AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಚಿತ್ರದ ಟೀಸರ್​ಗೆ ಟ್ವೀಟ್​ ಮಾಡಿ ಶುಭಕೋರಿದ ಕಿಚ್ಚ ಸುದೀಪ್

Hostel Hudugaru Bekagiddare: ಕಿಚ್ಚ ಸುದೀಪ್​ ಅಭಿನಯದ ವಿಕ್ರಾಂತ್​ ರೋಣ ಸಿನಿಮಾದ ಟೀಸರ್ ಬುರ್ಜ್​ ಖಲೀಫಾದಲ್ಲಿ ಬಿಡುಗಡೆಯಾಗಿದ್ದರೆ, ನಾವು ಅಂತರಿಕ್ಷದಲ್ಲಿ ಬಿಡುಗಡೆ ಮಾಡ್ತೀವಿ ಎಂಬಂತೆ ಕ್ರಿಯಾತ್ಮಕ ಮತ್ತು ನವಿರು ಹಾಸ್ಯದ ವಿಡಿಯೋ ತಯಾರಿಸಿದ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ತಂಡದ ಪ್ರಯತ್ನ ನೋಡಿ ಕಿಚ್ಚ ಸುದೀಪ್ ಖುಷಿಯಾಗಿದ್ದಾರೆ.

Kichcha Sudeep: ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಚಿತ್ರದ ಟೀಸರ್​ಗೆ ಟ್ವೀಟ್​ ಮಾಡಿ ಶುಭಕೋರಿದ ಕಿಚ್ಚ ಸುದೀಪ್
ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ
Skanda
|

Updated on: Feb 16, 2021 | 2:48 PM

Share

ಚಂದನವನದಲ್ಲಿ (Sandalwood) ಕ್ರಿಯಾಶೀಲ ಯುವಕರು ಆಗಾಗ ಹೊಸ ಪ್ರಯತ್ನಗಳ ಮೂಲಕ ಗಮನ ಸೆಳೆಯುತ್ತಲೇ ಇರುತ್ತಾರೆ. ಏಕತಾನತೆಯನ್ನು ಮುರಿಯಲೆಂದೇ ಬಂದಂತೆ ಕಾಣುವ ಹೊಸಬರಿಗೆ ಸ್ಯಾಂಡಲ್​ವುಡ್​ನ ಹಿರಿಯರು ಸಹ ಪ್ರೋತ್ಸಾಹ  ನೀಡುತ್ತಲೇ ಬಂದಿದ್ದಾರೆ. ಸದ್ಯ ತಮ್ಮ ವಿಭಿನ್ನ ಆಲೋಚನೆ ಮತ್ತು ಪ್ರಮೋಶನಲ್​ ಟೀಸರ್ (Promotional Teaser) ಮೂಲಕ ಗಮನ ಸೆಳೆದಿರುವ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ (Hostel Hudugaru Bekagiddare) ತಂಡಕ್ಕೆ ಕಿಚ್ಚ ಸುದೀಪ್​ ಟ್ವೀಟ್​ ಮಾಡಿ ಶುಭ ಕೋರಿದ್ದಾರೆ.

ಕಿಚ್ಚ ಸುದೀಪ್​ ಅಭಿನಯದ ವಿಕ್ರಾಂತ್​ ರೋಣ ಸಿನಿಮಾದ ಟೀಸರ್ ಬುರ್ಜ್​ ಖಲೀಫಾದಲ್ಲಿ ಬಿಡುಗಡೆಯಾಗಿದ್ದರೆ, ನಾವು ಅಂತರಿಕ್ಷದಲ್ಲಿ ಬಿಡುಗಡೆ ಮಾಡ್ತೀವಿ ಎಂಬಂತೆ ಕ್ರಿಯಾತ್ಮಕ ಮತ್ತು ನವಿರು ಹಾಸ್ಯದ ವಿಡಿಯೋ ತಯಾರಿಸಿದ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ತಂಡದ ಪ್ರಯತ್ನ ನೋಡಿ ಕಿಚ್ಚ ಸುದೀಪ್ ಖುಷಿಯಾಗಿದ್ದಾರೆ. ಇಂತಹ ಪ್ರಯತ್ನದ ಮೂಲಕವೇ ಹೊಸತನ ಮೂಡುವುದು ಎಂದು ಬೆನ್ನು ತಟ್ಟಿದ್ದಾರೆ.

HOSTEL HUDUGARU BEKAGIDDARE

ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಚಿತ್ರಕಥೆ ಮತ್ತು ನಿರ್ದೇಶನವನ್ನು ನಿತಿನ್ ಕೃಷ್ಣಮೂರ್ತಿ ಮಾಡಿದ್ದು, ಅರವಿಂದ್ ಎಸ್​ ಕಶ್ಯಪ್​ ಅವರ ಛಾಯಾಗ್ರಹಣದಲ್ಲಿ ಸಿನಿಮಾ ಮೂಡಿಬಂದಿದೆ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ ಸಿನಿಮಾಕ್ಕೆ ಇರುವುದು ಮತ್ತಷ್ಟು ನಿರೀಕ್ಷೆಯನ್ನೂ ಮೂಡಿಸಿದೆ. ಈ ಚಿತ್ರದ ಟೀಸರ್ 50 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, ವೀಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ 8 ಆರಂಭಕ್ಕೆ ಕಿಚ್ಚ ಜೋಯಿಸರು ಕೊನೆಗೂ ನೀಡಿದ್ರು ಮುಹೂರ್ತ!

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ