AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ ಕಿಚ್ಚನ ಧಮಾಲ್​: ಹಬ್ಬದಂದು ‘ಪಟಾಕಿ ಪೋರಿ’ ಹಿಂದೆ ಬಿದ್ದ ಸುದೀಪ್​!

ಸ್ಯಾಂಡಲ್​ವುಡ್​ ಅಭಿನಯ ಚಕ್ರಚರ್ತಿ ಕಿಚ್ಚ ಸುದೀಪ್​ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೋಟಿಗೊಬ್ಬ 3 ಈಗಾಗಲೇ ತನ್ನ ವಿಭಿನ್ನ ಟೀಸರ್​ಗಳಿಂದ ಕಿಚ್ಚನ ಅಭಿಮಾನಿಗಳಲ್ಲಿ ಹಾಗೂ ಕರ್ನಾಟಕದ ಚಿತ್ರ ರಸಿಕರಲ್ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ. ಕಿಚ್ಚ ಸುದೀಪ್ ಈ ಹಿಂದೆ​ ನಟಿಸಿದ್ದ ಕೋಟಿಗೊಬ್ಬ 2 ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಧೂಳ್​ ಎಬ್ಬಿಸಿದ್ದಲದೆ ಹಲವು ದಾಖಲೆಗಳನ್ನ ನಿರ್ಮಿಸಿತ್ತು. ಇದರಿಂದಾಗಿ ದೇಶದ ಇತರ ಸಿನಿಮಾ ಇಂಡಸ್ಟ್ರಿಗಳಲ್ಲಿ ಕಿಚ್ಚನ ಬೇಡಿಕೆಯು ಹೆಚ್ಚಾಯಿತು. ಜೊತೆಗೆ ಕನ್ನಡ ನಟರು ಕೇವಲ ಕನ್ನಡಕ್ಕೆ ಸಿಮಿತವಾಗಿದ್ದನು ಸುದೀಪ್​ ತೊಡೆದು […]

ದೀಪಾವಳಿಗೆ ಕಿಚ್ಚನ ಧಮಾಲ್​: ಹಬ್ಬದಂದು ‘ಪಟಾಕಿ ಪೋರಿ’ ಹಿಂದೆ ಬಿದ್ದ ಸುದೀಪ್​!
ಪೃಥ್ವಿಶಂಕರ
| Edited By: |

Updated on:Nov 24, 2020 | 6:39 AM

Share

ಸ್ಯಾಂಡಲ್​ವುಡ್​ ಅಭಿನಯ ಚಕ್ರಚರ್ತಿ ಕಿಚ್ಚ ಸುದೀಪ್​ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೋಟಿಗೊಬ್ಬ 3 ಈಗಾಗಲೇ ತನ್ನ ವಿಭಿನ್ನ ಟೀಸರ್​ಗಳಿಂದ ಕಿಚ್ಚನ ಅಭಿಮಾನಿಗಳಲ್ಲಿ ಹಾಗೂ ಕರ್ನಾಟಕದ ಚಿತ್ರ ರಸಿಕರಲ್ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ.

ಕಿಚ್ಚ ಸುದೀಪ್ ಈ ಹಿಂದೆ​ ನಟಿಸಿದ್ದ ಕೋಟಿಗೊಬ್ಬ 2 ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಧೂಳ್​ ಎಬ್ಬಿಸಿದ್ದಲದೆ ಹಲವು ದಾಖಲೆಗಳನ್ನ ನಿರ್ಮಿಸಿತ್ತು. ಇದರಿಂದಾಗಿ ದೇಶದ ಇತರ ಸಿನಿಮಾ ಇಂಡಸ್ಟ್ರಿಗಳಲ್ಲಿ ಕಿಚ್ಚನ ಬೇಡಿಕೆಯು ಹೆಚ್ಚಾಯಿತು. ಜೊತೆಗೆ ಕನ್ನಡ ನಟರು ಕೇವಲ ಕನ್ನಡಕ್ಕೆ ಸಿಮಿತವಾಗಿದ್ದನು ಸುದೀಪ್​ ತೊಡೆದು ಹಾಕಿ ದೇಶದ ಎಲ್ಲಾ ಚಿತ್ರ ರಂಗದಲ್ಲೂ ತಮ್ಮ ಛಾಪೂ ಮೂಡಿಸಿದರು.

ಕೋಟಿಗೊಬ್ಬ 2 ಚಿತ್ರದ ಯಶಸ್ಸಿನ ನಂತರ ಚಿತ್ರ ತಂಡ ಕೋಟಿಗೊಬ್ಬ 3 ಚಿತ್ರವನ್ನು ಕೈಗೆತ್ತಿಕೊಂಡಿದ್ದು, ಈಗಾಗಲೇ ಚಿತ್ರದ ಬಾಗಶಃ ಚಿತ್ರಿಕರಣ ಮುಕ್ತಾಯಗೊಂಡಿದ್ದು, ಈಗ ಚಿತ್ರತಂಡ ಸಿನಿಮಾದ ಮೊಸ್ಟ್​ ಪಾಪ್ಯುಲರ್​ ಸಾಂಗ್ ಪಟ್ಟಾಕಿ ಪೊರಿಯೋ ಸಾಂಗ್​ನ ಮೇಕಿಂಗ್​ ವಿಡಿಯೋವನ್ನು ಬಿಡುಗಡೆಗೊಳಿಸಿದೆ.

ಪಟಾಕಿ ಪೋರಿಯೋ ಅನ್ನೋ ಈ ಹಾಡಿನಲ್ಲಿ ಸ್ಯಾಂಡಲ್​ವುಡ್​ನಲ್ಲಿ ಯುವಕರ ಹೃದಯ ಗೆದ್ದಿರುವ ನಟಿ ಆಶಿಕ ರಂಗನಾಥ್​ ಮೈಚಳಿ ಬಿಟ್ಟು ನೃತ್ಯ ಮಾಡಿದ್ದಾರೆ. ಜೊತೆಗೆ ಸುದೀಪ್​ ಸಹ ನಾನೇನೂ ಕಡಿಮೆ ಇಲ್ಲವೆಂಬಂತೆ ಡಾನ್ಸ್ ಮಾಡಿದ್ದಾರೆ. ಒಟ್ಟಾರೆ ದೀಪಾವಳಿ ಹಬ್ಬದಂದು ಈ ಸಾಂಗ್​ನ ಮೇಕಿಂಕ್​ ವಿಡಿಯೋ ರಿಲೀಸ್​ ಆಗಿರುವುದು ಸುದೀಪ್ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

Published On - 2:01 pm, Sun, 15 November 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ