Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಣ್ ರಾಜ್ ನಟನೆಯ ಸಿನಿಮಾ ಸೇರಿ ಈ ವಾರ ಕನ್ನಡದಲ್ಲಿ ಹಲವು ಚಿತ್ರಗಳು ರಿಲೀಸ್; ಇಲ್ಲಿದೆ ವಿವರ

‘ಕೃಷ್ಣಂ ಪ್ರಣಯ ಸಖಿ’ ಹಾಗೂ ‘ಭೀಮ’ ಚಿತ್ರದ ಅಬ್ಬರ ಕೊಂಚ ಕಡಿಮೆ ಆದ ಹಿನ್ನೆಲೆಯಲ್ಲಿ ಈ ವಾರ ರಿಲೀಸ್ ಆಗುವ ಸಿನಿಮಾಗಳು ಹೈಪ್ ಪಡೆದುಕೊಳ್ಳೋ ಸಾಧ್ಯತೆ ಇದೆ ಇದೆ. ಆ ಬಗ್ಗೆ ಇಲ್ಲಿದೆ ವಿವರ.  

ಕಿರಣ್ ರಾಜ್ ನಟನೆಯ ಸಿನಿಮಾ ಸೇರಿ ಈ ವಾರ ಕನ್ನಡದಲ್ಲಿ ಹಲವು ಚಿತ್ರಗಳು ರಿಲೀಸ್; ಇಲ್ಲಿದೆ ವಿವರ
ಕಿರಣ್ ರಾಜ್ ಸಿನಿಮಾ ಸೇರಿ ಈ ವಾರ ಕನ್ನಡದಲ್ಲಿ ಹಲವು ಚಿತ್ರಗಳು ರಿಲೀಸ್; ಇಲ್ಲಿದೆ ವಿವರ
Follow us
ರಾಜೇಶ್ ದುಗ್ಗುಮನೆ
|

Updated on:Sep 11, 2024 | 11:55 AM

ಈ ವಾರ ಗುರುವಾರ (ಸೆಪ್ಟೆಂಬರ್ 12) ಹಾಗೂ ಶುಕ್ರವಾರ (ಸೆಪ್ಟೆಂಬರ 13) ಸಿನಿಮಾಗಳು ರಿಲೀಸ್ ಆಗುತ್ತಿವೆ. ಅದರಲ್ಲೂ ಕನ್ನಡದಲ್ಲಿ ಕೆಲವು ಚಿತ್ರಗಳು ಬಿಡುಗಡೆ ಕಾಣುತ್ತಿವೆ. ‘ಕೃಷ್ಣಂ ಪ್ರಣಯ ಸಖಿ’ ಹಾಗೂ ‘ಭೀಮ’ ಚಿತ್ರದ ಅಬ್ಬರ ಕೊಂಚ ಕಡಿಮೆ ಆದ ಹಿನ್ನೆಲೆಯಲ್ಲಿ ಈ ವಾರ ರಿಲೀಸ್ ಆಗುವ ಸಿನಿಮಾಗಳು ಹೈಪ್ ಪಡೆದುಕೊಳ್ಳೋ ಸಾಧ್ಯತೆ ಇದೆ ಇದೆ. ಆ ಬಗ್ಗೆ ಇಲ್ಲಿದೆ ವಿವರ.

‘ರಾನಿ’

‘ರಾನಿ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಕಿರಣ್ ರಾಜ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ರಾಧ್ಯಾ ಆರ್, ರವಿ ಶಂಕರ್, ಯಶ್ ಶೆಟ್ಟಿ, ಧರ್ಮಣ್ಣ ಕಡೂರ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಗುರುತೇಜ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಉಮೇಶ್ ಹೆಗ್ಡೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಣಿಕಾಂತ್ ಅವರು ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 12ರಂದು ರಿಲೀಸ್ ಆಗುತ್ತಿದೆ.

ಕಾಲಾಪತ್ಥರ್

ವಿಕ್ಕಿ ವರುಣ್​, ಧನ್ಯಾ ರಾಮ್​ಕುಮಾರ್ ಮೊದಲಾದವರು ‘ಕಾಲಾಪತ್ಥರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ವಿಕ್ಕಿ ವರುಣ್ ಅವರೇ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 13ರಂದು ರಿಲೀಸ್ ಆಗುತ್ತಿದೆ.

ಇದನ್ನೂ ಓದಿ: ರಸ್ತೆ ಅಪಘಾತಕ್ಕೆ ಒಳಗಾದ ‘ಕನ್ನಡತಿ’ ಕಿರಣ್​ ರಾಜ್​; ಸಿನಿಮಾ ರಿಲೀಸ್​ಗೂ ಮೊದಲೇ ಕಹಿ ಸುದ್ದಿ

ವಿಕಾಸಪರ್ವ

ವಿಕಾಸಪರ್ವ ಹೆಸರಿನ ಚಿತ್ರದಲ್ಲಿ ರೋಹಿತ್ ನಾಗೇಶ್, ಸ್ವಾತಿ ಎಚ್​ವಿ, ಅಶ್ವಿನ್ ಹಾಸನ್ ಮೊದಲಾದವರು ನಟಿಸುತ್ತಿದ್ದಾರೆ. ಅನ್ಬು ಅರಸ್ ಅವರು ಈ ಚಿತ್ರ ನಿರ್ದೇಶನ ಮಾಡಿದ್ದಾರೆ.

ಎ.ಆರ್.​ಎಂ.

ಇದಲ್ಲದೆ ಮಲಯಾಳಂನಲ್ಲಿ ‘ಎ.ಆರ್​.ಎಂ’ ಹೆಸರಿನ ಸಿನಿಮಾ ಮೂಡಿಬರುತ್ತಿದೆ. ಟುವಿನೋ ಥಾಮಸ್, ಕೃತಿ ಶೆಟ್ಟಿ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:54 am, Wed, 11 September 24

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್