AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರು-ಮೇಘನಾ ಸರ್ಜಾ ಪುತ್ರನಿಗೆ ತೊಟ್ಟಿಲು ಶಾಸ್ತ್ರ

ಬೆಂಗಳೂರು: ಕನ್ನಡಿಗರ ಆಶೀರ್ವಾದದೊಂದಿಗೆ ಸರ್ಜಾ ಕುಟುಂಬದ ಆಸೆಯಂತೆ ಗಂಡು ಮಗು ಜನಿಸಿದ್ದು ಇಂದು ಚಿರು-ಮೇಘನಾ ಪುತ್ರನಿಗೆ ಶುಭದಿನ. ದುಃಖದಲ್ಲಿ ಮುಳುಗಿದ್ದ ಸರ್ಜಾ ಕುಟುಂದಲ್ಲಿ ಪುಟ್ಟ ಕಂದಮ್ಮನಿಂದ ಸಂಭ್ರಮ, ಸಡಗರ ಶುರುವಾಗಿದೆ. ಇಂದು ಮಧ್ಯಾಹ್ನ 12ಗಂಟೆಯ ಶುಭಗಳಿಗೆಯಲ್ಲಿ ಚಿರು ರೂಪದಲ್ಲಿ ಬಂದ ಮೇಘನಾ ಪುತ್ರನ ತೊಟ್ಟಿಲು ಶಾಸ್ತ್ರ ನಡೆಯಲಿದೆ. ಹಿರಿಯರು, ಕುಟುಂಬಸ್ಥರ ಸಮ್ಮುಖದಲ್ಲಿ ಆನಂದ ಹೊತ್ತು ತಂದ ಮಗುವನ್ನು ತೊಟ್ಟಿಲಿಗೆ ಹಾಕಿ ಶಾಸ್ತ್ರ ಮಾಡಲಾಗುತ್ತೆ. ಕುಟುಂಬಸ್ಥರು ಬೆಳಿಗ್ಗೆಯಿಂದಲೇ ಎಲ್ಲಾ ತಯಾರಿ ಮಾಡಿಕೊಳ್ತಿದ್ದಾರೆ. ಮನೆಯಂಗಳದಲ್ಲಿ ಸಂತಸದ ರಂಗೋಲಿ ಅರಳಿದೆ. ಹೂವು, […]

ಚಿರು-ಮೇಘನಾ ಸರ್ಜಾ ಪುತ್ರನಿಗೆ ತೊಟ್ಟಿಲು ಶಾಸ್ತ್ರ
ಆಯೇಷಾ ಬಾನು
| Edited By: |

Updated on: Nov 12, 2020 | 11:51 AM

Share

ಬೆಂಗಳೂರು: ಕನ್ನಡಿಗರ ಆಶೀರ್ವಾದದೊಂದಿಗೆ ಸರ್ಜಾ ಕುಟುಂಬದ ಆಸೆಯಂತೆ ಗಂಡು ಮಗು ಜನಿಸಿದ್ದು ಇಂದು ಚಿರು-ಮೇಘನಾ ಪುತ್ರನಿಗೆ ಶುಭದಿನ. ದುಃಖದಲ್ಲಿ ಮುಳುಗಿದ್ದ ಸರ್ಜಾ ಕುಟುಂದಲ್ಲಿ ಪುಟ್ಟ ಕಂದಮ್ಮನಿಂದ ಸಂಭ್ರಮ, ಸಡಗರ ಶುರುವಾಗಿದೆ.

ಇಂದು ಮಧ್ಯಾಹ್ನ 12ಗಂಟೆಯ ಶುಭಗಳಿಗೆಯಲ್ಲಿ ಚಿರು ರೂಪದಲ್ಲಿ ಬಂದ ಮೇಘನಾ ಪುತ್ರನ ತೊಟ್ಟಿಲು ಶಾಸ್ತ್ರ ನಡೆಯಲಿದೆ. ಹಿರಿಯರು, ಕುಟುಂಬಸ್ಥರ ಸಮ್ಮುಖದಲ್ಲಿ ಆನಂದ ಹೊತ್ತು ತಂದ ಮಗುವನ್ನು ತೊಟ್ಟಿಲಿಗೆ ಹಾಕಿ ಶಾಸ್ತ್ರ ಮಾಡಲಾಗುತ್ತೆ. ಕುಟುಂಬಸ್ಥರು ಬೆಳಿಗ್ಗೆಯಿಂದಲೇ ಎಲ್ಲಾ ತಯಾರಿ ಮಾಡಿಕೊಳ್ತಿದ್ದಾರೆ. ಮನೆಯಂಗಳದಲ್ಲಿ ಸಂತಸದ ರಂಗೋಲಿ ಅರಳಿದೆ. ಹೂವು, ರಂಗೋಲಿಯಿಂದ ಮನೆಯಂಗಳ ಸಿಂಗಾರಗೊಂಡಿದೆ.

ಜೂ.ಚಿರು ಆಗಮನ, ನಟಿ ಮೇಘನಾ ಸರ್ಜಾಗೆ ಗಂಡು ಮಗು: ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು..

ಚಿರು ಮಗನಿಗಾಗಿ ಗದಗದಿಂದ ಬಂತು ವಿಶೇಷ ತೊಟ್ಟಿಲು: ಇನ್ನು ತೊಟ್ಟಿಲು ಶಾಸ್ತ್ರಕ್ಕಾಗಿ ಗದಗದ ಮಹಿಳಾ ಸಂಘದಿಂದ ಬಣ್ಣಗಳಿಂದ ಕೂಡಿರೋ ಹ್ಯಾಂಡ್ ಮೇಡ್ ತೊಟ್ಟಿಲು ಬಂದಿದೆ. ಚಿರು, ಮೇಘನಾ ಪುತ್ರನಿಗಾಗಿ ಅಭಿಮಾನಿಗಳು ವಿಷೇಶ ತೊಟ್ಟಿಲನ್ನು ಉಡುಗೊರೆಯಾಗಿ ಕಳಿಸಿದ್ದಾರೆ.

ಇದನ್ನೂ ಓದಿ: ಕೂಸು ಹುಟ್ಟುವ ಮೊದಲೇ.. ಅಣ್ಣನ ಮಗುವಿಗಾಗಿ ಬೆಳ್ಳಿ ತೊಟ್ಟಿಲು ಖರೀದಿಸಿದ ಧ್ರುವ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ