AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ವಿಚಾರಣೆಗೆ ಇಂದು ಕಡೇ ದಿನ, ಇಂದಾದ್ರೂ ಬಾಯ್ಬಿಡ್ತಾರಾ ತುಪ್ಪದ ಹುಡುಗಿ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಮೂರು ದಿನಕ್ಕಾಗಿ ವಶಕ್ಕೆ ಪಡೆದಿದ್ದಾರೆ. ಆದರೆ ಕಳೆದ ಎರಡು ದಿನಗಳಿಂದಲೂ ಬೆನ್ನುನೋವಿನ ಕಾರಣ ಹೇಳಿ ವಿಚಾರಣೆಯಿಂದ ನಟಿ ತಪ್ಪಿಸಿಕೊಳ್ಳುತ್ತಿದ್ದಾರೆ. ಇಂದು ಅವರ ಕಡೇ ದಿನವಾಗಿದ್ದು, ಇಂದಾದ್ರು ಪ್ರಕರಣ ಸಂಬಂಧ ಬಾಯ್ಬಿಡ್ತಾರ ಎಂದು ಕಾದು ನೋಡಬೇಕಿದೆ. ಸದ್ಯ ಈಗ ನಟಿ ರಾಗಿಣಿ ದ್ವಿವೇದಿ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಬೆಳಗ್ಗೆ 9ರ ನಂತರ ಸಿಸಿಬಿಯಿಂದ ರಾಗಿಣಿ ವಿಚಾರಣೆ […]

ಸಿಸಿಬಿ ವಿಚಾರಣೆಗೆ ಇಂದು ಕಡೇ ದಿನ, ಇಂದಾದ್ರೂ ಬಾಯ್ಬಿಡ್ತಾರಾ ತುಪ್ಪದ ಹುಡುಗಿ
ಆಯೇಷಾ ಬಾನು
|

Updated on: Sep 06, 2020 | 8:16 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಮೂರು ದಿನಕ್ಕಾಗಿ ವಶಕ್ಕೆ ಪಡೆದಿದ್ದಾರೆ. ಆದರೆ ಕಳೆದ ಎರಡು ದಿನಗಳಿಂದಲೂ ಬೆನ್ನುನೋವಿನ ಕಾರಣ ಹೇಳಿ ವಿಚಾರಣೆಯಿಂದ ನಟಿ ತಪ್ಪಿಸಿಕೊಳ್ಳುತ್ತಿದ್ದಾರೆ.

ಇಂದು ಅವರ ಕಡೇ ದಿನವಾಗಿದ್ದು, ಇಂದಾದ್ರು ಪ್ರಕರಣ ಸಂಬಂಧ ಬಾಯ್ಬಿಡ್ತಾರ ಎಂದು ಕಾದು ನೋಡಬೇಕಿದೆ. ಸದ್ಯ ಈಗ ನಟಿ ರಾಗಿಣಿ ದ್ವಿವೇದಿ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಬೆಳಗ್ಗೆ 9ರ ನಂತರ ಸಿಸಿಬಿಯಿಂದ ರಾಗಿಣಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಸಿಸಿಬಿ ಕಚೇರಿಯಲ್ಲೇ ವಿಚಾರಣೆ ನಡೆಯಲಿದೆ. ರಾಗಿಣಿ ನಿನ್ನೆ ವಿಚಾರಣೆ ವೇಳೆ ಬೆನ್ನುನೋವಿನ ಕಾರಣ ಹೇಳಿದ್ರು. ಹೀಗಾಗಿ ಸಿಸಿಬಿ ಇನ್ಸ್‌ಪೆಕ್ಟರ್ ಅಂಜುಮಾಲಾ ರಾತ್ರಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ತೆರಳಿ ರಾಗಿಣಿ ಆರೋಗ್ಯ ವಿಚಾರಿಸಿದ್ರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?