AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೂಸ್ ಮಾದ 2 ದಿನ ಹಿಂದೆ ಮಾಡಿಕೊಂಡ ಎಡವಟ್ಟು! ಗಿರಿನಗರ ಪೊಲೀಸರು ಹೇಳೋದೇನು?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟ ಲೂಸ್​ ಮಾದ ಯೋಗೀಶ್​ರನ್ನು ISD ಅಧಿಕಾರಿಗಳು ವಿಚಾರಣೆಗೆ ಕರೆಸಿದ್ದರು. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲ ತಳುಕು ಹಾಕಿಕೊಂಡಿರುವುದು ಸಂಚಲನ ಉಂಟುಮಾಡಿದ್ದರೂ..  ಈ ನಡುವೆ ನಟನ ಮತ್ತೊಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಯೋಗಿ ಭಾಗಿಯಾಗಿದ್ದ ಒಂದು ಪಾರ್ಟಿಯ ವೇಳೆ ಕಿರಿಕ್​ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲ ತಳುಕು ಹಾಕಿಕೊಂಡಿರುವುದು ಭಾರೀ ಸಂಚಲನ ಉಂಟುಮಾಡಿದ್ದರೂ.. ಕೇವಲ ಎರಡು ದಿನಗಳ ಹಿಂದೆ ಯೋಗಿ ಟಾಟಾ ಪ್ರಮೋಟ್ […]

ಲೂಸ್ ಮಾದ 2 ದಿನ ಹಿಂದೆ ಮಾಡಿಕೊಂಡ ಎಡವಟ್ಟು! ಗಿರಿನಗರ ಪೊಲೀಸರು ಹೇಳೋದೇನು?
KUSHAL V
| Edited By: |

Updated on: Sep 22, 2020 | 10:44 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟ ಲೂಸ್​ ಮಾದ ಯೋಗೀಶ್​ರನ್ನು ISD ಅಧಿಕಾರಿಗಳು ವಿಚಾರಣೆಗೆ ಕರೆಸಿದ್ದರು.

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲ ತಳುಕು ಹಾಕಿಕೊಂಡಿರುವುದು ಸಂಚಲನ ಉಂಟುಮಾಡಿದ್ದರೂ..  ಈ ನಡುವೆ ನಟನ ಮತ್ತೊಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಯೋಗಿ ಭಾಗಿಯಾಗಿದ್ದ ಒಂದು ಪಾರ್ಟಿಯ ವೇಳೆ ಕಿರಿಕ್​ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲ ತಳುಕು ಹಾಕಿಕೊಂಡಿರುವುದು ಭಾರೀ ಸಂಚಲನ ಉಂಟುಮಾಡಿದ್ದರೂ.. ಕೇವಲ ಎರಡು ದಿನಗಳ ಹಿಂದೆ ಯೋಗಿ ಟಾಟಾ ಪ್ರಮೋಟ್ ಅಪಾರ್ಟ್​ಮೆಂಟ್​ನಲ್ಲಿ ನಡೆದ ಪಾರ್ಟಿ ಒಂದರಲ್ಲಿ ಭಾಗಿಯಾಗಿದ್ದರು. ರಾತ್ರಿ ಸುಮಾರು 8.30 ಗಂಟೆಗೆ ಪಾರ್ಟಿಯಿಂದ ಅಕ್ಕಪಕ್ಕದ ಫ್ಲ್ಯಾಟ್​ನವರಿಗೆ ಕಿರಿಕಿರಿ ಉಂಟಾದ ಹಿನ್ನೆಲೆಯಲ್ಲಿ ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದರಂತೆ.

ಕೂಡಲೇ ಸ್ಥಳಕ್ಕೆ ಬಂದಿದ್ದ ಗಿರಿನಗರ ಠಾಣೆಯ ಬೀಟ್ ಪೊಲೀಸರು ಪಾರ್ಟಿ ಮಾಡುವಾಗ ಅಕ್ಕಪಕ್ಕದ ಮನೆಯವರಿಗೆ ತೊಂದರೆ ಮಾಡದಂತೆ ವಾರ್ನಿಂಗ್ ಕೊಟ್ಟಿದ್ದರು ಎಂದು ತಿಳಿದುಬಂದಿದೆ.

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!