AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣನ ಲೀಲಾಳಾದ ಶ್ರದ್ಧಾ ಶ್ರೀನಾಥ್

ಒಂದ್ ಕಾಲ ಇತ್ತು. ಯಾವ್ ಸಿನಿಮಾ ನೋಡೋದು. ಯಾವ ಸಿನಿಮಾ ಬಿಡೋದು ಅನ್ನೊ ಕಾಲವಿತ್ತು. ಆದ್ರೀಗ ಕೊರೊನಾ ಸಿನಿಮಾ ರಸಿಕರ ಈ ಸಂಭ್ರಮಕ್ಕೆ ತಣ್ಣೀರು ಸುರಿಸಿದೆ. ಹೊಚ್ಚ ಹೊಸ ಸಿನಿಮಾಗಳು ಥಿಯೇಟರ್​ನಲ್ಲಿ ಓಟಿಟಿಯಲ್ಲಿ ಬಿಡುಗಡೆಗೆ ತುದಿಗಾಲಲ್ಲಿ ನಿಂತಿವೆ. ಇಂತಹ ಸಿನಿಮಾಗಳಲ್ಲೊಂದು ಕೃಷ್ಣ ಆ್ಯಂಡ್ ಹಿಸ್ ಲೀಲಾ.. ಕೃಷ್ಣ ಆ್ಯಂಡ್ ಹಿಸ್ ಲೀಲಾ ಸಿನಿಮಾ ಕಳೆದ ವರ್ಷದಿಂದ್ಲೇ ಪ್ರಚಾರ ಆರಂಭಿಸಿತ್ತು. ಆದ್ರೆ ಇನ್ನೇನು ರಿಲೀಸ್ ಆಗ್ಬೇಕು ಅನ್ನುವಷ್ಟರಲ್ಲಿ ಕೊರೊನಾ ವಕ್ಕರಿಸಿ, ಎಲ್ಲಾ ಆಸೆಗಳಿಗೂ ತಣ್ಣೀರು ಸುರಿಸಿದೆ. ಅಂದ್ಹಾಗೆ ಈ […]

ಕೃಷ್ಣನ ಲೀಲಾಳಾದ ಶ್ರದ್ಧಾ ಶ್ರೀನಾಥ್
ಸಾಧು ಶ್ರೀನಾಥ್​
|

Updated on:Jun 22, 2020 | 6:57 PM

Share

ಒಂದ್ ಕಾಲ ಇತ್ತು. ಯಾವ್ ಸಿನಿಮಾ ನೋಡೋದು. ಯಾವ ಸಿನಿಮಾ ಬಿಡೋದು ಅನ್ನೊ ಕಾಲವಿತ್ತು. ಆದ್ರೀಗ ಕೊರೊನಾ ಸಿನಿಮಾ ರಸಿಕರ ಈ ಸಂಭ್ರಮಕ್ಕೆ ತಣ್ಣೀರು ಸುರಿಸಿದೆ. ಹೊಚ್ಚ ಹೊಸ ಸಿನಿಮಾಗಳು ಥಿಯೇಟರ್​ನಲ್ಲಿ ಓಟಿಟಿಯಲ್ಲಿ ಬಿಡುಗಡೆಗೆ ತುದಿಗಾಲಲ್ಲಿ ನಿಂತಿವೆ. ಇಂತಹ ಸಿನಿಮಾಗಳಲ್ಲೊಂದು ಕೃಷ್ಣ ಆ್ಯಂಡ್ ಹಿಸ್ ಲೀಲಾ..

ಕೃಷ್ಣ ಆ್ಯಂಡ್ ಹಿಸ್ ಲೀಲಾ ಸಿನಿಮಾ ಕಳೆದ ವರ್ಷದಿಂದ್ಲೇ ಪ್ರಚಾರ ಆರಂಭಿಸಿತ್ತು. ಆದ್ರೆ ಇನ್ನೇನು ರಿಲೀಸ್ ಆಗ್ಬೇಕು ಅನ್ನುವಷ್ಟರಲ್ಲಿ ಕೊರೊನಾ ವಕ್ಕರಿಸಿ, ಎಲ್ಲಾ ಆಸೆಗಳಿಗೂ ತಣ್ಣೀರು ಸುರಿಸಿದೆ. ಅಂದ್ಹಾಗೆ ಈ ಸಿನಿಮಾ ಬಗ್ಗೆ ಯಾಕಿಷ್ಟು ಕುತೂಹಲ ಅಂದ್ರೆ, ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ನಟಿಸಿದ್ದಾರೆ ಅನ್ನೋದು ಒಂದೆಡೆಯಾದ್ರೆ, ಇನ್ನೊಂದೆಡೆ ರಾಣಾ ದಗ್ಗುಬಾಟಿ ನಿರ್ಮಾಣ ಹಾಗೂ ರವಿಕಾಂತ್ ಪೆರುಪು ಅವರ ನಿರ್ದೇಶನವಿದೆ.

ನ್ಯಾಚುರಲ್ ಸ್ಟಾರ್ ನಾನಿ ಜೊತೆ ನಟಿಸಿದ್ದ ಶ್ರದ್ಧಾ ಶ್ರೀನಾಥ್​ಗೆ ತೆಲುಗು ಮಂದಿ ಭೇಷ್ ಅಂದಿದ್ರು. ಈ ವೇಳೆ ನಟಿಸಿದ ಮತ್ತೊಂದು ಸಿನಿಮಾನೇ ಕೃಷ್ಣ ಆ್ಯಂಡ್ ಹಿಸ್ ಲೀಲಾ. ಆದ್ರೆ, ಇನ್ನೇನು ಸಿನಿಮಾ ರಿಲೀಸ್ ಆಗ್ಬೇಕು ಅನ್ನುವಷ್ಟರಲ್ಲೇ ಕೊರೊನಾ ಮಾಹಾಮಾರಿ ಎಂಟ್ರಿ ಕೊಟ್ಟಿತ್ತು. ಹೀಗಾಗಿ ಈ ಸಿನಿಮಾ ಕಾದೂ ಕಾದು ಕೊನೆಗೂ ಓಟಿಟಿಯಲ್ಲಿ ಬಿಡುಗಡೆ ಸಿದ್ಧತೆ ನಡೆಸಿದೆ.

ಶ್ರದ್ಧಾ ಶ್ರೀನಾಥ್ ಜೊತೆ ಸೀರತ್ ಕಪೂರ್, ಶಾಲಿನಿ ವದ್ನಿಕಟ್ಟಿ ನಟಿಸಿದ್ರೆ, ಮೂವರಿಗೂ ಹೀರೋ ಆಗಿ ಸಿದ್ದು ಜಿನ್ನಲಗಡ್ಡ ಕಾಣಿಸಿಕೊಂಡಿದ್ದಾರೆ. ಮೂವರು ಯುವತಿಯರೊಂದಿಗೆ ಪ್ರೀತಿಯಲ್ಲಿ ಬೀಳುವ ನಾಯಕ ಯಾರನ್ನ ಆಯ್ಕೆ ಮಾಡಿಕೊಳ್ಳುತ್ತಾನೆ. ಅವರ ಭಾವನೆಗಳೇನು? ಅನ್ನೋದ ಸಿನಿಮಾದ ಕಥೆ. ಕೃಷ್ಣ ಆ್ಯಂಡ್ ಹಿಸ್ ಲೀಲಾ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿರೋ ಚಿತ್ರತಂಡ, ಎಲ್ಲಿ ಬಿಡುಗಡೆಯಾಗುತ್ತೆ ಅಂತ ಹೇಳಿದ್ದಾರೆ. ಆದ್ರೆ, ಬಿಡುಗಡೆ ದಿನಾಂಕವನ್ನ ಮಾತ್ರ ರಿವೀಲ್ ಮಾಡಿಲ್ಲ -ಮುರಳಿ

Published On - 6:56 pm, Mon, 22 June 20

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!