AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಹಮ್ಮದ್: The Messenger Of God’ ಚಿತ್ರದ ಪ್ರಸಾರಕ್ಕೆ ಮಹಾರಾಷ್ಟ್ರ ತಡೆ ಕೋರಿದ್ದೇಕೆ ಗೊತ್ತಾ?

ಮುಂಬೈ: ಮಹಾರಾಷ್ಟ್ರ ಸರ್ಕಾರ ವಿವಾದಿತ ಚಲನಚಿತ್ರ “ಮುಹಮ್ಮದ್: ದಿ ಮೆಸೆಂಜರ್ ಆಫ್ ಗಾಡ್ “ ಪ್ರಸಾರವಾಗದಂತೆ ತಡೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಈ ಸಂಬಂಧ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 2015ರಲ್ಲಿ ನಿರ್ಮಾಣವಾದ ಈ ಚಿತ್ರ ಈಗ ಜುಲೈ 21ರಂದು ಭಾರತದಲ್ಲಿ ಡಿಜಿಟಲ್‌ನಲ್ಲಿ ಅಂದ್ರೆ  ಆನ್‌ಲೈನ್‌ನಲ್ಲಿ   ಬಿಡುಗಡೆಯಾಗುತ್ತಿದೆ. ಆದ್ರೆ ಇದಕ್ಕೆ ಮುಂಬೈ ಮೂಲದ ಸುನ್ನಿ ಮುಸ್ಲಿಂ ಸಂಘಟನೆ ರಜಾ ಅಕಾಡೆಮಿ ವಿರೋಧ ವ್ಯಕ್ತಪಡಿಸಿದೆ. ಈ ಸಬಂಧ ಚಿತ್ರವನ್ನು […]

‘ಮುಹಮ್ಮದ್: The Messenger Of God’ ಚಿತ್ರದ ಪ್ರಸಾರಕ್ಕೆ ಮಹಾರಾಷ್ಟ್ರ ತಡೆ ಕೋರಿದ್ದೇಕೆ ಗೊತ್ತಾ?
Guru
|

Updated on: Jul 15, 2020 | 9:53 PM

Share

ಮುಂಬೈ: ಮಹಾರಾಷ್ಟ್ರ ಸರ್ಕಾರ ವಿವಾದಿತ ಚಲನಚಿತ್ರ “ಮುಹಮ್ಮದ್: ದಿ ಮೆಸೆಂಜರ್ ಆಫ್ ಗಾಡ್ “ ಪ್ರಸಾರವಾಗದಂತೆ ತಡೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಈ ಸಂಬಂಧ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

2015ರಲ್ಲಿ ನಿರ್ಮಾಣವಾದ ಈ ಚಿತ್ರ ಈಗ ಜುಲೈ 21ರಂದು ಭಾರತದಲ್ಲಿ ಡಿಜಿಟಲ್‌ನಲ್ಲಿ ಅಂದ್ರೆ  ಆನ್‌ಲೈನ್‌ನಲ್ಲಿ   ಬಿಡುಗಡೆಯಾಗುತ್ತಿದೆ. ಆದ್ರೆ ಇದಕ್ಕೆ ಮುಂಬೈ ಮೂಲದ ಸುನ್ನಿ ಮುಸ್ಲಿಂ ಸಂಘಟನೆ ರಜಾ ಅಕಾಡೆಮಿ ವಿರೋಧ ವ್ಯಕ್ತಪಡಿಸಿದೆ. ಈ ಸಬಂಧ ಚಿತ್ರವನ್ನು ಪ್ರಸಾರ ಮಾಡದಂತೆ ತಡೆಯಬೇಕೆಂದು ಮಹಾರಾಷ್ಟ್ರ ಸರ್ಕಾರಕ್ಕೆ ಆಗ್ರಹಿಸಿತ್ತು. ಅಷ್ಟೆ ಅಲ್ಲ ಚಿತ್ರದ ವಿತರರಕರಿಗೂ ಚಿತ್ರವನ್ನು ಬಿಡುಗಡೆ ಗೊಳಿಸದಂತೆ ಮನವಿ ಮಾಡಿತ್ತು.

ಇರಾನ್‌ನಲ್ಲಿ 2015ರಲ್ಲಿ ನಿರ್ಮಾಣವಾಗಿರುವ “ಮುಹಮ್ಮದ್: ದಿ ಮೆಸೆಂಜರ್ ಆಫ್ ಗಾಡ್” ಚಿತ್ರ ಪ್ರೊಫೆಟ್ ಮೊಹಮ್ಮದ್ ಅವರ ಕುರಿತಾಗಿದೆ. ಈ ಚಿತ್ರವನ್ನು ಇರಾನ್‌ನ ಖ್ಯಾತ ನಿರ್ದೇಶಕ ಮಜೀದ್ ಮಜಿದಿ ನಿರ್ದೇಶಿಸಿದ್ದು, ಭಾರತದ ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?