ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು

ದೆಹಲಿ: ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ನಟ ಚಿರಂಜೀವಿಗೆ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ‘ಆಚಾರ್ಯ’ ಶೂಟಿಂಗ್​ಗೂ ಮುನ್ನ ಕೊವಿಡ್-19 ಟೆಸ್ಟ್ ಮಾಡಿಸಿದಾಗ ಸೋಂಕು ಇರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಚಿರಂಜೀವಿ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 65 ವರ್ಷ ವಯಸ್ಸಿನ ಚಿರಂಜೀವಿ ಆಗಸ್ಟ್ 22 1955ರಲ್ಲಿ ಜನಿಸಿದ್ರು. ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಹಾಗೂ ಕೋಟ್ಯಾಂತರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅಲ್ಲದೆ […]

ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು
Follow us
| Updated By: ಆಯೇಷಾ ಬಾನು

Updated on:Nov 09, 2020 | 12:59 PM

ದೆಹಲಿ: ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ನಟ ಚಿರಂಜೀವಿಗೆ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ.

‘ಆಚಾರ್ಯ’ ಶೂಟಿಂಗ್​ಗೂ ಮುನ್ನ ಕೊವಿಡ್-19 ಟೆಸ್ಟ್ ಮಾಡಿಸಿದಾಗ ಸೋಂಕು ಇರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಚಿರಂಜೀವಿ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

65 ವರ್ಷ ವಯಸ್ಸಿನ ಚಿರಂಜೀವಿ ಆಗಸ್ಟ್ 22 1955ರಲ್ಲಿ ಜನಿಸಿದ್ರು. ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಹಾಗೂ ಕೋಟ್ಯಾಂತರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅಲ್ಲದೆ ಇವರು ಅಕ್ಟೋಬರ್ 27, 2012 ರಿಂದ 15 ಮೇ 2014 ರವರೆಗೆ ಭಾರತ ಸರ್ಕಾರದ ಪ್ರವಾಸೋದ್ಯಮ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ನಟ ಆಹುತಿ ರಾಜಶೇಖರ್​ಗೆ ಕೊರೊನಾ ಸೋಂಕು, ತಾರಾ ಪತ್ನಿಯೂ ಗಂಭೀರ

Published On - 11:08 am, Mon, 9 November 20

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ