AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸಿನಿ ಜರ್ನಿಗೆ 25 ವರ್ಷ, ನಾಳೆ ಬುರ್ಜ್ ಖಲೀಫಾದಲ್ಲಿ ಹಾರಾಡಲಿದೆ ವಿಕ್ರಾಂತ್ ರೋಣಾ ಕಟೌಟ್: ಕೆಲವೇ ಕ್ಷಣದಲ್ಲಿ ಸುದ್ದಿಗೋಷ್ಠಿ..

ಬೆಳ್ಳಿಹಬ್ಬವನ್ನು ಆಚರಿಸಿಕೊಳ್ಳಲು ದುಬೈಗೆ ತೆರಳಿರುವ ಸುದೀಪ್ ಹಾಗೂ ಚಿತ್ರತಂಡ, ಇಂದು 11 ಘಂಟೆಗೆ ವರ್ಚುವಲ್ ಆಗಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಕಿಚ್ಚ ಸಿನಿ ಜರ್ನಿಗೆ 25 ವರ್ಷ, ನಾಳೆ ಬುರ್ಜ್ ಖಲೀಫಾದಲ್ಲಿ ಹಾರಾಡಲಿದೆ ವಿಕ್ರಾಂತ್ ರೋಣಾ ಕಟೌಟ್: ಕೆಲವೇ ಕ್ಷಣದಲ್ಲಿ ಸುದ್ದಿಗೋಷ್ಠಿ..
ಸುದೀಪ್​
Follow us
TV9 Web
| Updated By: ganapathi bhat

Updated on:Apr 06, 2022 | 8:32 PM

ಬೆಂಗಳೂರು: ಅಭಿನಯ ಚಕ್ರವರ್ತಿ ಸುದೀಪ್ ತಮ್ಮ ಸಿನಿ‌ಜರ್ನಿಯ 25ನೇ ವರ್ಷದ ಸಂಭ್ರಮ (ಬೆಳ್ಳಿಹಬ್ಬ) ಆಚರಿಸಿಕೊಳ್ಳುತ್ತಿದ್ದಾರೆ. ಕಿಚ್ಚ ಸಿನಿಜರ್ನಿ ಬೆಳ್ಳಿಹಬ್ಬದ ಪ್ರಯುಕ್ತ ನಾಳೆ ಜಗತ್ತಿನ ಅತಿ ಎತ್ತರದ ಕಟ್ಟಡ, ಬುರ್ಜ್ ಖಲೀಫಾದ ಮೇಲೆ  2,000 ಅಡಿ ಅತಿ ಎತ್ತರದ ಕಟೌಟ್ ರಾರಾಜಿಸಲಿದೆ. ಈ ಸಂಭ್ರಮದ ಪ್ರಯುಕ್ತ ಇಂದು (ಜ. 30) 11 ಗಂಟೆಗೆ ಸುದೀಪ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಬೆಳ್ಳಿಹಬ್ಬವನ್ನು ಆಚರಿಸಿಕೊಳ್ಳಲು ದುಬೈಗೆ ತೆರಳಿರುವ ಸುದೀಪ್ ಹಾಗೂ ಚಿತ್ರತಂಡ, ಇಂದು 11 ಗಂಟೆಗೆ ವರ್ಚುವಲ್ ಆಗಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮೂರು ದಿನಗಳ ಹಿಂದೆಯೇ ದುಬೈ ತಲುಪಿರೋ ಸುದೀಪ್ ಹಾಗೂ ಚಿತ್ರತಂಡ, ನಾಳೆ ಬುರ್ಜ್ ಖಲೀಫಾದ‌ಲ್ಲಿ ಕಿಚ್ಚನ ಬೆಳ್ಳಿ ಹಬ್ಬ ಆಚರಣೆ ಮಾಡಲಿದೆ.

ಬೆಂಗಳೂರಿನ ಶಾರದಾ ಥಿಯೇಟರ್​ನಲ್ಲಿ ಸುದ್ದಿಗೋಷ್ಠಿ ವಿಕ್ರಾಂತ್ ರೋಣ ಚಿತ್ರದ ಕಟೌಟ್ ಬುರ್ಜ್ ಖಲೀಫಾದ ಮೇಲೆ ಅನಾವರಣ ಆಗಲಿದೆ. ಬುರ್ಜ್ ಖಲೀಫಾದ ಮೇಲೆ 180 ಸೆಕೆಂಡುಗಳ ಟೀಸರ್ ರಿಲೀಸ್ ಆಗಲಿದೆ. ಬೆಳ್ಳಿಹಬ್ಬದ ಬಗ್ಗೆ ಇಂದು ಸುದೀಪ್ ಮಾಹಿತಿ ನೀಡಲಿದ್ದಾರೆ. ಸುದೀಪ್, ದುಬೈನಿಂದಲೇ ಸುದೀಪ್ ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಬೆಂಗಳೂರಿನ ಶಾರದಾ ಥಿಯೇಟರ್​ನಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.

Bigg Boss 8ನೇ ಸೀಸನ್ ನ ಪ್ರೋಮೊ ಶೂಟ್ ನಲ್ಲಿ ನಟ ಕಿಚ್ಚ ಸುದೀಪ್!

Published On - 11:07 am, Sat, 30 January 21

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?