AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಟಿ ವೇಳೆ ಸ್ಥಳೀಯರು ದೂರು ನೀಡಿದ್ದು ನಿಜ -ನಟ ಯೋಗೀಶ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಜೊತೆ ಡ್ರಗ್ಸ್ ಜಾಲ ತಳುಕು ಹಾಕಿಕೊಂಡಿರುವ ಪ್ರಕರಣ ಸಂಬಂಧ ನೋಟಿಸ್ ಪಡೆದಿರುವ ನಟ ಯೋಗೀಶ್ ಅಲಿಯಾಸ್ ಲೂಸ್​ ಮಾದ, ಇತ್ತೀಚೆಗೆ  ಪಾರ್ಟಿ ವೇಳೆ ಸ್ಥಳೀಯರು ದೂರು ನೀಡಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಲೂಸ್​ ಮಾದ ಯೋಗೀಶ್​ಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು. ನಿನ್ನೆ ISD ಪೊಲೀಸರು ಯೋಗೀಶ್‌ನನ್ನು ತನಿಖೆಗೆ ಒಳಪಡಿಸಿದ್ದರು. ತನಿಖೆ ಬಳಿಕ ಲೂಸ್​ ಮಾದ ಯೋಗೀಶ್ ಬೆಂಗಳೂರಿನ ಕೋಣನಕುಂಟೆ ‌ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಪಾರ್ಟಿ ಮಾಡಿದ್ದು, ಅದಕ್ಕೆ ಸ್ಥಳೀಯರು […]

ಪಾರ್ಟಿ ವೇಳೆ ಸ್ಥಳೀಯರು ದೂರು ನೀಡಿದ್ದು ನಿಜ -ನಟ ಯೋಗೀಶ್
ಆಯೇಷಾ ಬಾನು
|

Updated on:Sep 22, 2020 | 1:14 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಜೊತೆ ಡ್ರಗ್ಸ್ ಜಾಲ ತಳುಕು ಹಾಕಿಕೊಂಡಿರುವ ಪ್ರಕರಣ ಸಂಬಂಧ ನೋಟಿಸ್ ಪಡೆದಿರುವ ನಟ ಯೋಗೀಶ್ ಅಲಿಯಾಸ್ ಲೂಸ್​ ಮಾದ, ಇತ್ತೀಚೆಗೆ  ಪಾರ್ಟಿ ವೇಳೆ ಸ್ಥಳೀಯರು ದೂರು ನೀಡಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಲೂಸ್​ ಮಾದ ಯೋಗೀಶ್​ಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು. ನಿನ್ನೆ ISD ಪೊಲೀಸರು ಯೋಗೀಶ್‌ನನ್ನು ತನಿಖೆಗೆ ಒಳಪಡಿಸಿದ್ದರು. ತನಿಖೆ ಬಳಿಕ ಲೂಸ್​ ಮಾದ ಯೋಗೀಶ್ ಬೆಂಗಳೂರಿನ ಕೋಣನಕುಂಟೆ ‌ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಪಾರ್ಟಿ ಮಾಡಿದ್ದು, ಅದಕ್ಕೆ ಸ್ಥಳೀಯರು ದೂರು ನೀಡಿರುವುದರ ಬಗ್ಗೆ ಮಾತನಾಡಿದ್ದಾರೆ.

ಶನಿವಾರ ನನಗೆ ನೋಟಿಸ್‌ ನೀಡಿದ್ದರು. ಸುಮಾರು 2 ಗಂಟೆ ಪೊಲೀಸರು ವಿಚಾರಣೆ ನಡೆಸಿದ್ರು. ಮಾಹಿತಿ ಪಡೆಯಲು ನನ್ನನ್ನು ಕರೆದಿರಬಹುದು. ರಾಗಿಣಿ ಬಗ್ಗೆ ನನ್ನ ಬಳಿ ಯಾವುದೇ ಪ್ರಶ್ನೆ ಕೇಳಿಲ್ಲ. 2013ರ ನಂತರ ನಟಿ ರಾಗಿಣಿ ಜತೆ ನಾನು ಸಂಪರ್ಕದಲ್ಲಿಲ್ಲ. ಎಲ್ಲಾ ಪ್ರಶ್ನೆಗಳಿಗೆ ನಾನು ಉತ್ತರ ನೀಡಿದ್ದೇನೆ. ವಿಚಾರಣೆಗೆ ಮತ್ತೆ ಕರೆದ್ರೆ ಬರಬೇಕೆಂದು ಪೊಲೀಸರು ಹೇಳಿದ್ದಾರೆ ಎಂದು ಹೇಳಿದ್ರು.

ಸಿಗರೇಟ್‌, ಮದ್ಯ, ಗುಟ್ಕಾ ಸೇವಿಸಿ ಅಭ್ಯಾಸ ಇದೆ. ಆದರೆ ಬೇರೆ ಅಭ್ಯಾಸವಿಲ್ಲ: ನಾನು ಪಾರ್ಟಿಯಲ್ಲಿ ಭಾಗಿಯಾಗಿದ್ದು ನಿಜ. ಪಾರ್ಟಿ ವೇಳೆ ಸ್ಥಳೀಯರು ಸೌಂಡ್ ಹೆಚ್ಚು ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರು. ಪಾರ್ಟಿ ಸ್ಥಳಕ್ಕೆ ಪೊಲೀಸರು ಬಂದಿದ್ರು. ನನಗೆ ಸಿಗರೇಟ್‌, ಮದ್ಯ, ಗುಟ್ಕಾ ಸೇವಿಸಿ ಅಭ್ಯಾಸ ಇದೆ. ಆದರೆ ಬೇರೆ ಅಭ್ಯಾಸವಿಲ್ಲ. ಪೊಲೀಸರು ನನ್ನ ಮೊಬೈಲ್‌ ಫೋನ್‌ ವಶಕ್ಕೆ ಪಡೆದಿಲ್ಲ ಎಂದು ಅವರ ಮೇಲಿದ್ದ ಪಾರ್ಟಿ ಆರೋಪವನ್ನು ತಳ್ಳಿ ಹಾಕಿದ್ದಾರೆ.

Published On - 1:05 pm, Tue, 22 September 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ