AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರು-ಮೇಘನಾ ಸರ್ಜಾ ಪುತ್ರನಿಗೆ ತೊಟ್ಟಿಲು ಶಾಸ್ತ್ರ

ಬೆಂಗಳೂರು: ಕನ್ನಡಿಗರ ಆಶೀರ್ವಾದದೊಂದಿಗೆ ಸರ್ಜಾ ಕುಟುಂಬದ ಆಸೆಯಂತೆ ಗಂಡು ಮಗು ಜನಿಸಿದ್ದು ಇಂದು ಚಿರು-ಮೇಘನಾ ಪುತ್ರನಿಗೆ ಶುಭದಿನ. ದುಃಖದಲ್ಲಿ ಮುಳುಗಿದ್ದ ಸರ್ಜಾ ಕುಟುಂದಲ್ಲಿ ಪುಟ್ಟ ಕಂದಮ್ಮನಿಂದ ಸಂಭ್ರಮ, ಸಡಗರ ಶುರುವಾಗಿದೆ. ಇಂದು ಮಧ್ಯಾಹ್ನ 12ಗಂಟೆಯ ಶುಭಗಳಿಗೆಯಲ್ಲಿ ಚಿರು ರೂಪದಲ್ಲಿ ಬಂದ ಮೇಘನಾ ಪುತ್ರನ ತೊಟ್ಟಿಲು ಶಾಸ್ತ್ರ ನಡೆಯಲಿದೆ. ಹಿರಿಯರು, ಕುಟುಂಬಸ್ಥರ ಸಮ್ಮುಖದಲ್ಲಿ ಆನಂದ ಹೊತ್ತು ತಂದ ಮಗುವನ್ನು ತೊಟ್ಟಿಲಿಗೆ ಹಾಕಿ ಶಾಸ್ತ್ರ ಮಾಡಲಾಗುತ್ತೆ. ಕುಟುಂಬಸ್ಥರು ಬೆಳಿಗ್ಗೆಯಿಂದಲೇ ಎಲ್ಲಾ ತಯಾರಿ ಮಾಡಿಕೊಳ್ತಿದ್ದಾರೆ. ಮನೆಯಂಗಳದಲ್ಲಿ ಸಂತಸದ ರಂಗೋಲಿ ಅರಳಿದೆ. ಹೂವು, […]

ಚಿರು-ಮೇಘನಾ ಸರ್ಜಾ ಪುತ್ರನಿಗೆ ತೊಟ್ಟಿಲು ಶಾಸ್ತ್ರ
ಆಯೇಷಾ ಬಾನು
| Edited By: |

Updated on: Nov 12, 2020 | 11:51 AM

Share

ಬೆಂಗಳೂರು: ಕನ್ನಡಿಗರ ಆಶೀರ್ವಾದದೊಂದಿಗೆ ಸರ್ಜಾ ಕುಟುಂಬದ ಆಸೆಯಂತೆ ಗಂಡು ಮಗು ಜನಿಸಿದ್ದು ಇಂದು ಚಿರು-ಮೇಘನಾ ಪುತ್ರನಿಗೆ ಶುಭದಿನ. ದುಃಖದಲ್ಲಿ ಮುಳುಗಿದ್ದ ಸರ್ಜಾ ಕುಟುಂದಲ್ಲಿ ಪುಟ್ಟ ಕಂದಮ್ಮನಿಂದ ಸಂಭ್ರಮ, ಸಡಗರ ಶುರುವಾಗಿದೆ.

ಇಂದು ಮಧ್ಯಾಹ್ನ 12ಗಂಟೆಯ ಶುಭಗಳಿಗೆಯಲ್ಲಿ ಚಿರು ರೂಪದಲ್ಲಿ ಬಂದ ಮೇಘನಾ ಪುತ್ರನ ತೊಟ್ಟಿಲು ಶಾಸ್ತ್ರ ನಡೆಯಲಿದೆ. ಹಿರಿಯರು, ಕುಟುಂಬಸ್ಥರ ಸಮ್ಮುಖದಲ್ಲಿ ಆನಂದ ಹೊತ್ತು ತಂದ ಮಗುವನ್ನು ತೊಟ್ಟಿಲಿಗೆ ಹಾಕಿ ಶಾಸ್ತ್ರ ಮಾಡಲಾಗುತ್ತೆ. ಕುಟುಂಬಸ್ಥರು ಬೆಳಿಗ್ಗೆಯಿಂದಲೇ ಎಲ್ಲಾ ತಯಾರಿ ಮಾಡಿಕೊಳ್ತಿದ್ದಾರೆ. ಮನೆಯಂಗಳದಲ್ಲಿ ಸಂತಸದ ರಂಗೋಲಿ ಅರಳಿದೆ. ಹೂವು, ರಂಗೋಲಿಯಿಂದ ಮನೆಯಂಗಳ ಸಿಂಗಾರಗೊಂಡಿದೆ.

ಜೂ.ಚಿರು ಆಗಮನ, ನಟಿ ಮೇಘನಾ ಸರ್ಜಾಗೆ ಗಂಡು ಮಗು: ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು..

ಚಿರು ಮಗನಿಗಾಗಿ ಗದಗದಿಂದ ಬಂತು ವಿಶೇಷ ತೊಟ್ಟಿಲು: ಇನ್ನು ತೊಟ್ಟಿಲು ಶಾಸ್ತ್ರಕ್ಕಾಗಿ ಗದಗದ ಮಹಿಳಾ ಸಂಘದಿಂದ ಬಣ್ಣಗಳಿಂದ ಕೂಡಿರೋ ಹ್ಯಾಂಡ್ ಮೇಡ್ ತೊಟ್ಟಿಲು ಬಂದಿದೆ. ಚಿರು, ಮೇಘನಾ ಪುತ್ರನಿಗಾಗಿ ಅಭಿಮಾನಿಗಳು ವಿಷೇಶ ತೊಟ್ಟಿಲನ್ನು ಉಡುಗೊರೆಯಾಗಿ ಕಳಿಸಿದ್ದಾರೆ.

ಇದನ್ನೂ ಓದಿ: ಕೂಸು ಹುಟ್ಟುವ ಮೊದಲೇ.. ಅಣ್ಣನ ಮಗುವಿಗಾಗಿ ಬೆಳ್ಳಿ ತೊಟ್ಟಿಲು ಖರೀದಿಸಿದ ಧ್ರುವ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ