AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕಾ ಕ್ರಿಕೆಟ್​ ಟೀಂ ಜೊತೆ ಸುದೀಪ್ ಹೋಗಿದ್ದೆಲ್ಲಿಗೆ?

ಪೈಲ್ವಾನ್ ಸಿನಿಮಾ ಫೈರಸಿ, ‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್ ಬಳಿಕ ಸಾಕಷ್ಟು ಸಮಸ್ಯೆಗಳ ನಡುವೆ ಕಿಚ್ಚ ಸುದೀಪ್ ಇದೀಗ ದುಬೈ ಕಡೆ ಹೊರಟಿದ್ದಾರೆ. ಅದೂ, ದಕ್ಷಿಣ ಆಫ್ರಿಕಾ ಕ್ರಿಕೆಟ್​ ತಂಡದ ಜೊತೆ ಕಿಚ್ಚ ಸುದೀಪ್ ವಿಮಾನವೇರಿದ್ದಾರೆ. ಕಿಚ್ಚನ ಮುಂದಿನ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾದ ಚಿತ್ರೀಕರಣಕ್ಕೆ ಕಿಚ್ಚ ಸುದೀಪ್ ದುಬೈ ವಿಮಾನ ಹತ್ತಿದ್ದಾರೆ. ಇದೇ ವೇಳೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಟೀಂ ಸಹ ಅದೇ ವಿಮಾನದಲ್ಲಿ ದುಬೈಗೆ ಹೊರಟಿದ್ರು. ಈ ವೇಳೆ ಕಿಚ್ಚ ಸುದೀಪ್, ಕ್ರಿಕೆಟ್​ ತಂಡದ ಜೊತೆ ಫೋಟೋ […]

ಆಫ್ರಿಕಾ ಕ್ರಿಕೆಟ್​ ಟೀಂ ಜೊತೆ ಸುದೀಪ್ ಹೋಗಿದ್ದೆಲ್ಲಿಗೆ?
ಸಾಧು ಶ್ರೀನಾಥ್​
| Edited By: |

Updated on:Jan 30, 2021 | 4:36 PM

Share

ಪೈಲ್ವಾನ್ ಸಿನಿಮಾ ಫೈರಸಿ, ‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್ ಬಳಿಕ ಸಾಕಷ್ಟು ಸಮಸ್ಯೆಗಳ ನಡುವೆ ಕಿಚ್ಚ ಸುದೀಪ್ ಇದೀಗ ದುಬೈ ಕಡೆ ಹೊರಟಿದ್ದಾರೆ. ಅದೂ, ದಕ್ಷಿಣ ಆಫ್ರಿಕಾ ಕ್ರಿಕೆಟ್​ ತಂಡದ ಜೊತೆ ಕಿಚ್ಚ ಸುದೀಪ್ ವಿಮಾನವೇರಿದ್ದಾರೆ.

ಕಿಚ್ಚನ ಮುಂದಿನ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾದ ಚಿತ್ರೀಕರಣಕ್ಕೆ ಕಿಚ್ಚ ಸುದೀಪ್ ದುಬೈ ವಿಮಾನ ಹತ್ತಿದ್ದಾರೆ. ಇದೇ ವೇಳೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಟೀಂ ಸಹ ಅದೇ ವಿಮಾನದಲ್ಲಿ ದುಬೈಗೆ ಹೊರಟಿದ್ರು. ಈ ವೇಳೆ ಕಿಚ್ಚ ಸುದೀಪ್, ಕ್ರಿಕೆಟ್​ ತಂಡದ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.

‘ದುಬೈಗೆ ಹೋಗುತ್ತಿದ್ದ ವಿಮಾನದಲ್ಲಿಯೇ ದ.ಆಫ್ರಿಕಾ ಕ್ರಿಕೆಟ್ ತಂಡವನ್ನು ನೋಡಿ ಖುಷಿಯಾಯ್ತು. ಅವರು ಬೇರೆ ಕಡೆ ಹೊರಟಿದ್ದಾರೆ. ನಾನು ಕೋಟಿಗೊಬ್ಬ-3 ಸಿನಿಮಾದ ಚಿತ್ರೀಕರಣಕ್ಕಾಗಿ ವಾರ್ಸಾಗೆ ಹೊರಟಿರುವೆ. ಈಗಾಗಲೇ ಸಿನಿಮಾದ ಮೊದಲ ಭಾಗ ಬೆಲ್​ಗ್ರೇಡ್​ನಲ್ಲಿ ಚಿತ್ರೀಕರಣವಾಗಿದೆ’ ಅಂತ ಕಿಚ್ಚ ಸುದೀಪ್ ಬರೆದುಕೊಂಡಿದ್ದಾರೆ.

Published On - 7:01 pm, Mon, 23 September 19

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ