AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ ಕಿಚ್ಚನ ಧಮಾಲ್​: ಹಬ್ಬದಂದು ‘ಪಟಾಕಿ ಪೋರಿ’ ಹಿಂದೆ ಬಿದ್ದ ಸುದೀಪ್​!

ಸ್ಯಾಂಡಲ್​ವುಡ್​ ಅಭಿನಯ ಚಕ್ರಚರ್ತಿ ಕಿಚ್ಚ ಸುದೀಪ್​ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೋಟಿಗೊಬ್ಬ 3 ಈಗಾಗಲೇ ತನ್ನ ವಿಭಿನ್ನ ಟೀಸರ್​ಗಳಿಂದ ಕಿಚ್ಚನ ಅಭಿಮಾನಿಗಳಲ್ಲಿ ಹಾಗೂ ಕರ್ನಾಟಕದ ಚಿತ್ರ ರಸಿಕರಲ್ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ. ಕಿಚ್ಚ ಸುದೀಪ್ ಈ ಹಿಂದೆ​ ನಟಿಸಿದ್ದ ಕೋಟಿಗೊಬ್ಬ 2 ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಧೂಳ್​ ಎಬ್ಬಿಸಿದ್ದಲದೆ ಹಲವು ದಾಖಲೆಗಳನ್ನ ನಿರ್ಮಿಸಿತ್ತು. ಇದರಿಂದಾಗಿ ದೇಶದ ಇತರ ಸಿನಿಮಾ ಇಂಡಸ್ಟ್ರಿಗಳಲ್ಲಿ ಕಿಚ್ಚನ ಬೇಡಿಕೆಯು ಹೆಚ್ಚಾಯಿತು. ಜೊತೆಗೆ ಕನ್ನಡ ನಟರು ಕೇವಲ ಕನ್ನಡಕ್ಕೆ ಸಿಮಿತವಾಗಿದ್ದನು ಸುದೀಪ್​ ತೊಡೆದು […]

ದೀಪಾವಳಿಗೆ ಕಿಚ್ಚನ ಧಮಾಲ್​: ಹಬ್ಬದಂದು ‘ಪಟಾಕಿ ಪೋರಿ’ ಹಿಂದೆ ಬಿದ್ದ ಸುದೀಪ್​!
ಪೃಥ್ವಿಶಂಕರ
| Edited By: |

Updated on:Nov 24, 2020 | 6:39 AM

Share

ಸ್ಯಾಂಡಲ್​ವುಡ್​ ಅಭಿನಯ ಚಕ್ರಚರ್ತಿ ಕಿಚ್ಚ ಸುದೀಪ್​ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೋಟಿಗೊಬ್ಬ 3 ಈಗಾಗಲೇ ತನ್ನ ವಿಭಿನ್ನ ಟೀಸರ್​ಗಳಿಂದ ಕಿಚ್ಚನ ಅಭಿಮಾನಿಗಳಲ್ಲಿ ಹಾಗೂ ಕರ್ನಾಟಕದ ಚಿತ್ರ ರಸಿಕರಲ್ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ.

ಕಿಚ್ಚ ಸುದೀಪ್ ಈ ಹಿಂದೆ​ ನಟಿಸಿದ್ದ ಕೋಟಿಗೊಬ್ಬ 2 ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಧೂಳ್​ ಎಬ್ಬಿಸಿದ್ದಲದೆ ಹಲವು ದಾಖಲೆಗಳನ್ನ ನಿರ್ಮಿಸಿತ್ತು. ಇದರಿಂದಾಗಿ ದೇಶದ ಇತರ ಸಿನಿಮಾ ಇಂಡಸ್ಟ್ರಿಗಳಲ್ಲಿ ಕಿಚ್ಚನ ಬೇಡಿಕೆಯು ಹೆಚ್ಚಾಯಿತು. ಜೊತೆಗೆ ಕನ್ನಡ ನಟರು ಕೇವಲ ಕನ್ನಡಕ್ಕೆ ಸಿಮಿತವಾಗಿದ್ದನು ಸುದೀಪ್​ ತೊಡೆದು ಹಾಕಿ ದೇಶದ ಎಲ್ಲಾ ಚಿತ್ರ ರಂಗದಲ್ಲೂ ತಮ್ಮ ಛಾಪೂ ಮೂಡಿಸಿದರು.

ಕೋಟಿಗೊಬ್ಬ 2 ಚಿತ್ರದ ಯಶಸ್ಸಿನ ನಂತರ ಚಿತ್ರ ತಂಡ ಕೋಟಿಗೊಬ್ಬ 3 ಚಿತ್ರವನ್ನು ಕೈಗೆತ್ತಿಕೊಂಡಿದ್ದು, ಈಗಾಗಲೇ ಚಿತ್ರದ ಬಾಗಶಃ ಚಿತ್ರಿಕರಣ ಮುಕ್ತಾಯಗೊಂಡಿದ್ದು, ಈಗ ಚಿತ್ರತಂಡ ಸಿನಿಮಾದ ಮೊಸ್ಟ್​ ಪಾಪ್ಯುಲರ್​ ಸಾಂಗ್ ಪಟ್ಟಾಕಿ ಪೊರಿಯೋ ಸಾಂಗ್​ನ ಮೇಕಿಂಗ್​ ವಿಡಿಯೋವನ್ನು ಬಿಡುಗಡೆಗೊಳಿಸಿದೆ.

ಪಟಾಕಿ ಪೋರಿಯೋ ಅನ್ನೋ ಈ ಹಾಡಿನಲ್ಲಿ ಸ್ಯಾಂಡಲ್​ವುಡ್​ನಲ್ಲಿ ಯುವಕರ ಹೃದಯ ಗೆದ್ದಿರುವ ನಟಿ ಆಶಿಕ ರಂಗನಾಥ್​ ಮೈಚಳಿ ಬಿಟ್ಟು ನೃತ್ಯ ಮಾಡಿದ್ದಾರೆ. ಜೊತೆಗೆ ಸುದೀಪ್​ ಸಹ ನಾನೇನೂ ಕಡಿಮೆ ಇಲ್ಲವೆಂಬಂತೆ ಡಾನ್ಸ್ ಮಾಡಿದ್ದಾರೆ. ಒಟ್ಟಾರೆ ದೀಪಾವಳಿ ಹಬ್ಬದಂದು ಈ ಸಾಂಗ್​ನ ಮೇಕಿಂಕ್​ ವಿಡಿಯೋ ರಿಲೀಸ್​ ಆಗಿರುವುದು ಸುದೀಪ್ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

Published On - 2:01 pm, Sun, 15 November 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ