‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

ಸಿನಿಮಾ ರಿಲೀಸ್​ ಆಗದ ಬಗ್ಗೆ ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು ಅವರು ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದರು. ಇದಕ್ಕೆ ಸುದೀಪ್​ ಉತ್ತರಿಸಿದ್ದಾರೆ.

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ
ಸುದೀಪ್
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 14, 2021 | 1:58 PM

ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾ ಇಂದು (ಅಕ್ಟೋಬರ್​ 14) ರಿಲೀಸ್​ ಆಗಿಲ್ಲ. ಇದಕ್ಕೆ ಅನೇಕರು ಆಕ್ರೋಶ ಹೊರಹಾಕಿದ್ದಾರೆ. ಕೆಲವೆಡೆ ಚಿತ್ರಮಂದಿರಗಳ ಮೇಲೆ ಕಲ್ಲು ತೂರಾಟ ಮಾಡಿದ ಬಗ್ಗೆಯೂ ವರದಿ ಆಗಿದೆ. ಹಾಗಾದರೆ, ಇಂದು ಸಿನಿಮಾ ರಿಲೀಸ್​ ಆಗದೇ ಇರೋಕೆ ಕಾರಣವಾಗಿದ್ದು ಯಾರು? ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಹೀಗಿರುವಾಗಲೇ ಸುದೀಪ್​ ಅವರು ವಿಶೇಷ ವಿಡಿಯೋ ಸಂದೇಶ ಹರಿಬಿಟ್ಟಿದ್ದಾರೆ.

ಸಿನಿಮಾ ರಿಲೀಸ್​ ಆಗದ ಬಗ್ಗೆ ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು ಅವರು ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದರು. ‘ಕನ್ನಡ ಕಲಾಭಿಮಾನಿಗಳಲ್ಲಿ ಹಾಗೂ ಕಿಚ್ಚ ಸುದೀಪ್​ ಅಭಿಮಾನಿಗಳಲ್ಲಿ ಮನವಿ. ವಿತರಕರು ಮಾಡಿದ ಮೋಸದಿಂದ ‘ಕೋಟಿಗೊಬ್ಬ 3’ ರಿಲೀಸ್​ ಮಾಡೋಕೆ ಆಗ್ತಿಲ್ಲ. ಎಂದಿನಂತೆ ಶುಕ್ರವಾರದಿಂದ (ಅಕ್ಟೋಬರ್​ 15) ಬೆಳಗ್ಗೆ 6 ಗಂಟೆಯಿಂದ ಶೋ ಪ್ರಸಾರವಾಗಲಿದೆ. ತಾವು ಸಹಕರಿಸಿ. ಸುದೀಪ್​ ಅವರೇ ನಿಮ್ಮ ಬಳಿಯೂ ಕ್ಷಮೆ ಕೇಳುತ್ತೇನೆ. ಈ ಬಗ್ಗೆ ಟ್ವೀಟ್​ ಮಾಡಿ’ ಎಂದು ಕೋರಿದ್ದರು ಅವರು.

ಈ ವಿಡಿಯೋಗೆ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ‘ನೀವು ಯಾರಿಂದ ತೊಂದ್ರೆಗೆ ಸಿಲುಕಿದ್ರಿ ಅನ್ನೋದು ಗೊತ್ತು. ಅದಕ್ಕೆ ಕಾಲ ಉತ್ತರ ಕೊಡುತ್ತದೆ. ಸಿನಿಮಾ ನಾಳೆಯಿಂದ (ಅಕ್ಟೋಬರ್​ 15) ಭರ್ಜರಿ ಪ್ರದರ್ಶನ ಕಾಣುತ್ತದೆ. ನಾವೆಲ್ಲರೂ ಇದ್ದೇವೆ ಬಾಬು. ಅಭಿಮಾನಿಗಳೇ ಯಾವುದೇ ಚಿತ್ರಮಂದಿರಗಳಿಗೆ ಡ್ಯಾಮೇಜ್​ ಮಾಡಬೇಡಿ. ಚಿತ್ರಮಂದಿರಗಳಿಗೆ ಏನೂ ತೊಂದರೆ ಮಾಡಬೇಡಿ. ಅವರು ಪ್ರೀತಿಯಿಂದ ನಮಗೆ ಚಿತ್ರಮಂದಿರ ಕೊಟ್ಟಿದ್ದಾರೆ. ನಾಳೆಯಿಂದ ಒಳ್ಳೆ ಪ್ರದರ್ಶನ ಕಾಣುತ್ತದೆ. ನಿಮ್ಮ ಪ್ರೀತಿಗೆ ಧನ್ಯವಾದ. ಒಂದು ದಿನ ಆಗಿರುವ ಡ್ಯಾಮೇಜ್​ಗೆ ವಿಷಾದವಿರಲಿ’ ಎಂದಿದ್ದಾರೆ.

ಇದನ್ನೂ ಓದಿ: Kotigobba 3: ಬಹುನಿರೀಕ್ಷಿತ ‘ಕೋಟಿಗೊಬ್ಬ 3’ ಚಿತ್ರದ ಪ್ರದರ್ಶನ ರದ್ದು; ಕೆರಳಿದ ಅಭಿಮಾನಿಗಳಿಂದ ವಿಜಯಪುರದಲ್ಲಿ ದಾಂಧಲೆ

Kichcha Sudeep: ‘ಕೋಟಿಗೊಬ್ಬ 3’ ಬಿಡುಗಡೆಯಾಗದ ಹಿನ್ನೆಲೆ; ಫ್ಯಾನ್ಸ್ ಬಳಿ ಕ್ಷಮೆ ಕೋರಿದ ಕಿಚ್ಚ ಸುದೀಪ್

ತಾಜಾ ಸುದ್ದಿ
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು