AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ವಿಚಾರಣೆಗೆ ಇಂದು ಕಡೇ ದಿನ, ಇಂದಾದ್ರೂ ಬಾಯ್ಬಿಡ್ತಾರಾ ತುಪ್ಪದ ಹುಡುಗಿ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಮೂರು ದಿನಕ್ಕಾಗಿ ವಶಕ್ಕೆ ಪಡೆದಿದ್ದಾರೆ. ಆದರೆ ಕಳೆದ ಎರಡು ದಿನಗಳಿಂದಲೂ ಬೆನ್ನುನೋವಿನ ಕಾರಣ ಹೇಳಿ ವಿಚಾರಣೆಯಿಂದ ನಟಿ ತಪ್ಪಿಸಿಕೊಳ್ಳುತ್ತಿದ್ದಾರೆ. ಇಂದು ಅವರ ಕಡೇ ದಿನವಾಗಿದ್ದು, ಇಂದಾದ್ರು ಪ್ರಕರಣ ಸಂಬಂಧ ಬಾಯ್ಬಿಡ್ತಾರ ಎಂದು ಕಾದು ನೋಡಬೇಕಿದೆ. ಸದ್ಯ ಈಗ ನಟಿ ರಾಗಿಣಿ ದ್ವಿವೇದಿ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಬೆಳಗ್ಗೆ 9ರ ನಂತರ ಸಿಸಿಬಿಯಿಂದ ರಾಗಿಣಿ ವಿಚಾರಣೆ […]

ಸಿಸಿಬಿ ವಿಚಾರಣೆಗೆ ಇಂದು ಕಡೇ ದಿನ, ಇಂದಾದ್ರೂ ಬಾಯ್ಬಿಡ್ತಾರಾ ತುಪ್ಪದ ಹುಡುಗಿ
ಆಯೇಷಾ ಬಾನು
|

Updated on: Sep 06, 2020 | 8:16 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಮೂರು ದಿನಕ್ಕಾಗಿ ವಶಕ್ಕೆ ಪಡೆದಿದ್ದಾರೆ. ಆದರೆ ಕಳೆದ ಎರಡು ದಿನಗಳಿಂದಲೂ ಬೆನ್ನುನೋವಿನ ಕಾರಣ ಹೇಳಿ ವಿಚಾರಣೆಯಿಂದ ನಟಿ ತಪ್ಪಿಸಿಕೊಳ್ಳುತ್ತಿದ್ದಾರೆ.

ಇಂದು ಅವರ ಕಡೇ ದಿನವಾಗಿದ್ದು, ಇಂದಾದ್ರು ಪ್ರಕರಣ ಸಂಬಂಧ ಬಾಯ್ಬಿಡ್ತಾರ ಎಂದು ಕಾದು ನೋಡಬೇಕಿದೆ. ಸದ್ಯ ಈಗ ನಟಿ ರಾಗಿಣಿ ದ್ವಿವೇದಿ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಬೆಳಗ್ಗೆ 9ರ ನಂತರ ಸಿಸಿಬಿಯಿಂದ ರಾಗಿಣಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಸಿಸಿಬಿ ಕಚೇರಿಯಲ್ಲೇ ವಿಚಾರಣೆ ನಡೆಯಲಿದೆ. ರಾಗಿಣಿ ನಿನ್ನೆ ವಿಚಾರಣೆ ವೇಳೆ ಬೆನ್ನುನೋವಿನ ಕಾರಣ ಹೇಳಿದ್ರು. ಹೀಗಾಗಿ ಸಿಸಿಬಿ ಇನ್ಸ್‌ಪೆಕ್ಟರ್ ಅಂಜುಮಾಲಾ ರಾತ್ರಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ತೆರಳಿ ರಾಗಿಣಿ ಆರೋಗ್ಯ ವಿಚಾರಿಸಿದ್ರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ