AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಹಮ್ಮದ್: The Messenger Of God’ ಚಿತ್ರದ ಪ್ರಸಾರಕ್ಕೆ ಮಹಾರಾಷ್ಟ್ರ ತಡೆ ಕೋರಿದ್ದೇಕೆ ಗೊತ್ತಾ?

ಮುಂಬೈ: ಮಹಾರಾಷ್ಟ್ರ ಸರ್ಕಾರ ವಿವಾದಿತ ಚಲನಚಿತ್ರ “ಮುಹಮ್ಮದ್: ದಿ ಮೆಸೆಂಜರ್ ಆಫ್ ಗಾಡ್ “ ಪ್ರಸಾರವಾಗದಂತೆ ತಡೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಈ ಸಂಬಂಧ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 2015ರಲ್ಲಿ ನಿರ್ಮಾಣವಾದ ಈ ಚಿತ್ರ ಈಗ ಜುಲೈ 21ರಂದು ಭಾರತದಲ್ಲಿ ಡಿಜಿಟಲ್‌ನಲ್ಲಿ ಅಂದ್ರೆ  ಆನ್‌ಲೈನ್‌ನಲ್ಲಿ   ಬಿಡುಗಡೆಯಾಗುತ್ತಿದೆ. ಆದ್ರೆ ಇದಕ್ಕೆ ಮುಂಬೈ ಮೂಲದ ಸುನ್ನಿ ಮುಸ್ಲಿಂ ಸಂಘಟನೆ ರಜಾ ಅಕಾಡೆಮಿ ವಿರೋಧ ವ್ಯಕ್ತಪಡಿಸಿದೆ. ಈ ಸಬಂಧ ಚಿತ್ರವನ್ನು […]

‘ಮುಹಮ್ಮದ್: The Messenger Of God’ ಚಿತ್ರದ ಪ್ರಸಾರಕ್ಕೆ ಮಹಾರಾಷ್ಟ್ರ ತಡೆ ಕೋರಿದ್ದೇಕೆ ಗೊತ್ತಾ?
Guru
|

Updated on: Jul 15, 2020 | 9:53 PM

Share

ಮುಂಬೈ: ಮಹಾರಾಷ್ಟ್ರ ಸರ್ಕಾರ ವಿವಾದಿತ ಚಲನಚಿತ್ರ “ಮುಹಮ್ಮದ್: ದಿ ಮೆಸೆಂಜರ್ ಆಫ್ ಗಾಡ್ “ ಪ್ರಸಾರವಾಗದಂತೆ ತಡೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಈ ಸಂಬಂಧ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

2015ರಲ್ಲಿ ನಿರ್ಮಾಣವಾದ ಈ ಚಿತ್ರ ಈಗ ಜುಲೈ 21ರಂದು ಭಾರತದಲ್ಲಿ ಡಿಜಿಟಲ್‌ನಲ್ಲಿ ಅಂದ್ರೆ  ಆನ್‌ಲೈನ್‌ನಲ್ಲಿ   ಬಿಡುಗಡೆಯಾಗುತ್ತಿದೆ. ಆದ್ರೆ ಇದಕ್ಕೆ ಮುಂಬೈ ಮೂಲದ ಸುನ್ನಿ ಮುಸ್ಲಿಂ ಸಂಘಟನೆ ರಜಾ ಅಕಾಡೆಮಿ ವಿರೋಧ ವ್ಯಕ್ತಪಡಿಸಿದೆ. ಈ ಸಬಂಧ ಚಿತ್ರವನ್ನು ಪ್ರಸಾರ ಮಾಡದಂತೆ ತಡೆಯಬೇಕೆಂದು ಮಹಾರಾಷ್ಟ್ರ ಸರ್ಕಾರಕ್ಕೆ ಆಗ್ರಹಿಸಿತ್ತು. ಅಷ್ಟೆ ಅಲ್ಲ ಚಿತ್ರದ ವಿತರರಕರಿಗೂ ಚಿತ್ರವನ್ನು ಬಿಡುಗಡೆ ಗೊಳಿಸದಂತೆ ಮನವಿ ಮಾಡಿತ್ತು.

ಇರಾನ್‌ನಲ್ಲಿ 2015ರಲ್ಲಿ ನಿರ್ಮಾಣವಾಗಿರುವ “ಮುಹಮ್ಮದ್: ದಿ ಮೆಸೆಂಜರ್ ಆಫ್ ಗಾಡ್” ಚಿತ್ರ ಪ್ರೊಫೆಟ್ ಮೊಹಮ್ಮದ್ ಅವರ ಕುರಿತಾಗಿದೆ. ಈ ಚಿತ್ರವನ್ನು ಇರಾನ್‌ನ ಖ್ಯಾತ ನಿರ್ದೇಶಕ ಮಜೀದ್ ಮಜಿದಿ ನಿರ್ದೇಶಿಸಿದ್ದು, ಭಾರತದ ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡಿದ್ದಾರೆ.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ