AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajkumari Song: ‘ವಿಕ್ರಾಂತ್ ರೋಣ’ ಚಿತ್ರದ ಎರಡನೇ ಸಾಂಗ್ ರಿಲೀಸ್; ಹೇಗಿದೆ ನೋಡಿ ಹೊಸ ಹಾಡು

ಕನ್ನಡದಲ್ಲಿ ‘Lullaby Song - Rajkumari' ಹಾಡು ಜುಲೈ 2ರಂದು ಸಂಜೆ 5:02 ಗಂಟೆಗೆ ರಿಲೀಸ್ ಆಗಿದೆ. ಮಲಯಾಳಂನಲ್ಲಿ ಜುಲೈ 3, ತೆಲುಗಿನಲ್ಲಿ ಜುಲೈ 4, ಹಿಂದಿಯಲ್ಲಿ ಜುಲೈ 5 ಹಾಗೂ ತಮಿಳಿನಲ್ಲಿ ಜುಲೈ 6ರಂದು ಸಂಜೆ 5:2ಕ್ಕೆ ಈ ಸಾಂಗ್ ಬಿಡುಗಡೆ ಆಗಲಿದೆ.

Rajkumari Song: ‘ವಿಕ್ರಾಂತ್ ರೋಣ’ ಚಿತ್ರದ ಎರಡನೇ ಸಾಂಗ್ ರಿಲೀಸ್; ಹೇಗಿದೆ ನೋಡಿ ಹೊಸ ಹಾಡು
ಸುದೀಪ್
TV9 Web
| Edited By: |

Updated on:Jul 02, 2022 | 5:19 PM

Share

‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ನಾನಾ ವಿಚಾರಕ್ಕೆ ಸದ್ದು ಮಾಡುತ್ತಿದೆ. ಈ ಸಿನಿಮಾದ ಮೊದಲ ಹಾಡು ‘ರಾ ರಾ ರಕ್ಕಮ್ಮ..’ ಸಖತ್ ಹೈಪ್ ಸೃಷ್ಟಿ ಮಾಡಿದೆ. ಈ ಲಿರಿಕಲ್ ಸಾಂಗ್ ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ. ಅನೇಕ ಸೆಲೆಬ್ರಿಟಿಗಳು ಈ ಹಾಡಿಗೆ ರೀಲ್ಸ್​ ಮಾಡಿದ್ದಾರೆ. ಎರಡನೇ ಲಿರಿಕಲ್ ಸಾಂಗ್ ರಿಲೀಸ್ ಆಗಿದೆ. ‘ರಾಜಕುಮಾರಿ..’ ಹಾಡು (Rajkumari Song) ಇಂದು (ಜುಲೈ 2) ಸಂಜೆ ರಿಲೀಸ್ ಆಗಿದೆ. ಈ ಹಾಡು ಹೇಗಿದೆ ಎಂಬ ಕೌತುಕಕ್ಕೆ ಚಿತ್ರತಂಡ ತೆರೆ ಎಳೆದಿದೆ.

ಕನ್ನಡದಲ್ಲಿ ‘ರಾಜಕುಮಾರಿ..’ ಹಾಡು ಜುಲೈ 2ರಂದು ಸಂಜೆ 5:02 ಗಂಟೆಗೆ ರಿಲೀಸ್ ಆಗಿದೆ. ಮಲಯಾಳಂನಲ್ಲಿ ಜುಲೈ 3, ತೆಲುಗಿನಲ್ಲಿ ಜುಲೈ 4, ಹಿಂದಿಯಲ್ಲಿ ಜುಲೈ 5 ಹಾಗೂ ತಮಿಳಿನಲ್ಲಿ ಜುಲೈ 6ರಂದು ಸಂಜೆ 5:2ಕ್ಕೆ ಈ ಸಾಂಗ್ ಬಿಡುಗಡೆ ಆಗಲಿದೆ. ಈ ಹಾಡಿನ ಬಗ್ಗೆ ಸುದೀಪ್ ಮೆಚ್ಚುಗೆ ಸೂಚಿಸಿದ್ದು, ‘ನನ್ನ ಫೇವರಿಟ್ ಸಾಂಗ್’ ಎಂದು ಬರೆದುಕೊಂಡಿದ್ದರು. ಅದೇ ರೀತಿಯಲ್ಲಿ ಈ ಹಾಡಿದೆ.

ಇದನ್ನೂ ಓದಿ
Image
Kichcha Sudeep: ಕೇರಳದಲ್ಲಿ ‘ವಿಕ್ರಾಂತ್​ ರೋಣ’: ಕೊಚ್ಚಿಗೆ ತೆರಳಿದ ಕಿಚ್ಚ ಸುದೀಪ್​ಗೆ ಅಭಿಮಾನಿಗಳ ಆತ್ಮೀಯ ಸ್ವಾಗತ
Image
Vikrant Rona: ಮುಂಬೈನಲ್ಲಿ ಸುದೀಪ್​ ಜತೆ ರಕ್ಕಮ್ಮ ಜಾಕ್ವೆಲಿನ್​ ಫರ್ನಾಂಡಿಸ್​ ಮಿರಿಮಿರಿ ಮಿಂಚಿಂಗ್
Image
‘ವಿಕ್ರಾಂತ್​ ರೋಣ’ ರಿಲೀಸ್​ ಸಮಯದಲ್ಲಿ ಸುದೀಪ್​ಗೆ ಸ್ಟ್ರೆಸ್​ ಇದೆಯಾ? ನೇರ ಉತ್ತರ ನೀಡಿದ ಕಿಚ್ಚ
Image
Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​

‘ರಾಜಕುಮಾರಿ..’ ಅಪ್ಪ-ಮಗಳ ಬಾಂಧವ್ಯವವನ್ನು ಹೇಳುತ್ತದೆ. ಇದೊಂದು ಲಾಲಿ ಗೀತೆ. ಈ ಹಾಡು ಮೆಲೋಡಿಯಾಗಿದೆ. ‘ರಾಜಕುಮಾರಿ..’  ಹಾಡಿಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದರೆ, ವಿಜಯ್ ಪ್ರಕಾಶ್ ಧ್ವನಿಯಾಗಿದ್ದಾರೆ. ಅನೂಪ್ ಭಂಡಾರಿ ಅವರು ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

ಇತ್ತೀಚೆಗೆ ‘ವಿಕ್ರಾಂತ್ ರೋಣ’ ಸಿನಿಮಾದ ಟ್ರೇಲರ್ ರಿಲೀಸ್ ಆಯಿತು. ಈ ಟ್ರೇಲರ್​ ಸಾಕಷ್ಟು ಸಸ್ಪೆನ್ಸ್​ನಿಂದ ಕೂಡಿದೆ. ಸಿನಿಮಾದಲ್ಲಿ ಸುದೀಪ್ ಪೊಲೀಸ್ ಪಾತ್ರ ಮಾಡಿದ್ದಾರೆ. ಸುದೀಪ್​ ಜತೆಗೆ ನಿರೂಪ್ ಭಂಡಾರಿ ಕೂಡ ನಟಿಸಿದ್ದಾರೆ. ಜಾಕ್ ಮಂಜು ನಿರ್ಮಾಣದ ಈ ಚಿತ್ರಕ್ಕೆ ಅನೂಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಇದನ್ನೂ ಓದಿ:  ‘ವಿಕ್ರಾಂತ್ ರೋಣ’ ಹಾಡಿಗೆ ಬೋಲ್ಡ್ ಆಗಿ ಸ್ಟೆಪ್ ಹಾಕಿದ ನಿವೇದಿತಾ ಗೌಡ-ಚಂದನ್

Kichcha Sudeep: ಭಯಾನಕ ಕಥೆಯಲ್ಲಿ ಹೊಸ ಅಧ್ಯಾಯ ಆರಂಭ; ಗಮನ ಸೆಳೆದ ‘ವಿಕ್ರಾಂತ್ ರೋಣ’ ಟ್ರೇಲರ್

Published On - 5:09 pm, Sat, 2 July 22

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್