AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕಾ ಕ್ರಿಕೆಟ್​ ಟೀಂ ಜೊತೆ ಸುದೀಪ್ ಹೋಗಿದ್ದೆಲ್ಲಿಗೆ?

ಪೈಲ್ವಾನ್ ಸಿನಿಮಾ ಫೈರಸಿ, ‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್ ಬಳಿಕ ಸಾಕಷ್ಟು ಸಮಸ್ಯೆಗಳ ನಡುವೆ ಕಿಚ್ಚ ಸುದೀಪ್ ಇದೀಗ ದುಬೈ ಕಡೆ ಹೊರಟಿದ್ದಾರೆ. ಅದೂ, ದಕ್ಷಿಣ ಆಫ್ರಿಕಾ ಕ್ರಿಕೆಟ್​ ತಂಡದ ಜೊತೆ ಕಿಚ್ಚ ಸುದೀಪ್ ವಿಮಾನವೇರಿದ್ದಾರೆ. ಕಿಚ್ಚನ ಮುಂದಿನ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾದ ಚಿತ್ರೀಕರಣಕ್ಕೆ ಕಿಚ್ಚ ಸುದೀಪ್ ದುಬೈ ವಿಮಾನ ಹತ್ತಿದ್ದಾರೆ. ಇದೇ ವೇಳೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಟೀಂ ಸಹ ಅದೇ ವಿಮಾನದಲ್ಲಿ ದುಬೈಗೆ ಹೊರಟಿದ್ರು. ಈ ವೇಳೆ ಕಿಚ್ಚ ಸುದೀಪ್, ಕ್ರಿಕೆಟ್​ ತಂಡದ ಜೊತೆ ಫೋಟೋ […]

ಆಫ್ರಿಕಾ ಕ್ರಿಕೆಟ್​ ಟೀಂ ಜೊತೆ ಸುದೀಪ್ ಹೋಗಿದ್ದೆಲ್ಲಿಗೆ?
ಸಾಧು ಶ್ರೀನಾಥ್​
| Edited By: |

Updated on:Jan 30, 2021 | 4:36 PM

Share

ಪೈಲ್ವಾನ್ ಸಿನಿಮಾ ಫೈರಸಿ, ‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್ ಬಳಿಕ ಸಾಕಷ್ಟು ಸಮಸ್ಯೆಗಳ ನಡುವೆ ಕಿಚ್ಚ ಸುದೀಪ್ ಇದೀಗ ದುಬೈ ಕಡೆ ಹೊರಟಿದ್ದಾರೆ. ಅದೂ, ದಕ್ಷಿಣ ಆಫ್ರಿಕಾ ಕ್ರಿಕೆಟ್​ ತಂಡದ ಜೊತೆ ಕಿಚ್ಚ ಸುದೀಪ್ ವಿಮಾನವೇರಿದ್ದಾರೆ.

ಕಿಚ್ಚನ ಮುಂದಿನ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾದ ಚಿತ್ರೀಕರಣಕ್ಕೆ ಕಿಚ್ಚ ಸುದೀಪ್ ದುಬೈ ವಿಮಾನ ಹತ್ತಿದ್ದಾರೆ. ಇದೇ ವೇಳೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಟೀಂ ಸಹ ಅದೇ ವಿಮಾನದಲ್ಲಿ ದುಬೈಗೆ ಹೊರಟಿದ್ರು. ಈ ವೇಳೆ ಕಿಚ್ಚ ಸುದೀಪ್, ಕ್ರಿಕೆಟ್​ ತಂಡದ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.

‘ದುಬೈಗೆ ಹೋಗುತ್ತಿದ್ದ ವಿಮಾನದಲ್ಲಿಯೇ ದ.ಆಫ್ರಿಕಾ ಕ್ರಿಕೆಟ್ ತಂಡವನ್ನು ನೋಡಿ ಖುಷಿಯಾಯ್ತು. ಅವರು ಬೇರೆ ಕಡೆ ಹೊರಟಿದ್ದಾರೆ. ನಾನು ಕೋಟಿಗೊಬ್ಬ-3 ಸಿನಿಮಾದ ಚಿತ್ರೀಕರಣಕ್ಕಾಗಿ ವಾರ್ಸಾಗೆ ಹೊರಟಿರುವೆ. ಈಗಾಗಲೇ ಸಿನಿಮಾದ ಮೊದಲ ಭಾಗ ಬೆಲ್​ಗ್ರೇಡ್​ನಲ್ಲಿ ಚಿತ್ರೀಕರಣವಾಗಿದೆ’ ಅಂತ ಕಿಚ್ಚ ಸುದೀಪ್ ಬರೆದುಕೊಂಡಿದ್ದಾರೆ.

Published On - 7:01 pm, Mon, 23 September 19

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್