AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darling Krishna Milana Nagaraj Coronavirus| ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಲವ್​​ ಮಾಕ್​ಟೈಲ್ ಖ್ಯಾತ ಜೋಡಿ​ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

Darling Krishna Milana Nagaraj Coronavirus| ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ದೃಢ
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ದೃಢ
ಸಾಧು ಶ್ರೀನಾಥ್​
|

Updated on:Apr 14, 2021 | 12:58 PM

Share

ಬೆಂಗಳೂರು: ಲವ್​​ ಮಾಕ್​ಟೈಲ್ ಖ್ಯಾತ ಜೋಡಿ​ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಸ್ಯಾಂಡಲ್​ವುಡ್ ಯುವ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್​ ಪ್ರೇಮಿಗಳ ದಿನದಂದು ಗಣ್ಯಾತಿಗಣ್ಯರ ಸಮ್ಮುಖದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದರು. ಅದ್ಧೂರಿ ಆರತಕ್ಷತೆ ಸಮಾರಂಭವೂ ನೆರವೇರಿತ್ತು.

ಕೆಲ ತಿಂಗಳ ಹಿಂದೆ ಸಪ್ತ ಪದಿ ತುಳಿದು ಮಾಲ್ಡೀವ್ಸ್​ನಲ್ಲಿ ಹನಿಮೂನ್ ಪ್ರವಾಸದ ಬಳಿಕ ವಾಪಾಸ್ ಆಗಿದ್ದ ಸ್ಯಾಂಡಲ್​ವುಡ್ ಕ್ಯೂಟ್ ಜೋಡಿ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ತಮ್ಮ ತಮ್ಮ ಸಿನಿಮಾ ಕೆಲಸಗಳಲ್ಲಿ ನಿರತರಾಗಿದ್ದರು. ಮದುವೆ ನಂತರ ಮಿಲನಾ ನಾಗರಾಜ್ ತಮ್ಮ ಹೊಸ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿಯಾಗಿದ್ದರು. ಹಾಗೂ ಡಾರ್ಲಿಂಗ್ ಕೃಷ್ಣ ಕೂಡ ಕೆಲಸದಲ್ಲಿ ತೊಡಗಿಕೊಂಡಿದ್ದರು. ಈಗ ಈ ಜೋಡಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ನ್ಮಮ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಡಾರ್ಲಿಂಗ್ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮೂಲಕ ತಿಳಿಸಿದ್ದಾರೆ.

ಇದನ್ನು ಓದಿ: ಸಪ್ತಪದಿ ತುಳಿದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್

(Love mocktail pair darling krishna and milana nagaraj contracted coronavirus)

Published On - 12:33 pm, Wed, 14 April 21

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ