AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಹಮ್ಮದ್: The Messenger Of God’ ಚಿತ್ರದ ಪ್ರಸಾರಕ್ಕೆ ಮಹಾರಾಷ್ಟ್ರ ತಡೆ ಕೋರಿದ್ದೇಕೆ ಗೊತ್ತಾ?

ಮುಂಬೈ: ಮಹಾರಾಷ್ಟ್ರ ಸರ್ಕಾರ ವಿವಾದಿತ ಚಲನಚಿತ್ರ “ಮುಹಮ್ಮದ್: ದಿ ಮೆಸೆಂಜರ್ ಆಫ್ ಗಾಡ್ “ ಪ್ರಸಾರವಾಗದಂತೆ ತಡೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಈ ಸಂಬಂಧ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 2015ರಲ್ಲಿ ನಿರ್ಮಾಣವಾದ ಈ ಚಿತ್ರ ಈಗ ಜುಲೈ 21ರಂದು ಭಾರತದಲ್ಲಿ ಡಿಜಿಟಲ್‌ನಲ್ಲಿ ಅಂದ್ರೆ  ಆನ್‌ಲೈನ್‌ನಲ್ಲಿ   ಬಿಡುಗಡೆಯಾಗುತ್ತಿದೆ. ಆದ್ರೆ ಇದಕ್ಕೆ ಮುಂಬೈ ಮೂಲದ ಸುನ್ನಿ ಮುಸ್ಲಿಂ ಸಂಘಟನೆ ರಜಾ ಅಕಾಡೆಮಿ ವಿರೋಧ ವ್ಯಕ್ತಪಡಿಸಿದೆ. ಈ ಸಬಂಧ ಚಿತ್ರವನ್ನು […]

‘ಮುಹಮ್ಮದ್: The Messenger Of God’ ಚಿತ್ರದ ಪ್ರಸಾರಕ್ಕೆ ಮಹಾರಾಷ್ಟ್ರ ತಡೆ ಕೋರಿದ್ದೇಕೆ ಗೊತ್ತಾ?
Guru
|

Updated on: Jul 15, 2020 | 9:53 PM

Share

ಮುಂಬೈ: ಮಹಾರಾಷ್ಟ್ರ ಸರ್ಕಾರ ವಿವಾದಿತ ಚಲನಚಿತ್ರ “ಮುಹಮ್ಮದ್: ದಿ ಮೆಸೆಂಜರ್ ಆಫ್ ಗಾಡ್ “ ಪ್ರಸಾರವಾಗದಂತೆ ತಡೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಈ ಸಂಬಂಧ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

2015ರಲ್ಲಿ ನಿರ್ಮಾಣವಾದ ಈ ಚಿತ್ರ ಈಗ ಜುಲೈ 21ರಂದು ಭಾರತದಲ್ಲಿ ಡಿಜಿಟಲ್‌ನಲ್ಲಿ ಅಂದ್ರೆ  ಆನ್‌ಲೈನ್‌ನಲ್ಲಿ   ಬಿಡುಗಡೆಯಾಗುತ್ತಿದೆ. ಆದ್ರೆ ಇದಕ್ಕೆ ಮುಂಬೈ ಮೂಲದ ಸುನ್ನಿ ಮುಸ್ಲಿಂ ಸಂಘಟನೆ ರಜಾ ಅಕಾಡೆಮಿ ವಿರೋಧ ವ್ಯಕ್ತಪಡಿಸಿದೆ. ಈ ಸಬಂಧ ಚಿತ್ರವನ್ನು ಪ್ರಸಾರ ಮಾಡದಂತೆ ತಡೆಯಬೇಕೆಂದು ಮಹಾರಾಷ್ಟ್ರ ಸರ್ಕಾರಕ್ಕೆ ಆಗ್ರಹಿಸಿತ್ತು. ಅಷ್ಟೆ ಅಲ್ಲ ಚಿತ್ರದ ವಿತರರಕರಿಗೂ ಚಿತ್ರವನ್ನು ಬಿಡುಗಡೆ ಗೊಳಿಸದಂತೆ ಮನವಿ ಮಾಡಿತ್ತು.

ಇರಾನ್‌ನಲ್ಲಿ 2015ರಲ್ಲಿ ನಿರ್ಮಾಣವಾಗಿರುವ “ಮುಹಮ್ಮದ್: ದಿ ಮೆಸೆಂಜರ್ ಆಫ್ ಗಾಡ್” ಚಿತ್ರ ಪ್ರೊಫೆಟ್ ಮೊಹಮ್ಮದ್ ಅವರ ಕುರಿತಾಗಿದೆ. ಈ ಚಿತ್ರವನ್ನು ಇರಾನ್‌ನ ಖ್ಯಾತ ನಿರ್ದೇಶಕ ಮಜೀದ್ ಮಜಿದಿ ನಿರ್ದೇಶಿಸಿದ್ದು, ಭಾರತದ ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡಿದ್ದಾರೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?