AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೂಸ್ ಮಾದ 2 ದಿನ ಹಿಂದೆ ಮಾಡಿಕೊಂಡ ಎಡವಟ್ಟು! ಗಿರಿನಗರ ಪೊಲೀಸರು ಹೇಳೋದೇನು?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟ ಲೂಸ್​ ಮಾದ ಯೋಗೀಶ್​ರನ್ನು ISD ಅಧಿಕಾರಿಗಳು ವಿಚಾರಣೆಗೆ ಕರೆಸಿದ್ದರು. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲ ತಳುಕು ಹಾಕಿಕೊಂಡಿರುವುದು ಸಂಚಲನ ಉಂಟುಮಾಡಿದ್ದರೂ..  ಈ ನಡುವೆ ನಟನ ಮತ್ತೊಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಯೋಗಿ ಭಾಗಿಯಾಗಿದ್ದ ಒಂದು ಪಾರ್ಟಿಯ ವೇಳೆ ಕಿರಿಕ್​ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲ ತಳುಕು ಹಾಕಿಕೊಂಡಿರುವುದು ಭಾರೀ ಸಂಚಲನ ಉಂಟುಮಾಡಿದ್ದರೂ.. ಕೇವಲ ಎರಡು ದಿನಗಳ ಹಿಂದೆ ಯೋಗಿ ಟಾಟಾ ಪ್ರಮೋಟ್ […]

ಲೂಸ್ ಮಾದ 2 ದಿನ ಹಿಂದೆ ಮಾಡಿಕೊಂಡ ಎಡವಟ್ಟು! ಗಿರಿನಗರ ಪೊಲೀಸರು ಹೇಳೋದೇನು?
KUSHAL V
| Edited By: ಸಾಧು ಶ್ರೀನಾಥ್​|

Updated on: Sep 22, 2020 | 10:44 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟ ಲೂಸ್​ ಮಾದ ಯೋಗೀಶ್​ರನ್ನು ISD ಅಧಿಕಾರಿಗಳು ವಿಚಾರಣೆಗೆ ಕರೆಸಿದ್ದರು.

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲ ತಳುಕು ಹಾಕಿಕೊಂಡಿರುವುದು ಸಂಚಲನ ಉಂಟುಮಾಡಿದ್ದರೂ..  ಈ ನಡುವೆ ನಟನ ಮತ್ತೊಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಯೋಗಿ ಭಾಗಿಯಾಗಿದ್ದ ಒಂದು ಪಾರ್ಟಿಯ ವೇಳೆ ಕಿರಿಕ್​ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲ ತಳುಕು ಹಾಕಿಕೊಂಡಿರುವುದು ಭಾರೀ ಸಂಚಲನ ಉಂಟುಮಾಡಿದ್ದರೂ.. ಕೇವಲ ಎರಡು ದಿನಗಳ ಹಿಂದೆ ಯೋಗಿ ಟಾಟಾ ಪ್ರಮೋಟ್ ಅಪಾರ್ಟ್​ಮೆಂಟ್​ನಲ್ಲಿ ನಡೆದ ಪಾರ್ಟಿ ಒಂದರಲ್ಲಿ ಭಾಗಿಯಾಗಿದ್ದರು. ರಾತ್ರಿ ಸುಮಾರು 8.30 ಗಂಟೆಗೆ ಪಾರ್ಟಿಯಿಂದ ಅಕ್ಕಪಕ್ಕದ ಫ್ಲ್ಯಾಟ್​ನವರಿಗೆ ಕಿರಿಕಿರಿ ಉಂಟಾದ ಹಿನ್ನೆಲೆಯಲ್ಲಿ ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದರಂತೆ.

ಕೂಡಲೇ ಸ್ಥಳಕ್ಕೆ ಬಂದಿದ್ದ ಗಿರಿನಗರ ಠಾಣೆಯ ಬೀಟ್ ಪೊಲೀಸರು ಪಾರ್ಟಿ ಮಾಡುವಾಗ ಅಕ್ಕಪಕ್ಕದ ಮನೆಯವರಿಗೆ ತೊಂದರೆ ಮಾಡದಂತೆ ವಾರ್ನಿಂಗ್ ಕೊಟ್ಟಿದ್ದರು ಎಂದು ತಿಳಿದುಬಂದಿದೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ