AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ.ಚಿರು ಆಗಮನ, ನಟಿ ಮೇಘನಾ ಸರ್ಜಾಗೆ ಗಂಡು ಮಗು: ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು..

ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್​ವುಡ್​ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು.. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ ಚಿರು ರೂಪದಲ್ಲಿ ಬಂದೇಬರುತ್ತಾನೆ ಎಂದು ಇಡೀ […]

ಜೂ.ಚಿರು ಆಗಮನ, ನಟಿ ಮೇಘನಾ ಸರ್ಜಾಗೆ ಗಂಡು ಮಗು: ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು..
ಆಯೇಷಾ ಬಾನು
|

Updated on:Oct 23, 2020 | 3:05 PM

Share

ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್​ವುಡ್​ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು.. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ ಚಿರು ರೂಪದಲ್ಲಿ ಬಂದೇಬರುತ್ತಾನೆ ಎಂದು ಇಡೀ ಸರ್ಜಾ ಕುಟುಂಬ ಅಪಾರ ನಿರೀಕ್ಷೆಯೊಂದಿಗೆ ಕಾದುಕುಳಿತಿತ್ತು.

ಧ್ರುವ ಸರ್ಜಾ ಹಾಗು ಪತ್ನಿ ಪ್ರೇರಣಾ ಹಾಗೂ ಚಿರು ತಾಯಿ ಅಮ್ಮಾಜಿ ಮೂರು ದಿನದಿಂದ ಮಗುವಿನ ನಿರೀಕ್ಷೆಯಲ್ಲಿ ಆಸ್ಪತ್ರೆಯಲ್ಲೇ ಇದ್ದರು. ಧ್ರುವ ಸರ್ಜಾ ಅಂತೂ ಅಣ್ಣನನ್ನೇ ಎತ್ತಿ ಮುದ್ದಾಡಿದಂತೆ ಮಗುವಿನ ಲಾಲನೆಯಲ್ಲಿದ್ದಾರೆ. ಆಸ್ಪತ್ರೆ ಮುಂದೆ ಜಮಾಯಿಸಿರುವ ಚಿರು ಫ್ಯಾನ್ಸ್​ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.

ಇಂದು ಚಿರಂಜೀವಿ ಸರ್ಜಾ ಮತ್ತು ಮೇಘನಾ ಜೋಡಿಯ ಎಂಗೇಜ್ಮೆಂಟ್​ ಡೇ ಕೂಡ ಆಗಿದೆ. 2018ರ ಮೇ 2ರಂದು ಚಿರಂಜೀವಿ ಸರ್ಜಾ ಮತ್ತು ಮೇಘನಾ ವಿವಾಹ ನಡೆದಿತ್ತು. 39 ವರ್ಷದ ಚಿರಂಜೀವಿ ಸರ್ಜಾ ಜೂನ್ 7ರಂದು ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದರು.

ಇದನ್ನೂ ಓದಿ: ಈ ಚಿತ್ರಗಳು ಕೇವಲ ಚಿರು ಅಭಿಮಾನಿಗಳಿಗೆ ಮಾತ್ರ.. ಮಗುವಿನ ಹೆಸರು ಜೂ. ಚಿರು ಅಂತೆ! Photos ಇವೆ

Published On - 11:12 am, Thu, 22 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!