AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಒಳ ಉಡುಪಿನ ಬಗ್ಗೆ ಮಾತನಾಡಿ ವಿವಾದ ಮಾಡಿಕೊಂಡ ಲಾಯರ್ ಜಗದೀಶ್

‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ 17 ಸ್ಪರ್ಧಿಗಳು ಬಂದಿದ್ದಾರೆ. ಆ ಪೈಕಿ ಲಾಯರ್ ಜಗದೀಶ್ ಅವರು ಮಿತಿಮೀರಿ ವರ್ತಿಸುತ್ತಿದ್ದಾರೆ. ಬಿಗ್ ಬಾಸ್​ಗೆ ಅವಾಜ್ ಹಾಕಿದ್ದಾರೆ. ಬಿಗ್ ಬಾಸ್ ಶೋಗೆ ಅವಮಾನ ಮಾಡಿದ್ದಾರೆ. ಈಗ ಅವರು ಮಹಿಳೆಯರ ಒಳಉಡುಪಿನ ಬಗ್ಗೆ ಮಾತನಾಡಿ ವಿವಾದ ಸೃಷ್ಟಿ ಮಾಡಿದ್ದಾರೆ.

ಮಹಿಳೆಯರ ಒಳ ಉಡುಪಿನ ಬಗ್ಗೆ ಮಾತನಾಡಿ ವಿವಾದ ಮಾಡಿಕೊಂಡ ಲಾಯರ್ ಜಗದೀಶ್
ಬಿಗ್ ಬಾಸ್
Follow us
ರಾಜೇಶ್ ದುಗ್ಗುಮನೆ
|

Updated on:Oct 05, 2024 | 9:58 AM

ಲಾಯರ್ ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಅವರು ಎಲ್ಲರಿಗೂ ಠಕ್ಕರ್ ಕೊಡುವ ಕೆಲಸ ಮಾಡುತ್ತಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ಸುಖಾ ಸುಮ್ಮನೆ ಕಾಲ್ಕೆರೆದುಕೊಂಡು ಹೋಗಿ ಜಗಳ ಮಾಡುತ್ತಿದ್ದಾರೆ. ಇದರಿಂದ ವಿವಾದಗಳು ಆಗುತ್ತಿವೆ. ಈಗ ಅವರು ಮಹಿಳೆಯರ ಒಳಉಡುಪಿನ ಬಗ್ಗೆ ಮಾತನಾಡಿ ವಿವಾದ ಸೃಷ್ಟಿ ಮಾಡಿದ್ದಾರೆ. ಈ ವಿಚಾರದ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ. ಅವರು ಈ ರೀತಿಯ ಮಾತನ್ನು ಆಡಬಾರದಿತ್ತು ಎಂದು ಮನೆ ಮಂದಿ ಮಾತನಾಡಿಕೊಂಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಅವಕಾಶ ನೀಡಲಾಗಿತ್ತು. ಇದರಲ್ಲಿ ಸ್ವರ್ಗ ನಿವಾಸಿಗಳು ಮಾತ್ರ ಭಾಗಿ ಆಗಲು ಅವಕಾಶ ಇತ್ತು. 10 ಮಂದಿಯಲ್ಲಿ ಆರು ಜನರು ಮಾತ್ರ ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಇರಬಹುದು ಎಂದು ಬಿಗ್ ಬಾಸ್ ಆದೇಶ ಕೊಟ್ಟರು. ಇಷ್ಟೇ ಅಲ್ಲ, ಆರು ಮಂದಿಯನ್ನು ಸ್ವರ್ಗ ನಿವಾಸಿಗಳ ಒಮ್ಮತದ ನಿರ್ಧಾರದಿಂದ ಆಯ್ಕೆ ಮಾಡಬೇಕು ಎಂದು ಬಿಗ್ ಬಾಸ್ ಆದೇಶ ನೀಡಿದರು.

ವೋಟಿಂಗ್ ಆಧಾರದ ಮೇಲೆ ಸ್ಪರ್ಧಿಗಳನ್ನು ಆಯ್ಕೆ ಮಾಡೋಣ ಎನ್ನುವ ನಿರ್ಧಾರಕ್ಕೆ ಎಲ್ಲರೂ ಬಂದರು. ಇದು ಜಗದೀಶ್ ಅವರ ಕೋಪಕ್ಕೆ ಕಾರಣ ಆಯಿತು. ಅವರು ನೇರವಾಗಿ ಸ್ಪರ್ಧಿಗಳ ವಿರುದ್ಧ ಹರಿಹಾಯ್ದರು. ಅದರಲ್ಲೂ ಈ ಐಡಿಯಾ ನೀಡಿದ ಉಗ್ರಂ ಮಂಜು ವಿರುದ್ಧ ಸಿಡಿದೆದ್ದರು. ಮಾತು ಮಿತಿ ಮೀರುತ್ತಿತ್ತು. ‘ನೀನು ಸಿನಿಮಾದಲ್ಲಿ ಮಾತ್ರ ಉಗ್ರಂ. ನಿಜ ಜೀವನದಲ್ಲಿ ನಾನು ನಿನಗೆ ಉಗ್ರಂ ತೋರಿಸುತ್ತೇನೆ’ ಎಂದು ಜಗದೀಶ್ ಹೇಳಲು ಆರಂಭಿಸಿದರು.

ಇದನ್ನೂ ಓದಿ: ‘ಬಿಗ್ ಬಾಸ್’ಗೆ ಅವಮಾನ ಮಾಡಿದ್ದ ಸ್ಪರ್ಧಿಯನ್ನು ಮುಲಾಜಿಲ್ಲದೆ ಹೊರಹಾಕಿದ್ದ ಸಲ್ಲು; ಕನ್ನಡದಲ್ಲೂ ಮರುಕಳಿಸಲಿದೆ ಘಟನೆ?

ಇದಕ್ಕೆ ಮಂಜು ಹೆಚ್ಚಿನ ಉತ್ತರ ಕೊಡೋಕೆ ಹೋಗಿಲ್ಲ. ‘ಬ್ರೋ..’ ‘ಬ್ರೋ..’ ಎಂದಷ್ಟೇ ಹೇಳಿದರು. ‘ಬ್ರೋ ಪ್ಯಾಂಟೀಸ್ ಎಲ್ಲ ನೋಡಿದೀನಿ. ನನ್ನ ಹೆಂಡತಿ ಹಾಕೋದು ಇದನ್ನೇ’ ಎಂದರು ಜಗದೀಶ್. ಇದು ಮನೆಯವರ ಅಸಮಾಧಾನಕ್ಕೆ ಕಾರಣ ಆಗಿದೆ. ‘ನಿಜವಗಾಲೂ ಇನ್​ಸೆಕ್ಯೂರ್ ಫೀಲ್ ಆಗ್ತಿದೆ. ಹುಡುಗಿಯರ ವೈಯಕ್ತಿಕ ವಿಚಾರಕ್ಕೆ ಬರುತ್ತಿದ್ದಾರೆ. ನೀವು ಏನಾದರೂ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ’ ಎಂದರು ಭವ್ಯಾ ಗೌಡ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:50 am, Sat, 5 October 24

VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ