AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಹಮ್ಮದ್: The Messenger Of God’ ಚಿತ್ರದ ಪ್ರಸಾರಕ್ಕೆ ಮಹಾರಾಷ್ಟ್ರ ತಡೆ ಕೋರಿದ್ದೇಕೆ ಗೊತ್ತಾ?

ಮುಂಬೈ: ಮಹಾರಾಷ್ಟ್ರ ಸರ್ಕಾರ ವಿವಾದಿತ ಚಲನಚಿತ್ರ “ಮುಹಮ್ಮದ್: ದಿ ಮೆಸೆಂಜರ್ ಆಫ್ ಗಾಡ್ “ ಪ್ರಸಾರವಾಗದಂತೆ ತಡೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಈ ಸಂಬಂಧ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 2015ರಲ್ಲಿ ನಿರ್ಮಾಣವಾದ ಈ ಚಿತ್ರ ಈಗ ಜುಲೈ 21ರಂದು ಭಾರತದಲ್ಲಿ ಡಿಜಿಟಲ್‌ನಲ್ಲಿ ಅಂದ್ರೆ  ಆನ್‌ಲೈನ್‌ನಲ್ಲಿ   ಬಿಡುಗಡೆಯಾಗುತ್ತಿದೆ. ಆದ್ರೆ ಇದಕ್ಕೆ ಮುಂಬೈ ಮೂಲದ ಸುನ್ನಿ ಮುಸ್ಲಿಂ ಸಂಘಟನೆ ರಜಾ ಅಕಾಡೆಮಿ ವಿರೋಧ ವ್ಯಕ್ತಪಡಿಸಿದೆ. ಈ ಸಬಂಧ ಚಿತ್ರವನ್ನು […]

‘ಮುಹಮ್ಮದ್: The Messenger Of God’ ಚಿತ್ರದ ಪ್ರಸಾರಕ್ಕೆ ಮಹಾರಾಷ್ಟ್ರ ತಡೆ ಕೋರಿದ್ದೇಕೆ ಗೊತ್ತಾ?
Guru
|

Updated on: Jul 15, 2020 | 9:53 PM

Share

ಮುಂಬೈ: ಮಹಾರಾಷ್ಟ್ರ ಸರ್ಕಾರ ವಿವಾದಿತ ಚಲನಚಿತ್ರ “ಮುಹಮ್ಮದ್: ದಿ ಮೆಸೆಂಜರ್ ಆಫ್ ಗಾಡ್ “ ಪ್ರಸಾರವಾಗದಂತೆ ತಡೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಈ ಸಂಬಂಧ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

2015ರಲ್ಲಿ ನಿರ್ಮಾಣವಾದ ಈ ಚಿತ್ರ ಈಗ ಜುಲೈ 21ರಂದು ಭಾರತದಲ್ಲಿ ಡಿಜಿಟಲ್‌ನಲ್ಲಿ ಅಂದ್ರೆ  ಆನ್‌ಲೈನ್‌ನಲ್ಲಿ   ಬಿಡುಗಡೆಯಾಗುತ್ತಿದೆ. ಆದ್ರೆ ಇದಕ್ಕೆ ಮುಂಬೈ ಮೂಲದ ಸುನ್ನಿ ಮುಸ್ಲಿಂ ಸಂಘಟನೆ ರಜಾ ಅಕಾಡೆಮಿ ವಿರೋಧ ವ್ಯಕ್ತಪಡಿಸಿದೆ. ಈ ಸಬಂಧ ಚಿತ್ರವನ್ನು ಪ್ರಸಾರ ಮಾಡದಂತೆ ತಡೆಯಬೇಕೆಂದು ಮಹಾರಾಷ್ಟ್ರ ಸರ್ಕಾರಕ್ಕೆ ಆಗ್ರಹಿಸಿತ್ತು. ಅಷ್ಟೆ ಅಲ್ಲ ಚಿತ್ರದ ವಿತರರಕರಿಗೂ ಚಿತ್ರವನ್ನು ಬಿಡುಗಡೆ ಗೊಳಿಸದಂತೆ ಮನವಿ ಮಾಡಿತ್ತು.

ಇರಾನ್‌ನಲ್ಲಿ 2015ರಲ್ಲಿ ನಿರ್ಮಾಣವಾಗಿರುವ “ಮುಹಮ್ಮದ್: ದಿ ಮೆಸೆಂಜರ್ ಆಫ್ ಗಾಡ್” ಚಿತ್ರ ಪ್ರೊಫೆಟ್ ಮೊಹಮ್ಮದ್ ಅವರ ಕುರಿತಾಗಿದೆ. ಈ ಚಿತ್ರವನ್ನು ಇರಾನ್‌ನ ಖ್ಯಾತ ನಿರ್ದೇಶಕ ಮಜೀದ್ ಮಜಿದಿ ನಿರ್ದೇಶಿಸಿದ್ದು, ಭಾರತದ ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡಿದ್ದಾರೆ.

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?