AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೂಸ್ ಮಾದ 2 ದಿನ ಹಿಂದೆ ಮಾಡಿಕೊಂಡ ಎಡವಟ್ಟು! ಗಿರಿನಗರ ಪೊಲೀಸರು ಹೇಳೋದೇನು?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟ ಲೂಸ್​ ಮಾದ ಯೋಗೀಶ್​ರನ್ನು ISD ಅಧಿಕಾರಿಗಳು ವಿಚಾರಣೆಗೆ ಕರೆಸಿದ್ದರು. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲ ತಳುಕು ಹಾಕಿಕೊಂಡಿರುವುದು ಸಂಚಲನ ಉಂಟುಮಾಡಿದ್ದರೂ..  ಈ ನಡುವೆ ನಟನ ಮತ್ತೊಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಯೋಗಿ ಭಾಗಿಯಾಗಿದ್ದ ಒಂದು ಪಾರ್ಟಿಯ ವೇಳೆ ಕಿರಿಕ್​ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲ ತಳುಕು ಹಾಕಿಕೊಂಡಿರುವುದು ಭಾರೀ ಸಂಚಲನ ಉಂಟುಮಾಡಿದ್ದರೂ.. ಕೇವಲ ಎರಡು ದಿನಗಳ ಹಿಂದೆ ಯೋಗಿ ಟಾಟಾ ಪ್ರಮೋಟ್ […]

ಲೂಸ್ ಮಾದ 2 ದಿನ ಹಿಂದೆ ಮಾಡಿಕೊಂಡ ಎಡವಟ್ಟು! ಗಿರಿನಗರ ಪೊಲೀಸರು ಹೇಳೋದೇನು?
KUSHAL V
| Edited By: ಸಾಧು ಶ್ರೀನಾಥ್​|

Updated on: Sep 22, 2020 | 10:44 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟ ಲೂಸ್​ ಮಾದ ಯೋಗೀಶ್​ರನ್ನು ISD ಅಧಿಕಾರಿಗಳು ವಿಚಾರಣೆಗೆ ಕರೆಸಿದ್ದರು.

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲ ತಳುಕು ಹಾಕಿಕೊಂಡಿರುವುದು ಸಂಚಲನ ಉಂಟುಮಾಡಿದ್ದರೂ..  ಈ ನಡುವೆ ನಟನ ಮತ್ತೊಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಯೋಗಿ ಭಾಗಿಯಾಗಿದ್ದ ಒಂದು ಪಾರ್ಟಿಯ ವೇಳೆ ಕಿರಿಕ್​ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲ ತಳುಕು ಹಾಕಿಕೊಂಡಿರುವುದು ಭಾರೀ ಸಂಚಲನ ಉಂಟುಮಾಡಿದ್ದರೂ.. ಕೇವಲ ಎರಡು ದಿನಗಳ ಹಿಂದೆ ಯೋಗಿ ಟಾಟಾ ಪ್ರಮೋಟ್ ಅಪಾರ್ಟ್​ಮೆಂಟ್​ನಲ್ಲಿ ನಡೆದ ಪಾರ್ಟಿ ಒಂದರಲ್ಲಿ ಭಾಗಿಯಾಗಿದ್ದರು. ರಾತ್ರಿ ಸುಮಾರು 8.30 ಗಂಟೆಗೆ ಪಾರ್ಟಿಯಿಂದ ಅಕ್ಕಪಕ್ಕದ ಫ್ಲ್ಯಾಟ್​ನವರಿಗೆ ಕಿರಿಕಿರಿ ಉಂಟಾದ ಹಿನ್ನೆಲೆಯಲ್ಲಿ ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದರಂತೆ.

ಕೂಡಲೇ ಸ್ಥಳಕ್ಕೆ ಬಂದಿದ್ದ ಗಿರಿನಗರ ಠಾಣೆಯ ಬೀಟ್ ಪೊಲೀಸರು ಪಾರ್ಟಿ ಮಾಡುವಾಗ ಅಕ್ಕಪಕ್ಕದ ಮನೆಯವರಿಗೆ ತೊಂದರೆ ಮಾಡದಂತೆ ವಾರ್ನಿಂಗ್ ಕೊಟ್ಟಿದ್ದರು ಎಂದು ತಿಳಿದುಬಂದಿದೆ.

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ