AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣನ ಲೀಲಾಳಾದ ಶ್ರದ್ಧಾ ಶ್ರೀನಾಥ್

ಒಂದ್ ಕಾಲ ಇತ್ತು. ಯಾವ್ ಸಿನಿಮಾ ನೋಡೋದು. ಯಾವ ಸಿನಿಮಾ ಬಿಡೋದು ಅನ್ನೊ ಕಾಲವಿತ್ತು. ಆದ್ರೀಗ ಕೊರೊನಾ ಸಿನಿಮಾ ರಸಿಕರ ಈ ಸಂಭ್ರಮಕ್ಕೆ ತಣ್ಣೀರು ಸುರಿಸಿದೆ. ಹೊಚ್ಚ ಹೊಸ ಸಿನಿಮಾಗಳು ಥಿಯೇಟರ್​ನಲ್ಲಿ ಓಟಿಟಿಯಲ್ಲಿ ಬಿಡುಗಡೆಗೆ ತುದಿಗಾಲಲ್ಲಿ ನಿಂತಿವೆ. ಇಂತಹ ಸಿನಿಮಾಗಳಲ್ಲೊಂದು ಕೃಷ್ಣ ಆ್ಯಂಡ್ ಹಿಸ್ ಲೀಲಾ.. ಕೃಷ್ಣ ಆ್ಯಂಡ್ ಹಿಸ್ ಲೀಲಾ ಸಿನಿಮಾ ಕಳೆದ ವರ್ಷದಿಂದ್ಲೇ ಪ್ರಚಾರ ಆರಂಭಿಸಿತ್ತು. ಆದ್ರೆ ಇನ್ನೇನು ರಿಲೀಸ್ ಆಗ್ಬೇಕು ಅನ್ನುವಷ್ಟರಲ್ಲಿ ಕೊರೊನಾ ವಕ್ಕರಿಸಿ, ಎಲ್ಲಾ ಆಸೆಗಳಿಗೂ ತಣ್ಣೀರು ಸುರಿಸಿದೆ. ಅಂದ್ಹಾಗೆ ಈ […]

ಕೃಷ್ಣನ ಲೀಲಾಳಾದ ಶ್ರದ್ಧಾ ಶ್ರೀನಾಥ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 22, 2020 | 6:57 PM

Share

ಒಂದ್ ಕಾಲ ಇತ್ತು. ಯಾವ್ ಸಿನಿಮಾ ನೋಡೋದು. ಯಾವ ಸಿನಿಮಾ ಬಿಡೋದು ಅನ್ನೊ ಕಾಲವಿತ್ತು. ಆದ್ರೀಗ ಕೊರೊನಾ ಸಿನಿಮಾ ರಸಿಕರ ಈ ಸಂಭ್ರಮಕ್ಕೆ ತಣ್ಣೀರು ಸುರಿಸಿದೆ. ಹೊಚ್ಚ ಹೊಸ ಸಿನಿಮಾಗಳು ಥಿಯೇಟರ್​ನಲ್ಲಿ ಓಟಿಟಿಯಲ್ಲಿ ಬಿಡುಗಡೆಗೆ ತುದಿಗಾಲಲ್ಲಿ ನಿಂತಿವೆ. ಇಂತಹ ಸಿನಿಮಾಗಳಲ್ಲೊಂದು ಕೃಷ್ಣ ಆ್ಯಂಡ್ ಹಿಸ್ ಲೀಲಾ..

ಕೃಷ್ಣ ಆ್ಯಂಡ್ ಹಿಸ್ ಲೀಲಾ ಸಿನಿಮಾ ಕಳೆದ ವರ್ಷದಿಂದ್ಲೇ ಪ್ರಚಾರ ಆರಂಭಿಸಿತ್ತು. ಆದ್ರೆ ಇನ್ನೇನು ರಿಲೀಸ್ ಆಗ್ಬೇಕು ಅನ್ನುವಷ್ಟರಲ್ಲಿ ಕೊರೊನಾ ವಕ್ಕರಿಸಿ, ಎಲ್ಲಾ ಆಸೆಗಳಿಗೂ ತಣ್ಣೀರು ಸುರಿಸಿದೆ. ಅಂದ್ಹಾಗೆ ಈ ಸಿನಿಮಾ ಬಗ್ಗೆ ಯಾಕಿಷ್ಟು ಕುತೂಹಲ ಅಂದ್ರೆ, ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ನಟಿಸಿದ್ದಾರೆ ಅನ್ನೋದು ಒಂದೆಡೆಯಾದ್ರೆ, ಇನ್ನೊಂದೆಡೆ ರಾಣಾ ದಗ್ಗುಬಾಟಿ ನಿರ್ಮಾಣ ಹಾಗೂ ರವಿಕಾಂತ್ ಪೆರುಪು ಅವರ ನಿರ್ದೇಶನವಿದೆ.

ನ್ಯಾಚುರಲ್ ಸ್ಟಾರ್ ನಾನಿ ಜೊತೆ ನಟಿಸಿದ್ದ ಶ್ರದ್ಧಾ ಶ್ರೀನಾಥ್​ಗೆ ತೆಲುಗು ಮಂದಿ ಭೇಷ್ ಅಂದಿದ್ರು. ಈ ವೇಳೆ ನಟಿಸಿದ ಮತ್ತೊಂದು ಸಿನಿಮಾನೇ ಕೃಷ್ಣ ಆ್ಯಂಡ್ ಹಿಸ್ ಲೀಲಾ. ಆದ್ರೆ, ಇನ್ನೇನು ಸಿನಿಮಾ ರಿಲೀಸ್ ಆಗ್ಬೇಕು ಅನ್ನುವಷ್ಟರಲ್ಲೇ ಕೊರೊನಾ ಮಾಹಾಮಾರಿ ಎಂಟ್ರಿ ಕೊಟ್ಟಿತ್ತು. ಹೀಗಾಗಿ ಈ ಸಿನಿಮಾ ಕಾದೂ ಕಾದು ಕೊನೆಗೂ ಓಟಿಟಿಯಲ್ಲಿ ಬಿಡುಗಡೆ ಸಿದ್ಧತೆ ನಡೆಸಿದೆ.

ಶ್ರದ್ಧಾ ಶ್ರೀನಾಥ್ ಜೊತೆ ಸೀರತ್ ಕಪೂರ್, ಶಾಲಿನಿ ವದ್ನಿಕಟ್ಟಿ ನಟಿಸಿದ್ರೆ, ಮೂವರಿಗೂ ಹೀರೋ ಆಗಿ ಸಿದ್ದು ಜಿನ್ನಲಗಡ್ಡ ಕಾಣಿಸಿಕೊಂಡಿದ್ದಾರೆ. ಮೂವರು ಯುವತಿಯರೊಂದಿಗೆ ಪ್ರೀತಿಯಲ್ಲಿ ಬೀಳುವ ನಾಯಕ ಯಾರನ್ನ ಆಯ್ಕೆ ಮಾಡಿಕೊಳ್ಳುತ್ತಾನೆ. ಅವರ ಭಾವನೆಗಳೇನು? ಅನ್ನೋದ ಸಿನಿಮಾದ ಕಥೆ. ಕೃಷ್ಣ ಆ್ಯಂಡ್ ಹಿಸ್ ಲೀಲಾ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿರೋ ಚಿತ್ರತಂಡ, ಎಲ್ಲಿ ಬಿಡುಗಡೆಯಾಗುತ್ತೆ ಅಂತ ಹೇಳಿದ್ದಾರೆ. ಆದ್ರೆ, ಬಿಡುಗಡೆ ದಿನಾಂಕವನ್ನ ಮಾತ್ರ ರಿವೀಲ್ ಮಾಡಿಲ್ಲ -ಮುರಳಿ

Published On - 6:56 pm, Mon, 22 June 20

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್