AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darling Krishna Milana Nagaraj Coronavirus| ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಲವ್​​ ಮಾಕ್​ಟೈಲ್ ಖ್ಯಾತ ಜೋಡಿ​ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

Darling Krishna Milana Nagaraj Coronavirus| ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ದೃಢ
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ದೃಢ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 14, 2021 | 12:58 PM

Share

ಬೆಂಗಳೂರು: ಲವ್​​ ಮಾಕ್​ಟೈಲ್ ಖ್ಯಾತ ಜೋಡಿ​ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಸ್ಯಾಂಡಲ್​ವುಡ್ ಯುವ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್​ ಪ್ರೇಮಿಗಳ ದಿನದಂದು ಗಣ್ಯಾತಿಗಣ್ಯರ ಸಮ್ಮುಖದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದರು. ಅದ್ಧೂರಿ ಆರತಕ್ಷತೆ ಸಮಾರಂಭವೂ ನೆರವೇರಿತ್ತು.

ಕೆಲ ತಿಂಗಳ ಹಿಂದೆ ಸಪ್ತ ಪದಿ ತುಳಿದು ಮಾಲ್ಡೀವ್ಸ್​ನಲ್ಲಿ ಹನಿಮೂನ್ ಪ್ರವಾಸದ ಬಳಿಕ ವಾಪಾಸ್ ಆಗಿದ್ದ ಸ್ಯಾಂಡಲ್​ವುಡ್ ಕ್ಯೂಟ್ ಜೋಡಿ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ತಮ್ಮ ತಮ್ಮ ಸಿನಿಮಾ ಕೆಲಸಗಳಲ್ಲಿ ನಿರತರಾಗಿದ್ದರು. ಮದುವೆ ನಂತರ ಮಿಲನಾ ನಾಗರಾಜ್ ತಮ್ಮ ಹೊಸ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿಯಾಗಿದ್ದರು. ಹಾಗೂ ಡಾರ್ಲಿಂಗ್ ಕೃಷ್ಣ ಕೂಡ ಕೆಲಸದಲ್ಲಿ ತೊಡಗಿಕೊಂಡಿದ್ದರು. ಈಗ ಈ ಜೋಡಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ನ್ಮಮ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಡಾರ್ಲಿಂಗ್ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮೂಲಕ ತಿಳಿಸಿದ್ದಾರೆ.

ಇದನ್ನು ಓದಿ: ಸಪ್ತಪದಿ ತುಳಿದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್

(Love mocktail pair darling krishna and milana nagaraj contracted coronavirus)

Published On - 12:33 pm, Wed, 14 April 21

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್