AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ -ಮೌಲ್ವಿ ವಿರುದ್ಧ ಠಾಣೆಗೆ ದೂರು

ಸಂಜನಾರನ್ನ ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡಿದ್ದ ಮೌಲ್ವಿ ವಿರುದ್ಧ ಕಾಟನ್‌ಪೇಟೆ ಠಾಣೆಗೆ ದೂರು ನೀಡಲಾಗಿದೆ. ಟ್ಯಾನರಿ ರೋಡ್‌ನ ದಾರುಲ್ ಉಲುಮ್ ಶಾ ವಲಿಯುಲ್ಲಾದ ಮೌಲ್ವಿಯೊಬ್ಬರ ವಿರುದ್ಧ ವಕೀಲ ಅಮೃತೇಶ್ ಕಾಟನ್‌ಪೇಟೆ ಠಾಣೆಗೆ ದೂರು ನೀಡಿದ್ದಾರೆ.

ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ -ಮೌಲ್ವಿ ವಿರುದ್ಧ ಠಾಣೆಗೆ ದೂರು
ಮೌಲ್ವಿ ವಿರುದ್ಧ ಠಾಣೆಗೆ ದೂರು
Follow us
KUSHAL V
|

Updated on:Dec 13, 2020 | 5:02 PM

ಬೆಂಗಳೂರು: ಸಂಜನಾರನ್ನ ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡಿದ್ದ ಮೌಲ್ವಿ ವಿರುದ್ಧ ಕಾಟನ್‌ಪೇಟೆ ಠಾಣೆಗೆ ದೂರು ನೀಡಲಾಗಿದೆ. ಟ್ಯಾನರಿ ರೋಡ್‌ನ ದಾರುಲ್ ಉಲುಮ್ ಶಾ ವಲಿಯುಲ್ಲಾದ ಮೌಲ್ವಿಯೊಬ್ಬರ ವಿರುದ್ಧ ವಕೀಲ ಅಮೃತೇಶ್ ಕಾಟನ್‌ಪೇಟೆ ಠಾಣೆಗೆ ದೂರು ನೀಡಿದ್ದಾರೆ.

ನಟಿ ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ ಎಂದು ಕಾಟನ್‌ಪೇಟೆ ಠಾಣೆಗೆ ನೀಡಿರುವ ದೂರಿನಲ್ಲಿ ವಕೀಲ ಆರೋಪಿಸಿದ್ದಾರೆ. ಸದ್ಯ, ದೂರು ಸ್ವೀಕರಿಸಿರುವ ಪೊಲೀಸರು ಕಾನೂನು ಸಲಹೆ ಪಡೆಯಲು ಮುಂದಾಗಿದ್ದಾರೆ. ಸಂಜನಾರನ್ನು ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡ ಬಳಿಕ ಮಹಿರಾ ಎಂದು ಮರುನಾಮಕರಣ ಮಾಡಲಾಗಿತ್ತು.

ಜೈಲಿನಿಂದ ಬಿಡುಗಡೆ ಬಳಿಕ ಸಂಜನಾ ಅಜ್ಞಾತ ಸ್ಥಳಕ್ಕೆ ಶಿಫ್ಟ್​ ಆಗಿದ್ದಾರೆ. ಸೋಮವಾರ ನಟಿ ಸಂಜನಾ ಮನೆಗೆ ಬರುವ ಮಾಹಿತಿ ಲಭ್ಯವಾಗಿದೆ. ಇಂದಿರಾನಗರದಲ್ಲಿರುವ ತಮ್ಮ ನಿವಾಸಕ್ಕೆ ನಟಿ ಸಂಜನಾ ಬರಲಿದ್ದಾರೆ ಎಂದು ಹೇಳಲಾಗಿದೆ.

ಸಂಜನಾ ಮಹೀರಾ ಎಂದು ಹೇಳಿಕೊಳ್ಳದೆ ಇರುವುದು ಸಮಸ್ಯೆಯಲ್ಲ -ಮೌಲಾನಾ ಅಬ್ಬಿದ್ದೀನಿ ಸ್ಪಷ್ಟನೆ

Published On - 4:54 pm, Sun, 13 December 20

ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು