AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೂಸ್ ಮಾದ 2 ದಿನ ಹಿಂದೆ ಮಾಡಿಕೊಂಡ ಎಡವಟ್ಟು! ಗಿರಿನಗರ ಪೊಲೀಸರು ಹೇಳೋದೇನು?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟ ಲೂಸ್​ ಮಾದ ಯೋಗೀಶ್​ರನ್ನು ISD ಅಧಿಕಾರಿಗಳು ವಿಚಾರಣೆಗೆ ಕರೆಸಿದ್ದರು. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲ ತಳುಕು ಹಾಕಿಕೊಂಡಿರುವುದು ಸಂಚಲನ ಉಂಟುಮಾಡಿದ್ದರೂ..  ಈ ನಡುವೆ ನಟನ ಮತ್ತೊಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಯೋಗಿ ಭಾಗಿಯಾಗಿದ್ದ ಒಂದು ಪಾರ್ಟಿಯ ವೇಳೆ ಕಿರಿಕ್​ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲ ತಳುಕು ಹಾಕಿಕೊಂಡಿರುವುದು ಭಾರೀ ಸಂಚಲನ ಉಂಟುಮಾಡಿದ್ದರೂ.. ಕೇವಲ ಎರಡು ದಿನಗಳ ಹಿಂದೆ ಯೋಗಿ ಟಾಟಾ ಪ್ರಮೋಟ್ […]

ಲೂಸ್ ಮಾದ 2 ದಿನ ಹಿಂದೆ ಮಾಡಿಕೊಂಡ ಎಡವಟ್ಟು! ಗಿರಿನಗರ ಪೊಲೀಸರು ಹೇಳೋದೇನು?
KUSHAL V
| Edited By: ಸಾಧು ಶ್ರೀನಾಥ್​|

Updated on: Sep 22, 2020 | 10:44 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟ ಲೂಸ್​ ಮಾದ ಯೋಗೀಶ್​ರನ್ನು ISD ಅಧಿಕಾರಿಗಳು ವಿಚಾರಣೆಗೆ ಕರೆಸಿದ್ದರು.

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲ ತಳುಕು ಹಾಕಿಕೊಂಡಿರುವುದು ಸಂಚಲನ ಉಂಟುಮಾಡಿದ್ದರೂ..  ಈ ನಡುವೆ ನಟನ ಮತ್ತೊಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಯೋಗಿ ಭಾಗಿಯಾಗಿದ್ದ ಒಂದು ಪಾರ್ಟಿಯ ವೇಳೆ ಕಿರಿಕ್​ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲ ತಳುಕು ಹಾಕಿಕೊಂಡಿರುವುದು ಭಾರೀ ಸಂಚಲನ ಉಂಟುಮಾಡಿದ್ದರೂ.. ಕೇವಲ ಎರಡು ದಿನಗಳ ಹಿಂದೆ ಯೋಗಿ ಟಾಟಾ ಪ್ರಮೋಟ್ ಅಪಾರ್ಟ್​ಮೆಂಟ್​ನಲ್ಲಿ ನಡೆದ ಪಾರ್ಟಿ ಒಂದರಲ್ಲಿ ಭಾಗಿಯಾಗಿದ್ದರು. ರಾತ್ರಿ ಸುಮಾರು 8.30 ಗಂಟೆಗೆ ಪಾರ್ಟಿಯಿಂದ ಅಕ್ಕಪಕ್ಕದ ಫ್ಲ್ಯಾಟ್​ನವರಿಗೆ ಕಿರಿಕಿರಿ ಉಂಟಾದ ಹಿನ್ನೆಲೆಯಲ್ಲಿ ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದರಂತೆ.

ಕೂಡಲೇ ಸ್ಥಳಕ್ಕೆ ಬಂದಿದ್ದ ಗಿರಿನಗರ ಠಾಣೆಯ ಬೀಟ್ ಪೊಲೀಸರು ಪಾರ್ಟಿ ಮಾಡುವಾಗ ಅಕ್ಕಪಕ್ಕದ ಮನೆಯವರಿಗೆ ತೊಂದರೆ ಮಾಡದಂತೆ ವಾರ್ನಿಂಗ್ ಕೊಟ್ಟಿದ್ದರು ಎಂದು ತಿಳಿದುಬಂದಿದೆ.

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!