AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ -ಮೌಲ್ವಿ ವಿರುದ್ಧ ಠಾಣೆಗೆ ದೂರು

ಸಂಜನಾರನ್ನ ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡಿದ್ದ ಮೌಲ್ವಿ ವಿರುದ್ಧ ಕಾಟನ್‌ಪೇಟೆ ಠಾಣೆಗೆ ದೂರು ನೀಡಲಾಗಿದೆ. ಟ್ಯಾನರಿ ರೋಡ್‌ನ ದಾರುಲ್ ಉಲುಮ್ ಶಾ ವಲಿಯುಲ್ಲಾದ ಮೌಲ್ವಿಯೊಬ್ಬರ ವಿರುದ್ಧ ವಕೀಲ ಅಮೃತೇಶ್ ಕಾಟನ್‌ಪೇಟೆ ಠಾಣೆಗೆ ದೂರು ನೀಡಿದ್ದಾರೆ.

ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ -ಮೌಲ್ವಿ ವಿರುದ್ಧ ಠಾಣೆಗೆ ದೂರು
ಮೌಲ್ವಿ ವಿರುದ್ಧ ಠಾಣೆಗೆ ದೂರು
KUSHAL V
|

Updated on:Dec 13, 2020 | 5:02 PM

Share

ಬೆಂಗಳೂರು: ಸಂಜನಾರನ್ನ ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡಿದ್ದ ಮೌಲ್ವಿ ವಿರುದ್ಧ ಕಾಟನ್‌ಪೇಟೆ ಠಾಣೆಗೆ ದೂರು ನೀಡಲಾಗಿದೆ. ಟ್ಯಾನರಿ ರೋಡ್‌ನ ದಾರುಲ್ ಉಲುಮ್ ಶಾ ವಲಿಯುಲ್ಲಾದ ಮೌಲ್ವಿಯೊಬ್ಬರ ವಿರುದ್ಧ ವಕೀಲ ಅಮೃತೇಶ್ ಕಾಟನ್‌ಪೇಟೆ ಠಾಣೆಗೆ ದೂರು ನೀಡಿದ್ದಾರೆ.

ನಟಿ ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ ಎಂದು ಕಾಟನ್‌ಪೇಟೆ ಠಾಣೆಗೆ ನೀಡಿರುವ ದೂರಿನಲ್ಲಿ ವಕೀಲ ಆರೋಪಿಸಿದ್ದಾರೆ. ಸದ್ಯ, ದೂರು ಸ್ವೀಕರಿಸಿರುವ ಪೊಲೀಸರು ಕಾನೂನು ಸಲಹೆ ಪಡೆಯಲು ಮುಂದಾಗಿದ್ದಾರೆ. ಸಂಜನಾರನ್ನು ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡ ಬಳಿಕ ಮಹಿರಾ ಎಂದು ಮರುನಾಮಕರಣ ಮಾಡಲಾಗಿತ್ತು.

ಜೈಲಿನಿಂದ ಬಿಡುಗಡೆ ಬಳಿಕ ಸಂಜನಾ ಅಜ್ಞಾತ ಸ್ಥಳಕ್ಕೆ ಶಿಫ್ಟ್​ ಆಗಿದ್ದಾರೆ. ಸೋಮವಾರ ನಟಿ ಸಂಜನಾ ಮನೆಗೆ ಬರುವ ಮಾಹಿತಿ ಲಭ್ಯವಾಗಿದೆ. ಇಂದಿರಾನಗರದಲ್ಲಿರುವ ತಮ್ಮ ನಿವಾಸಕ್ಕೆ ನಟಿ ಸಂಜನಾ ಬರಲಿದ್ದಾರೆ ಎಂದು ಹೇಳಲಾಗಿದೆ.

ಸಂಜನಾ ಮಹೀರಾ ಎಂದು ಹೇಳಿಕೊಳ್ಳದೆ ಇರುವುದು ಸಮಸ್ಯೆಯಲ್ಲ -ಮೌಲಾನಾ ಅಬ್ಬಿದ್ದೀನಿ ಸ್ಪಷ್ಟನೆ

Published On - 4:54 pm, Sun, 13 December 20

Follow Us
KUSHAL V
KUSHAL V
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು