AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ -ಮೌಲ್ವಿ ವಿರುದ್ಧ ಠಾಣೆಗೆ ದೂರು

ಸಂಜನಾರನ್ನ ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡಿದ್ದ ಮೌಲ್ವಿ ವಿರುದ್ಧ ಕಾಟನ್‌ಪೇಟೆ ಠಾಣೆಗೆ ದೂರು ನೀಡಲಾಗಿದೆ. ಟ್ಯಾನರಿ ರೋಡ್‌ನ ದಾರುಲ್ ಉಲುಮ್ ಶಾ ವಲಿಯುಲ್ಲಾದ ಮೌಲ್ವಿಯೊಬ್ಬರ ವಿರುದ್ಧ ವಕೀಲ ಅಮೃತೇಶ್ ಕಾಟನ್‌ಪೇಟೆ ಠಾಣೆಗೆ ದೂರು ನೀಡಿದ್ದಾರೆ.

ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ -ಮೌಲ್ವಿ ವಿರುದ್ಧ ಠಾಣೆಗೆ ದೂರು
ಮೌಲ್ವಿ ವಿರುದ್ಧ ಠಾಣೆಗೆ ದೂರು
KUSHAL V
|

Updated on:Dec 13, 2020 | 5:02 PM

Share

ಬೆಂಗಳೂರು: ಸಂಜನಾರನ್ನ ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡಿದ್ದ ಮೌಲ್ವಿ ವಿರುದ್ಧ ಕಾಟನ್‌ಪೇಟೆ ಠಾಣೆಗೆ ದೂರು ನೀಡಲಾಗಿದೆ. ಟ್ಯಾನರಿ ರೋಡ್‌ನ ದಾರುಲ್ ಉಲುಮ್ ಶಾ ವಲಿಯುಲ್ಲಾದ ಮೌಲ್ವಿಯೊಬ್ಬರ ವಿರುದ್ಧ ವಕೀಲ ಅಮೃತೇಶ್ ಕಾಟನ್‌ಪೇಟೆ ಠಾಣೆಗೆ ದೂರು ನೀಡಿದ್ದಾರೆ.

ನಟಿ ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ ಎಂದು ಕಾಟನ್‌ಪೇಟೆ ಠಾಣೆಗೆ ನೀಡಿರುವ ದೂರಿನಲ್ಲಿ ವಕೀಲ ಆರೋಪಿಸಿದ್ದಾರೆ. ಸದ್ಯ, ದೂರು ಸ್ವೀಕರಿಸಿರುವ ಪೊಲೀಸರು ಕಾನೂನು ಸಲಹೆ ಪಡೆಯಲು ಮುಂದಾಗಿದ್ದಾರೆ. ಸಂಜನಾರನ್ನು ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡ ಬಳಿಕ ಮಹಿರಾ ಎಂದು ಮರುನಾಮಕರಣ ಮಾಡಲಾಗಿತ್ತು.

ಜೈಲಿನಿಂದ ಬಿಡುಗಡೆ ಬಳಿಕ ಸಂಜನಾ ಅಜ್ಞಾತ ಸ್ಥಳಕ್ಕೆ ಶಿಫ್ಟ್​ ಆಗಿದ್ದಾರೆ. ಸೋಮವಾರ ನಟಿ ಸಂಜನಾ ಮನೆಗೆ ಬರುವ ಮಾಹಿತಿ ಲಭ್ಯವಾಗಿದೆ. ಇಂದಿರಾನಗರದಲ್ಲಿರುವ ತಮ್ಮ ನಿವಾಸಕ್ಕೆ ನಟಿ ಸಂಜನಾ ಬರಲಿದ್ದಾರೆ ಎಂದು ಹೇಳಲಾಗಿದೆ.

ಸಂಜನಾ ಮಹೀರಾ ಎಂದು ಹೇಳಿಕೊಳ್ಳದೆ ಇರುವುದು ಸಮಸ್ಯೆಯಲ್ಲ -ಮೌಲಾನಾ ಅಬ್ಬಿದ್ದೀನಿ ಸ್ಪಷ್ಟನೆ

Published On - 4:54 pm, Sun, 13 December 20

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!