AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raayan Raj Sarja: ಚಿರು- ಮೇಘನಾ ಪುತ್ರನಿಗೆ ‘ರಾಯನ್ ರಾಜ್ ಸರ್ಜಾ’ ಎಂದು ನಾಮಕರಣ

Royan Raj Sarja: ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಪುತ್ರನಿಗೆ ‘ರಾಯನ್ ರಾಜ್ ಸರ್ಜಾ’ ಎಂದು ನಾಮಕರಣ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಮಾರಂಭ ನಡೆದಿದೆ.

Raayan Raj Sarja: ಚಿರು- ಮೇಘನಾ ಪುತ್ರನಿಗೆ ‘ರಾಯನ್ ರಾಜ್ ಸರ್ಜಾ’ ಎಂದು ನಾಮಕರಣ
ಚಿರಂಜೀವಿ ಸರ್ಜಾ - ಮೇಘನಾ ರಾಜ್​ - ರಾಯನ್ ರಾಜ್ ಸರ್ಜಾ
TV9 Web
| Edited By: |

Updated on:Sep 03, 2021 | 11:19 AM

Share

ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಸರ್ಜಾ ಅವರ ಪುತ್ರನಿಗೆ ‘ರಾಯನ್ ರಾಜ್ ಸರ್ಜಾ’ ಎಂದು ನಾಮಕರಣ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ನಾಮಕರಣ ಸಮಾರಂಭ ನಡೆದಿದ್ದು, ಕಾರ್ಯಕ್ರಮದಲ್ಲಿ ಸರ್ಜಾ ಕುಟುಂಬ ಹಾಗೂ ಆಪ್ತರು ಭಾಗಿಯಾಗಿದ್ದರು. 10 ತಿಂಗಳ ಚಿರು- ಮೇಘನಾ ಪುತ್ರನನ್ನು ಇದುವರೆಗೆ ಜೂನಿಯರ್ ಚಿರು ಎಂದು ಪ್ರೀತಿಯಿಂದ ಕರೆಯಲಾಗುತ್ತಿತ್ತು. ನಾಮಕರಣದ ಕುರಿತು ಮೇಘನಾ ಇತ್ತೀಚೆಗಷ್ಟೇ ಘೋಷಿಸಿದ್ದರು.

‘ರಾಯನ್ ರಾಜ್ ಸರ್ಜಾ’ ಹೆಸರನ್ನು ವಿಡಿಯೊ ಮುಖಾಂತರ ಘೋಷಿಸಿದ ಮೇಘನಾ ರಾಜ್:

View this post on Instagram

A post shared by Meghana Raj Sarja (@megsraj)

ಇಷ್ಟು ದಿನ ಜ್ಯೂ. ಚಿರುಗೆ ಹಲವು ಹೆಸರುಗಳಿಂದ ಕರೆಯಲಾಗುತ್ತಿತ್ತು. ಮೇಘನಾ ತಂದೆ ಸುಂದರ್​ ರಾಜ್​ ಅವರು ಚಿಂಟು ಎಂದು ಕರೆಯುತ್ತಿದ್ದರು. ಅಷ್ಟೇ ಅಲ್ಲದೇ ಚಿರು ಬಚ್ಚ, ಚಿರು ಬೇಬಿ, ಶಿಷ್ಯ, ಮಿನಿಮಮ್​, ಬರ್ಫಿ, ಕುಟ್ಟಿ ಪಾಪ, ಮಂಚೆ, ಮರಿ ಸಿಂಗ, ಲಿಟ್ಲ್​ ಚಿರು, ಸಿಂಬಾ, ದಿಷ್ಟೋ ಎಂಬಿತ್ಯಾದಿ ಹೆಸರುಗಳ ಮೂಲಕ ಆಪ್ತರು ಈ ಮಗುವನ್ನು ಮುದ್ದಾಗಿ ಕರೆಯುತ್ತಿದ್ದರು. ಈಗ ಚಿರು-ಮೇಘನಾ ಮಗನಿಗೆ ರಾಯನ್ ರಾಜ್ ಸರ್ಜಾ ಎಂದು ನಾಮಕರಣ ಮಾಡಿರುವುದು ಅಭಿಮಾನಿಗಳಿಗೆ ಸಂತಸ ಮೂಡಿಸಿದೆ.

ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಮೇಘನಾ ಹಂಚಿಕೊಂಡಿದ್ದ ಚಿತ್ರ:

View this post on Instagram

A post shared by Meghana Raj Sarja (@megsraj)

ಕಳೆದ ವರ್ಷ ಜೂನ್​ 7ರಂದು ಚಿರು ನಿಧನರಾದ ಬಳಿಕ ದುಃಖದಲ್ಲಿದ್ದ ಮೇಘನಾ ರಾಜ್​ ಮತ್ತು ಸರ್ಜಾ ಕುಟುಂಬದಲ್ಲಿ ಜ್ಯೂ. ಚಿರು ಆಗಮನದಿಂದ ಮತ್ತೆ ನಗು ಅರಳಿತ್ತು. ಸೋಶಿಯಲ್​ ಮೀಡಿಯಾದಲ್ಲಿ ಮಗನ ಫೋಟೋ ಮತ್ತು ವಿಡಿಯೋಗಳನ್ನು ಮೇಘನಾ ರಾಜ್ ಆಗಾಗ ಹಂಚಿಕೊಳ್ಳುತ್ತ ಇರುತ್ತಾರೆ.

ಇದನ್ನೂ ಓದಿ:

ಮೇಘನಾ ರಾಜ್​-ಚಿರಂಜೀವಿ ಸರ್ಜಾ ಪುತ್ರನ ನಾಮಕರಣ; ಹೆಸರೇನು ಎಂದು ಕೇಳಿದವರಿಗೆ ಇಲ್ಲಿದೆ ಅಪ್​ಡೇಟ್​

ಕೆಬಿಸಿಯಲ್ಲಿ ಗೆದ್ದು ಲಕ್ಷಾಧಿಪತಿಯಾದ ರಾಜಸ್ಥಾನದ ಸರ್ಕಾರಿ ಶಾಲಾ ಶಿಕ್ಷಕಿ ಆಯೆಷಾ; ಪ್ರಶಸ್ತಿಯ ಮೊತ್ತವನ್ನು ಏನು ಮಾಡುತ್ತಾರಂತೆ?

(Late actor Chiranjeevi Sarja and actress Meghana Raj son named as Raayan Raj Sarja)

Published On - 11:12 am, Fri, 3 September 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ