AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ ಕಿಚ್ಚನ ಧಮಾಲ್​: ಹಬ್ಬದಂದು ‘ಪಟಾಕಿ ಪೋರಿ’ ಹಿಂದೆ ಬಿದ್ದ ಸುದೀಪ್​!

ಸ್ಯಾಂಡಲ್​ವುಡ್​ ಅಭಿನಯ ಚಕ್ರಚರ್ತಿ ಕಿಚ್ಚ ಸುದೀಪ್​ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೋಟಿಗೊಬ್ಬ 3 ಈಗಾಗಲೇ ತನ್ನ ವಿಭಿನ್ನ ಟೀಸರ್​ಗಳಿಂದ ಕಿಚ್ಚನ ಅಭಿಮಾನಿಗಳಲ್ಲಿ ಹಾಗೂ ಕರ್ನಾಟಕದ ಚಿತ್ರ ರಸಿಕರಲ್ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ. ಕಿಚ್ಚ ಸುದೀಪ್ ಈ ಹಿಂದೆ​ ನಟಿಸಿದ್ದ ಕೋಟಿಗೊಬ್ಬ 2 ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಧೂಳ್​ ಎಬ್ಬಿಸಿದ್ದಲದೆ ಹಲವು ದಾಖಲೆಗಳನ್ನ ನಿರ್ಮಿಸಿತ್ತು. ಇದರಿಂದಾಗಿ ದೇಶದ ಇತರ ಸಿನಿಮಾ ಇಂಡಸ್ಟ್ರಿಗಳಲ್ಲಿ ಕಿಚ್ಚನ ಬೇಡಿಕೆಯು ಹೆಚ್ಚಾಯಿತು. ಜೊತೆಗೆ ಕನ್ನಡ ನಟರು ಕೇವಲ ಕನ್ನಡಕ್ಕೆ ಸಿಮಿತವಾಗಿದ್ದನು ಸುದೀಪ್​ ತೊಡೆದು […]

ದೀಪಾವಳಿಗೆ ಕಿಚ್ಚನ ಧಮಾಲ್​: ಹಬ್ಬದಂದು ‘ಪಟಾಕಿ ಪೋರಿ’ ಹಿಂದೆ ಬಿದ್ದ ಸುದೀಪ್​!
ಪೃಥ್ವಿಶಂಕರ
| Edited By: |

Updated on:Nov 24, 2020 | 6:39 AM

Share

ಸ್ಯಾಂಡಲ್​ವುಡ್​ ಅಭಿನಯ ಚಕ್ರಚರ್ತಿ ಕಿಚ್ಚ ಸುದೀಪ್​ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೋಟಿಗೊಬ್ಬ 3 ಈಗಾಗಲೇ ತನ್ನ ವಿಭಿನ್ನ ಟೀಸರ್​ಗಳಿಂದ ಕಿಚ್ಚನ ಅಭಿಮಾನಿಗಳಲ್ಲಿ ಹಾಗೂ ಕರ್ನಾಟಕದ ಚಿತ್ರ ರಸಿಕರಲ್ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ.

ಕಿಚ್ಚ ಸುದೀಪ್ ಈ ಹಿಂದೆ​ ನಟಿಸಿದ್ದ ಕೋಟಿಗೊಬ್ಬ 2 ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಧೂಳ್​ ಎಬ್ಬಿಸಿದ್ದಲದೆ ಹಲವು ದಾಖಲೆಗಳನ್ನ ನಿರ್ಮಿಸಿತ್ತು. ಇದರಿಂದಾಗಿ ದೇಶದ ಇತರ ಸಿನಿಮಾ ಇಂಡಸ್ಟ್ರಿಗಳಲ್ಲಿ ಕಿಚ್ಚನ ಬೇಡಿಕೆಯು ಹೆಚ್ಚಾಯಿತು. ಜೊತೆಗೆ ಕನ್ನಡ ನಟರು ಕೇವಲ ಕನ್ನಡಕ್ಕೆ ಸಿಮಿತವಾಗಿದ್ದನು ಸುದೀಪ್​ ತೊಡೆದು ಹಾಕಿ ದೇಶದ ಎಲ್ಲಾ ಚಿತ್ರ ರಂಗದಲ್ಲೂ ತಮ್ಮ ಛಾಪೂ ಮೂಡಿಸಿದರು.

ಕೋಟಿಗೊಬ್ಬ 2 ಚಿತ್ರದ ಯಶಸ್ಸಿನ ನಂತರ ಚಿತ್ರ ತಂಡ ಕೋಟಿಗೊಬ್ಬ 3 ಚಿತ್ರವನ್ನು ಕೈಗೆತ್ತಿಕೊಂಡಿದ್ದು, ಈಗಾಗಲೇ ಚಿತ್ರದ ಬಾಗಶಃ ಚಿತ್ರಿಕರಣ ಮುಕ್ತಾಯಗೊಂಡಿದ್ದು, ಈಗ ಚಿತ್ರತಂಡ ಸಿನಿಮಾದ ಮೊಸ್ಟ್​ ಪಾಪ್ಯುಲರ್​ ಸಾಂಗ್ ಪಟ್ಟಾಕಿ ಪೊರಿಯೋ ಸಾಂಗ್​ನ ಮೇಕಿಂಗ್​ ವಿಡಿಯೋವನ್ನು ಬಿಡುಗಡೆಗೊಳಿಸಿದೆ.

ಪಟಾಕಿ ಪೋರಿಯೋ ಅನ್ನೋ ಈ ಹಾಡಿನಲ್ಲಿ ಸ್ಯಾಂಡಲ್​ವುಡ್​ನಲ್ಲಿ ಯುವಕರ ಹೃದಯ ಗೆದ್ದಿರುವ ನಟಿ ಆಶಿಕ ರಂಗನಾಥ್​ ಮೈಚಳಿ ಬಿಟ್ಟು ನೃತ್ಯ ಮಾಡಿದ್ದಾರೆ. ಜೊತೆಗೆ ಸುದೀಪ್​ ಸಹ ನಾನೇನೂ ಕಡಿಮೆ ಇಲ್ಲವೆಂಬಂತೆ ಡಾನ್ಸ್ ಮಾಡಿದ್ದಾರೆ. ಒಟ್ಟಾರೆ ದೀಪಾವಳಿ ಹಬ್ಬದಂದು ಈ ಸಾಂಗ್​ನ ಮೇಕಿಂಕ್​ ವಿಡಿಯೋ ರಿಲೀಸ್​ ಆಗಿರುವುದು ಸುದೀಪ್ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

Published On - 2:01 pm, Sun, 15 November 20

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?