AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajkumari Song: ‘ವಿಕ್ರಾಂತ್ ರೋಣ’ ಚಿತ್ರದ ಎರಡನೇ ಸಾಂಗ್ ರಿಲೀಸ್; ಹೇಗಿದೆ ನೋಡಿ ಹೊಸ ಹಾಡು

ಕನ್ನಡದಲ್ಲಿ ‘Lullaby Song - Rajkumari' ಹಾಡು ಜುಲೈ 2ರಂದು ಸಂಜೆ 5:02 ಗಂಟೆಗೆ ರಿಲೀಸ್ ಆಗಿದೆ. ಮಲಯಾಳಂನಲ್ಲಿ ಜುಲೈ 3, ತೆಲುಗಿನಲ್ಲಿ ಜುಲೈ 4, ಹಿಂದಿಯಲ್ಲಿ ಜುಲೈ 5 ಹಾಗೂ ತಮಿಳಿನಲ್ಲಿ ಜುಲೈ 6ರಂದು ಸಂಜೆ 5:2ಕ್ಕೆ ಈ ಸಾಂಗ್ ಬಿಡುಗಡೆ ಆಗಲಿದೆ.

Rajkumari Song: ‘ವಿಕ್ರಾಂತ್ ರೋಣ’ ಚಿತ್ರದ ಎರಡನೇ ಸಾಂಗ್ ರಿಲೀಸ್; ಹೇಗಿದೆ ನೋಡಿ ಹೊಸ ಹಾಡು
ಸುದೀಪ್
TV9 Web
| Edited By: |

Updated on:Jul 02, 2022 | 5:19 PM

Share

‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ನಾನಾ ವಿಚಾರಕ್ಕೆ ಸದ್ದು ಮಾಡುತ್ತಿದೆ. ಈ ಸಿನಿಮಾದ ಮೊದಲ ಹಾಡು ‘ರಾ ರಾ ರಕ್ಕಮ್ಮ..’ ಸಖತ್ ಹೈಪ್ ಸೃಷ್ಟಿ ಮಾಡಿದೆ. ಈ ಲಿರಿಕಲ್ ಸಾಂಗ್ ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ. ಅನೇಕ ಸೆಲೆಬ್ರಿಟಿಗಳು ಈ ಹಾಡಿಗೆ ರೀಲ್ಸ್​ ಮಾಡಿದ್ದಾರೆ. ಎರಡನೇ ಲಿರಿಕಲ್ ಸಾಂಗ್ ರಿಲೀಸ್ ಆಗಿದೆ. ‘ರಾಜಕುಮಾರಿ..’ ಹಾಡು (Rajkumari Song) ಇಂದು (ಜುಲೈ 2) ಸಂಜೆ ರಿಲೀಸ್ ಆಗಿದೆ. ಈ ಹಾಡು ಹೇಗಿದೆ ಎಂಬ ಕೌತುಕಕ್ಕೆ ಚಿತ್ರತಂಡ ತೆರೆ ಎಳೆದಿದೆ.

ಕನ್ನಡದಲ್ಲಿ ‘ರಾಜಕುಮಾರಿ..’ ಹಾಡು ಜುಲೈ 2ರಂದು ಸಂಜೆ 5:02 ಗಂಟೆಗೆ ರಿಲೀಸ್ ಆಗಿದೆ. ಮಲಯಾಳಂನಲ್ಲಿ ಜುಲೈ 3, ತೆಲುಗಿನಲ್ಲಿ ಜುಲೈ 4, ಹಿಂದಿಯಲ್ಲಿ ಜುಲೈ 5 ಹಾಗೂ ತಮಿಳಿನಲ್ಲಿ ಜುಲೈ 6ರಂದು ಸಂಜೆ 5:2ಕ್ಕೆ ಈ ಸಾಂಗ್ ಬಿಡುಗಡೆ ಆಗಲಿದೆ. ಈ ಹಾಡಿನ ಬಗ್ಗೆ ಸುದೀಪ್ ಮೆಚ್ಚುಗೆ ಸೂಚಿಸಿದ್ದು, ‘ನನ್ನ ಫೇವರಿಟ್ ಸಾಂಗ್’ ಎಂದು ಬರೆದುಕೊಂಡಿದ್ದರು. ಅದೇ ರೀತಿಯಲ್ಲಿ ಈ ಹಾಡಿದೆ.

ಇದನ್ನೂ ಓದಿ
Image
Kichcha Sudeep: ಕೇರಳದಲ್ಲಿ ‘ವಿಕ್ರಾಂತ್​ ರೋಣ’: ಕೊಚ್ಚಿಗೆ ತೆರಳಿದ ಕಿಚ್ಚ ಸುದೀಪ್​ಗೆ ಅಭಿಮಾನಿಗಳ ಆತ್ಮೀಯ ಸ್ವಾಗತ
Image
Vikrant Rona: ಮುಂಬೈನಲ್ಲಿ ಸುದೀಪ್​ ಜತೆ ರಕ್ಕಮ್ಮ ಜಾಕ್ವೆಲಿನ್​ ಫರ್ನಾಂಡಿಸ್​ ಮಿರಿಮಿರಿ ಮಿಂಚಿಂಗ್
Image
‘ವಿಕ್ರಾಂತ್​ ರೋಣ’ ರಿಲೀಸ್​ ಸಮಯದಲ್ಲಿ ಸುದೀಪ್​ಗೆ ಸ್ಟ್ರೆಸ್​ ಇದೆಯಾ? ನೇರ ಉತ್ತರ ನೀಡಿದ ಕಿಚ್ಚ
Image
Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​

‘ರಾಜಕುಮಾರಿ..’ ಅಪ್ಪ-ಮಗಳ ಬಾಂಧವ್ಯವವನ್ನು ಹೇಳುತ್ತದೆ. ಇದೊಂದು ಲಾಲಿ ಗೀತೆ. ಈ ಹಾಡು ಮೆಲೋಡಿಯಾಗಿದೆ. ‘ರಾಜಕುಮಾರಿ..’  ಹಾಡಿಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದರೆ, ವಿಜಯ್ ಪ್ರಕಾಶ್ ಧ್ವನಿಯಾಗಿದ್ದಾರೆ. ಅನೂಪ್ ಭಂಡಾರಿ ಅವರು ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

ಇತ್ತೀಚೆಗೆ ‘ವಿಕ್ರಾಂತ್ ರೋಣ’ ಸಿನಿಮಾದ ಟ್ರೇಲರ್ ರಿಲೀಸ್ ಆಯಿತು. ಈ ಟ್ರೇಲರ್​ ಸಾಕಷ್ಟು ಸಸ್ಪೆನ್ಸ್​ನಿಂದ ಕೂಡಿದೆ. ಸಿನಿಮಾದಲ್ಲಿ ಸುದೀಪ್ ಪೊಲೀಸ್ ಪಾತ್ರ ಮಾಡಿದ್ದಾರೆ. ಸುದೀಪ್​ ಜತೆಗೆ ನಿರೂಪ್ ಭಂಡಾರಿ ಕೂಡ ನಟಿಸಿದ್ದಾರೆ. ಜಾಕ್ ಮಂಜು ನಿರ್ಮಾಣದ ಈ ಚಿತ್ರಕ್ಕೆ ಅನೂಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಇದನ್ನೂ ಓದಿ:  ‘ವಿಕ್ರಾಂತ್ ರೋಣ’ ಹಾಡಿಗೆ ಬೋಲ್ಡ್ ಆಗಿ ಸ್ಟೆಪ್ ಹಾಕಿದ ನಿವೇದಿತಾ ಗೌಡ-ಚಂದನ್

Kichcha Sudeep: ಭಯಾನಕ ಕಥೆಯಲ್ಲಿ ಹೊಸ ಅಧ್ಯಾಯ ಆರಂಭ; ಗಮನ ಸೆಳೆದ ‘ವಿಕ್ರಾಂತ್ ರೋಣ’ ಟ್ರೇಲರ್

Published On - 5:09 pm, Sat, 2 July 22

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!