AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಣ್ ರಾಜ್ ನಟನೆಯ ಸಿನಿಮಾ ಸೇರಿ ಈ ವಾರ ಕನ್ನಡದಲ್ಲಿ ಹಲವು ಚಿತ್ರಗಳು ರಿಲೀಸ್; ಇಲ್ಲಿದೆ ವಿವರ

‘ಕೃಷ್ಣಂ ಪ್ರಣಯ ಸಖಿ’ ಹಾಗೂ ‘ಭೀಮ’ ಚಿತ್ರದ ಅಬ್ಬರ ಕೊಂಚ ಕಡಿಮೆ ಆದ ಹಿನ್ನೆಲೆಯಲ್ಲಿ ಈ ವಾರ ರಿಲೀಸ್ ಆಗುವ ಸಿನಿಮಾಗಳು ಹೈಪ್ ಪಡೆದುಕೊಳ್ಳೋ ಸಾಧ್ಯತೆ ಇದೆ ಇದೆ. ಆ ಬಗ್ಗೆ ಇಲ್ಲಿದೆ ವಿವರ.  

ಕಿರಣ್ ರಾಜ್ ನಟನೆಯ ಸಿನಿಮಾ ಸೇರಿ ಈ ವಾರ ಕನ್ನಡದಲ್ಲಿ ಹಲವು ಚಿತ್ರಗಳು ರಿಲೀಸ್; ಇಲ್ಲಿದೆ ವಿವರ
ಕಿರಣ್ ರಾಜ್ ಸಿನಿಮಾ ಸೇರಿ ಈ ವಾರ ಕನ್ನಡದಲ್ಲಿ ಹಲವು ಚಿತ್ರಗಳು ರಿಲೀಸ್; ಇಲ್ಲಿದೆ ವಿವರ
ರಾಜೇಶ್ ದುಗ್ಗುಮನೆ
|

Updated on:Sep 11, 2024 | 11:55 AM

Share

ಈ ವಾರ ಗುರುವಾರ (ಸೆಪ್ಟೆಂಬರ್ 12) ಹಾಗೂ ಶುಕ್ರವಾರ (ಸೆಪ್ಟೆಂಬರ 13) ಸಿನಿಮಾಗಳು ರಿಲೀಸ್ ಆಗುತ್ತಿವೆ. ಅದರಲ್ಲೂ ಕನ್ನಡದಲ್ಲಿ ಕೆಲವು ಚಿತ್ರಗಳು ಬಿಡುಗಡೆ ಕಾಣುತ್ತಿವೆ. ‘ಕೃಷ್ಣಂ ಪ್ರಣಯ ಸಖಿ’ ಹಾಗೂ ‘ಭೀಮ’ ಚಿತ್ರದ ಅಬ್ಬರ ಕೊಂಚ ಕಡಿಮೆ ಆದ ಹಿನ್ನೆಲೆಯಲ್ಲಿ ಈ ವಾರ ರಿಲೀಸ್ ಆಗುವ ಸಿನಿಮಾಗಳು ಹೈಪ್ ಪಡೆದುಕೊಳ್ಳೋ ಸಾಧ್ಯತೆ ಇದೆ ಇದೆ. ಆ ಬಗ್ಗೆ ಇಲ್ಲಿದೆ ವಿವರ.

‘ರಾನಿ’

‘ರಾನಿ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಕಿರಣ್ ರಾಜ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ರಾಧ್ಯಾ ಆರ್, ರವಿ ಶಂಕರ್, ಯಶ್ ಶೆಟ್ಟಿ, ಧರ್ಮಣ್ಣ ಕಡೂರ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಗುರುತೇಜ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಉಮೇಶ್ ಹೆಗ್ಡೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಣಿಕಾಂತ್ ಅವರು ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 12ರಂದು ರಿಲೀಸ್ ಆಗುತ್ತಿದೆ.

ಕಾಲಾಪತ್ಥರ್

ವಿಕ್ಕಿ ವರುಣ್​, ಧನ್ಯಾ ರಾಮ್​ಕುಮಾರ್ ಮೊದಲಾದವರು ‘ಕಾಲಾಪತ್ಥರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ವಿಕ್ಕಿ ವರುಣ್ ಅವರೇ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 13ರಂದು ರಿಲೀಸ್ ಆಗುತ್ತಿದೆ.

ಇದನ್ನೂ ಓದಿ: ರಸ್ತೆ ಅಪಘಾತಕ್ಕೆ ಒಳಗಾದ ‘ಕನ್ನಡತಿ’ ಕಿರಣ್​ ರಾಜ್​; ಸಿನಿಮಾ ರಿಲೀಸ್​ಗೂ ಮೊದಲೇ ಕಹಿ ಸುದ್ದಿ

ವಿಕಾಸಪರ್ವ

ವಿಕಾಸಪರ್ವ ಹೆಸರಿನ ಚಿತ್ರದಲ್ಲಿ ರೋಹಿತ್ ನಾಗೇಶ್, ಸ್ವಾತಿ ಎಚ್​ವಿ, ಅಶ್ವಿನ್ ಹಾಸನ್ ಮೊದಲಾದವರು ನಟಿಸುತ್ತಿದ್ದಾರೆ. ಅನ್ಬು ಅರಸ್ ಅವರು ಈ ಚಿತ್ರ ನಿರ್ದೇಶನ ಮಾಡಿದ್ದಾರೆ.

ಎ.ಆರ್.​ಎಂ.

ಇದಲ್ಲದೆ ಮಲಯಾಳಂನಲ್ಲಿ ‘ಎ.ಆರ್​.ಎಂ’ ಹೆಸರಿನ ಸಿನಿಮಾ ಮೂಡಿಬರುತ್ತಿದೆ. ಟುವಿನೋ ಥಾಮಸ್, ಕೃತಿ ಶೆಟ್ಟಿ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:54 am, Wed, 11 September 24

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು