AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darling Krishna Milana Nagaraj Coronavirus| ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಲವ್​​ ಮಾಕ್​ಟೈಲ್ ಖ್ಯಾತ ಜೋಡಿ​ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

Darling Krishna Milana Nagaraj Coronavirus| ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ದೃಢ
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ದೃಢ
ಸಾಧು ಶ್ರೀನಾಥ್​
|

Updated on:Apr 14, 2021 | 12:58 PM

Share

ಬೆಂಗಳೂರು: ಲವ್​​ ಮಾಕ್​ಟೈಲ್ ಖ್ಯಾತ ಜೋಡಿ​ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಸ್ಯಾಂಡಲ್​ವುಡ್ ಯುವ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್​ ಪ್ರೇಮಿಗಳ ದಿನದಂದು ಗಣ್ಯಾತಿಗಣ್ಯರ ಸಮ್ಮುಖದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದರು. ಅದ್ಧೂರಿ ಆರತಕ್ಷತೆ ಸಮಾರಂಭವೂ ನೆರವೇರಿತ್ತು.

ಕೆಲ ತಿಂಗಳ ಹಿಂದೆ ಸಪ್ತ ಪದಿ ತುಳಿದು ಮಾಲ್ಡೀವ್ಸ್​ನಲ್ಲಿ ಹನಿಮೂನ್ ಪ್ರವಾಸದ ಬಳಿಕ ವಾಪಾಸ್ ಆಗಿದ್ದ ಸ್ಯಾಂಡಲ್​ವುಡ್ ಕ್ಯೂಟ್ ಜೋಡಿ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ತಮ್ಮ ತಮ್ಮ ಸಿನಿಮಾ ಕೆಲಸಗಳಲ್ಲಿ ನಿರತರಾಗಿದ್ದರು. ಮದುವೆ ನಂತರ ಮಿಲನಾ ನಾಗರಾಜ್ ತಮ್ಮ ಹೊಸ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿಯಾಗಿದ್ದರು. ಹಾಗೂ ಡಾರ್ಲಿಂಗ್ ಕೃಷ್ಣ ಕೂಡ ಕೆಲಸದಲ್ಲಿ ತೊಡಗಿಕೊಂಡಿದ್ದರು. ಈಗ ಈ ಜೋಡಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ನ್ಮಮ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಡಾರ್ಲಿಂಗ್ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮೂಲಕ ತಿಳಿಸಿದ್ದಾರೆ.

ಇದನ್ನು ಓದಿ: ಸಪ್ತಪದಿ ತುಳಿದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್

(Love mocktail pair darling krishna and milana nagaraj contracted coronavirus)

Published On - 12:33 pm, Wed, 14 April 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ