AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ.ಚಿರು ಆಗಮನ, ನಟಿ ಮೇಘನಾ ಸರ್ಜಾಗೆ ಗಂಡು ಮಗು: ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು..

ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್​ವುಡ್​ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು.. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ ಚಿರು ರೂಪದಲ್ಲಿ ಬಂದೇಬರುತ್ತಾನೆ ಎಂದು ಇಡೀ […]

ಜೂ.ಚಿರು ಆಗಮನ, ನಟಿ ಮೇಘನಾ ಸರ್ಜಾಗೆ ಗಂಡು ಮಗು: ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು..
ಆಯೇಷಾ ಬಾನು
|

Updated on:Oct 23, 2020 | 3:05 PM

Share

ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್​ವುಡ್​ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು.. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ ಚಿರು ರೂಪದಲ್ಲಿ ಬಂದೇಬರುತ್ತಾನೆ ಎಂದು ಇಡೀ ಸರ್ಜಾ ಕುಟುಂಬ ಅಪಾರ ನಿರೀಕ್ಷೆಯೊಂದಿಗೆ ಕಾದುಕುಳಿತಿತ್ತು.

ಧ್ರುವ ಸರ್ಜಾ ಹಾಗು ಪತ್ನಿ ಪ್ರೇರಣಾ ಹಾಗೂ ಚಿರು ತಾಯಿ ಅಮ್ಮಾಜಿ ಮೂರು ದಿನದಿಂದ ಮಗುವಿನ ನಿರೀಕ್ಷೆಯಲ್ಲಿ ಆಸ್ಪತ್ರೆಯಲ್ಲೇ ಇದ್ದರು. ಧ್ರುವ ಸರ್ಜಾ ಅಂತೂ ಅಣ್ಣನನ್ನೇ ಎತ್ತಿ ಮುದ್ದಾಡಿದಂತೆ ಮಗುವಿನ ಲಾಲನೆಯಲ್ಲಿದ್ದಾರೆ. ಆಸ್ಪತ್ರೆ ಮುಂದೆ ಜಮಾಯಿಸಿರುವ ಚಿರು ಫ್ಯಾನ್ಸ್​ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.

ಇಂದು ಚಿರಂಜೀವಿ ಸರ್ಜಾ ಮತ್ತು ಮೇಘನಾ ಜೋಡಿಯ ಎಂಗೇಜ್ಮೆಂಟ್​ ಡೇ ಕೂಡ ಆಗಿದೆ. 2018ರ ಮೇ 2ರಂದು ಚಿರಂಜೀವಿ ಸರ್ಜಾ ಮತ್ತು ಮೇಘನಾ ವಿವಾಹ ನಡೆದಿತ್ತು. 39 ವರ್ಷದ ಚಿರಂಜೀವಿ ಸರ್ಜಾ ಜೂನ್ 7ರಂದು ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದರು.

ಇದನ್ನೂ ಓದಿ: ಈ ಚಿತ್ರಗಳು ಕೇವಲ ಚಿರು ಅಭಿಮಾನಿಗಳಿಗೆ ಮಾತ್ರ.. ಮಗುವಿನ ಹೆಸರು ಜೂ. ಚಿರು ಅಂತೆ! Photos ಇವೆ

Published On - 11:12 am, Thu, 22 October 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ