತಕ್ಕೆ ಹುರಿದುಂಬಿಸಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯವನ್ನು ವೀಕ್ಷಿಸುತ್ತಿರುವ ಕಿಚ್ಚ ಭಾರತಕ್ಕೆ ಹುರಿದುಂಬಿಸಿದ್ದಾರೆ.

3 / 6
ಟಿವಿ ಸ್ಕ್ರೀನ್​ನಲ್ಲಿಯೂ ಕಿಚ್ಚ ಕಾಣಿಸಿಕೊಂಡಿದ್ದು, ನೆಚ್ಚಿನ ನಟನನ್ನು ಮೈದಾನದಲ್ಲಿ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

ಟಿವಿ ಸ್ಕ್ರೀನ್​ನಲ್ಲಿಯೂ ಕಿಚ್ಚ ಕಾಣಿಸಿಕೊಂಡಿದ್ದು, ನೆಚ್ಚಿನ ನಟನನ್ನು ಮೈದಾನದಲ್ಲಿ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

4 / 6
ವಿಶೇಷವೆಂದರೆ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಪುನೀತ್ ರಾಜ್​ಕುಮಾರ್ ಫೋಟೋ ಜತೆ ಸುದೀಪ್ ಪೋಸ್ ನೀಡಿದ್ದಾರೆ. ಈ ಫೋಟೋ ಸದ್ಯ ವೈರಲ್ ಆಗಿದೆ.

ವಿಶೇಷವೆಂದರೆ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಪುನೀತ್ ರಾಜ್​ಕುಮಾರ್ ಫೋಟೋ ಜತೆ ಸುದೀಪ್ ಪೋಸ್ ನೀಡಿದ್ದಾರೆ. ಈ ಫೋಟೋ ಸದ್ಯ ವೈರಲ್ ಆಗಿದೆ.

5 / 6
ಈ ಹಿಂದೆ ಐಪಿಎಲ್​ ದುಬೈನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ತೆರಳಿ ಕಿಚ್ಚ ಪಂದ್ಯ ವೀಕ್ಷಿಸಿದ್ದರು. ಆರ್​ಸಿಬಿ ಜೆರ್ಸಿಯಲ್ಲಿ ಅವರು ಕಾಣಿಸಿಕೊಂಡಿದ್ದ ಫೋಟೋ ಸಖತ್ ಸುದ್ದಿಯಾಗಿತ್ತು.

ಈ ಹಿಂದೆ ಐಪಿಎಲ್​ ದುಬೈನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ತೆರಳಿ ಕಿಚ್ಚ ಪಂದ್ಯ ವೀಕ್ಷಿಸಿದ್ದರು. ಆರ್​ಸಿಬಿ ಜೆರ್ಸಿಯಲ್ಲಿ ಅವರು ಕಾಣಿಸಿಕೊಂಡಿದ್ದ ಫೋಟೋ ಸಖತ್ ಸುದ್ದಿಯಾಗಿತ್ತು.

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!