AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕಾ ಕ್ರಿಕೆಟ್​ ಟೀಂ ಜೊತೆ ಸುದೀಪ್ ಹೋಗಿದ್ದೆಲ್ಲಿಗೆ?

ಪೈಲ್ವಾನ್ ಸಿನಿಮಾ ಫೈರಸಿ, ‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್ ಬಳಿಕ ಸಾಕಷ್ಟು ಸಮಸ್ಯೆಗಳ ನಡುವೆ ಕಿಚ್ಚ ಸುದೀಪ್ ಇದೀಗ ದುಬೈ ಕಡೆ ಹೊರಟಿದ್ದಾರೆ. ಅದೂ, ದಕ್ಷಿಣ ಆಫ್ರಿಕಾ ಕ್ರಿಕೆಟ್​ ತಂಡದ ಜೊತೆ ಕಿಚ್ಚ ಸುದೀಪ್ ವಿಮಾನವೇರಿದ್ದಾರೆ. ಕಿಚ್ಚನ ಮುಂದಿನ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾದ ಚಿತ್ರೀಕರಣಕ್ಕೆ ಕಿಚ್ಚ ಸುದೀಪ್ ದುಬೈ ವಿಮಾನ ಹತ್ತಿದ್ದಾರೆ. ಇದೇ ವೇಳೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಟೀಂ ಸಹ ಅದೇ ವಿಮಾನದಲ್ಲಿ ದುಬೈಗೆ ಹೊರಟಿದ್ರು. ಈ ವೇಳೆ ಕಿಚ್ಚ ಸುದೀಪ್, ಕ್ರಿಕೆಟ್​ ತಂಡದ ಜೊತೆ ಫೋಟೋ […]

ಆಫ್ರಿಕಾ ಕ್ರಿಕೆಟ್​ ಟೀಂ ಜೊತೆ ಸುದೀಪ್ ಹೋಗಿದ್ದೆಲ್ಲಿಗೆ?
ಸಾಧು ಶ್ರೀನಾಥ್​
| Edited By: |

Updated on:Jan 30, 2021 | 4:36 PM

Share

ಪೈಲ್ವಾನ್ ಸಿನಿಮಾ ಫೈರಸಿ, ‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್ ಬಳಿಕ ಸಾಕಷ್ಟು ಸಮಸ್ಯೆಗಳ ನಡುವೆ ಕಿಚ್ಚ ಸುದೀಪ್ ಇದೀಗ ದುಬೈ ಕಡೆ ಹೊರಟಿದ್ದಾರೆ. ಅದೂ, ದಕ್ಷಿಣ ಆಫ್ರಿಕಾ ಕ್ರಿಕೆಟ್​ ತಂಡದ ಜೊತೆ ಕಿಚ್ಚ ಸುದೀಪ್ ವಿಮಾನವೇರಿದ್ದಾರೆ.

ಕಿಚ್ಚನ ಮುಂದಿನ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾದ ಚಿತ್ರೀಕರಣಕ್ಕೆ ಕಿಚ್ಚ ಸುದೀಪ್ ದುಬೈ ವಿಮಾನ ಹತ್ತಿದ್ದಾರೆ. ಇದೇ ವೇಳೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಟೀಂ ಸಹ ಅದೇ ವಿಮಾನದಲ್ಲಿ ದುಬೈಗೆ ಹೊರಟಿದ್ರು. ಈ ವೇಳೆ ಕಿಚ್ಚ ಸುದೀಪ್, ಕ್ರಿಕೆಟ್​ ತಂಡದ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.

‘ದುಬೈಗೆ ಹೋಗುತ್ತಿದ್ದ ವಿಮಾನದಲ್ಲಿಯೇ ದ.ಆಫ್ರಿಕಾ ಕ್ರಿಕೆಟ್ ತಂಡವನ್ನು ನೋಡಿ ಖುಷಿಯಾಯ್ತು. ಅವರು ಬೇರೆ ಕಡೆ ಹೊರಟಿದ್ದಾರೆ. ನಾನು ಕೋಟಿಗೊಬ್ಬ-3 ಸಿನಿಮಾದ ಚಿತ್ರೀಕರಣಕ್ಕಾಗಿ ವಾರ್ಸಾಗೆ ಹೊರಟಿರುವೆ. ಈಗಾಗಲೇ ಸಿನಿಮಾದ ಮೊದಲ ಭಾಗ ಬೆಲ್​ಗ್ರೇಡ್​ನಲ್ಲಿ ಚಿತ್ರೀಕರಣವಾಗಿದೆ’ ಅಂತ ಕಿಚ್ಚ ಸುದೀಪ್ ಬರೆದುಕೊಂಡಿದ್ದಾರೆ.

Published On - 7:01 pm, Mon, 23 September 19

Follow Us
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!