AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ -ಮೌಲ್ವಿ ವಿರುದ್ಧ ಠಾಣೆಗೆ ದೂರು

ಸಂಜನಾರನ್ನ ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡಿದ್ದ ಮೌಲ್ವಿ ವಿರುದ್ಧ ಕಾಟನ್‌ಪೇಟೆ ಠಾಣೆಗೆ ದೂರು ನೀಡಲಾಗಿದೆ. ಟ್ಯಾನರಿ ರೋಡ್‌ನ ದಾರುಲ್ ಉಲುಮ್ ಶಾ ವಲಿಯುಲ್ಲಾದ ಮೌಲ್ವಿಯೊಬ್ಬರ ವಿರುದ್ಧ ವಕೀಲ ಅಮೃತೇಶ್ ಕಾಟನ್‌ಪೇಟೆ ಠಾಣೆಗೆ ದೂರು ನೀಡಿದ್ದಾರೆ.

ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ -ಮೌಲ್ವಿ ವಿರುದ್ಧ ಠಾಣೆಗೆ ದೂರು
ಮೌಲ್ವಿ ವಿರುದ್ಧ ಠಾಣೆಗೆ ದೂರು
KUSHAL V
|

Updated on:Dec 13, 2020 | 5:02 PM

Share

ಬೆಂಗಳೂರು: ಸಂಜನಾರನ್ನ ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡಿದ್ದ ಮೌಲ್ವಿ ವಿರುದ್ಧ ಕಾಟನ್‌ಪೇಟೆ ಠಾಣೆಗೆ ದೂರು ನೀಡಲಾಗಿದೆ. ಟ್ಯಾನರಿ ರೋಡ್‌ನ ದಾರುಲ್ ಉಲುಮ್ ಶಾ ವಲಿಯುಲ್ಲಾದ ಮೌಲ್ವಿಯೊಬ್ಬರ ವಿರುದ್ಧ ವಕೀಲ ಅಮೃತೇಶ್ ಕಾಟನ್‌ಪೇಟೆ ಠಾಣೆಗೆ ದೂರು ನೀಡಿದ್ದಾರೆ.

ನಟಿ ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ ಎಂದು ಕಾಟನ್‌ಪೇಟೆ ಠಾಣೆಗೆ ನೀಡಿರುವ ದೂರಿನಲ್ಲಿ ವಕೀಲ ಆರೋಪಿಸಿದ್ದಾರೆ. ಸದ್ಯ, ದೂರು ಸ್ವೀಕರಿಸಿರುವ ಪೊಲೀಸರು ಕಾನೂನು ಸಲಹೆ ಪಡೆಯಲು ಮುಂದಾಗಿದ್ದಾರೆ. ಸಂಜನಾರನ್ನು ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡ ಬಳಿಕ ಮಹಿರಾ ಎಂದು ಮರುನಾಮಕರಣ ಮಾಡಲಾಗಿತ್ತು.

ಜೈಲಿನಿಂದ ಬಿಡುಗಡೆ ಬಳಿಕ ಸಂಜನಾ ಅಜ್ಞಾತ ಸ್ಥಳಕ್ಕೆ ಶಿಫ್ಟ್​ ಆಗಿದ್ದಾರೆ. ಸೋಮವಾರ ನಟಿ ಸಂಜನಾ ಮನೆಗೆ ಬರುವ ಮಾಹಿತಿ ಲಭ್ಯವಾಗಿದೆ. ಇಂದಿರಾನಗರದಲ್ಲಿರುವ ತಮ್ಮ ನಿವಾಸಕ್ಕೆ ನಟಿ ಸಂಜನಾ ಬರಲಿದ್ದಾರೆ ಎಂದು ಹೇಳಲಾಗಿದೆ.

ಸಂಜನಾ ಮಹೀರಾ ಎಂದು ಹೇಳಿಕೊಳ್ಳದೆ ಇರುವುದು ಸಮಸ್ಯೆಯಲ್ಲ -ಮೌಲಾನಾ ಅಬ್ಬಿದ್ದೀನಿ ಸ್ಪಷ್ಟನೆ

Published On - 4:54 pm, Sun, 13 December 20

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ