AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ ಕಿಚ್ಚನ ಧಮಾಲ್​: ಹಬ್ಬದಂದು ‘ಪಟಾಕಿ ಪೋರಿ’ ಹಿಂದೆ ಬಿದ್ದ ಸುದೀಪ್​!

ಸ್ಯಾಂಡಲ್​ವುಡ್​ ಅಭಿನಯ ಚಕ್ರಚರ್ತಿ ಕಿಚ್ಚ ಸುದೀಪ್​ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೋಟಿಗೊಬ್ಬ 3 ಈಗಾಗಲೇ ತನ್ನ ವಿಭಿನ್ನ ಟೀಸರ್​ಗಳಿಂದ ಕಿಚ್ಚನ ಅಭಿಮಾನಿಗಳಲ್ಲಿ ಹಾಗೂ ಕರ್ನಾಟಕದ ಚಿತ್ರ ರಸಿಕರಲ್ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ. ಕಿಚ್ಚ ಸುದೀಪ್ ಈ ಹಿಂದೆ​ ನಟಿಸಿದ್ದ ಕೋಟಿಗೊಬ್ಬ 2 ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಧೂಳ್​ ಎಬ್ಬಿಸಿದ್ದಲದೆ ಹಲವು ದಾಖಲೆಗಳನ್ನ ನಿರ್ಮಿಸಿತ್ತು. ಇದರಿಂದಾಗಿ ದೇಶದ ಇತರ ಸಿನಿಮಾ ಇಂಡಸ್ಟ್ರಿಗಳಲ್ಲಿ ಕಿಚ್ಚನ ಬೇಡಿಕೆಯು ಹೆಚ್ಚಾಯಿತು. ಜೊತೆಗೆ ಕನ್ನಡ ನಟರು ಕೇವಲ ಕನ್ನಡಕ್ಕೆ ಸಿಮಿತವಾಗಿದ್ದನು ಸುದೀಪ್​ ತೊಡೆದು […]

ದೀಪಾವಳಿಗೆ ಕಿಚ್ಚನ ಧಮಾಲ್​: ಹಬ್ಬದಂದು ‘ಪಟಾಕಿ ಪೋರಿ’ ಹಿಂದೆ ಬಿದ್ದ ಸುದೀಪ್​!
ಪೃಥ್ವಿಶಂಕರ
| Edited By: ಆಯೇಷಾ ಬಾನು|

Updated on:Nov 24, 2020 | 6:39 AM

Share

ಸ್ಯಾಂಡಲ್​ವುಡ್​ ಅಭಿನಯ ಚಕ್ರಚರ್ತಿ ಕಿಚ್ಚ ಸುದೀಪ್​ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೋಟಿಗೊಬ್ಬ 3 ಈಗಾಗಲೇ ತನ್ನ ವಿಭಿನ್ನ ಟೀಸರ್​ಗಳಿಂದ ಕಿಚ್ಚನ ಅಭಿಮಾನಿಗಳಲ್ಲಿ ಹಾಗೂ ಕರ್ನಾಟಕದ ಚಿತ್ರ ರಸಿಕರಲ್ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ.

ಕಿಚ್ಚ ಸುದೀಪ್ ಈ ಹಿಂದೆ​ ನಟಿಸಿದ್ದ ಕೋಟಿಗೊಬ್ಬ 2 ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಧೂಳ್​ ಎಬ್ಬಿಸಿದ್ದಲದೆ ಹಲವು ದಾಖಲೆಗಳನ್ನ ನಿರ್ಮಿಸಿತ್ತು. ಇದರಿಂದಾಗಿ ದೇಶದ ಇತರ ಸಿನಿಮಾ ಇಂಡಸ್ಟ್ರಿಗಳಲ್ಲಿ ಕಿಚ್ಚನ ಬೇಡಿಕೆಯು ಹೆಚ್ಚಾಯಿತು. ಜೊತೆಗೆ ಕನ್ನಡ ನಟರು ಕೇವಲ ಕನ್ನಡಕ್ಕೆ ಸಿಮಿತವಾಗಿದ್ದನು ಸುದೀಪ್​ ತೊಡೆದು ಹಾಕಿ ದೇಶದ ಎಲ್ಲಾ ಚಿತ್ರ ರಂಗದಲ್ಲೂ ತಮ್ಮ ಛಾಪೂ ಮೂಡಿಸಿದರು.

ಕೋಟಿಗೊಬ್ಬ 2 ಚಿತ್ರದ ಯಶಸ್ಸಿನ ನಂತರ ಚಿತ್ರ ತಂಡ ಕೋಟಿಗೊಬ್ಬ 3 ಚಿತ್ರವನ್ನು ಕೈಗೆತ್ತಿಕೊಂಡಿದ್ದು, ಈಗಾಗಲೇ ಚಿತ್ರದ ಬಾಗಶಃ ಚಿತ್ರಿಕರಣ ಮುಕ್ತಾಯಗೊಂಡಿದ್ದು, ಈಗ ಚಿತ್ರತಂಡ ಸಿನಿಮಾದ ಮೊಸ್ಟ್​ ಪಾಪ್ಯುಲರ್​ ಸಾಂಗ್ ಪಟ್ಟಾಕಿ ಪೊರಿಯೋ ಸಾಂಗ್​ನ ಮೇಕಿಂಗ್​ ವಿಡಿಯೋವನ್ನು ಬಿಡುಗಡೆಗೊಳಿಸಿದೆ.

ಪಟಾಕಿ ಪೋರಿಯೋ ಅನ್ನೋ ಈ ಹಾಡಿನಲ್ಲಿ ಸ್ಯಾಂಡಲ್​ವುಡ್​ನಲ್ಲಿ ಯುವಕರ ಹೃದಯ ಗೆದ್ದಿರುವ ನಟಿ ಆಶಿಕ ರಂಗನಾಥ್​ ಮೈಚಳಿ ಬಿಟ್ಟು ನೃತ್ಯ ಮಾಡಿದ್ದಾರೆ. ಜೊತೆಗೆ ಸುದೀಪ್​ ಸಹ ನಾನೇನೂ ಕಡಿಮೆ ಇಲ್ಲವೆಂಬಂತೆ ಡಾನ್ಸ್ ಮಾಡಿದ್ದಾರೆ. ಒಟ್ಟಾರೆ ದೀಪಾವಳಿ ಹಬ್ಬದಂದು ಈ ಸಾಂಗ್​ನ ಮೇಕಿಂಕ್​ ವಿಡಿಯೋ ರಿಲೀಸ್​ ಆಗಿರುವುದು ಸುದೀಪ್ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

Published On - 2:01 pm, Sun, 15 November 20

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್