AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆಯಾಳಂ ನಟಿ ಮಂಜಿಮಾ ಮೋಹನ್ ಬ್ಯೂಟಿ ಸೀಕ್ರೆಟ್​ ಏನು ಗೊತ್ತಾ?

ಹೊಸ ಅಲೆಯ ನಟಿಯರ ಪೈಕಿ ಮಲೆಯಾಲಂ ಬೆಡಗಿ ಮಂಜಿಮಾ ಮೋಹನ್​ ಮುಗ್ಧ ನಟನೆಯ ಮೂಲಕ ಸಿನಿರಸಿಕರನ್ನು ಗೆದ್ದ ತಾರೆ. ನಟನೆಯಲ್ಲಿ ಪರ್ಫೆಕ್ಟ್ ಆಗಿರೋ ಮಂಜಿಮಾ ಸೌಂದರ್ಯವನ್ನು ಅದೇ ರೀತಿ ಕಾಪಾಡಿದ್ದಾರೆ. ಮುದ್ದಾದ ಮುಖ, ಚಬ್ಬಿಚಬ್ಬಿಯಾದ ಕೆನ್ನೆ, ಚೆಂದದ ತುಟಿ ಇವರ ಸೌಂದರ್ಯವನ್ನು ಇಮ್ಮಡಿಗೊಳ್ಳುವಂತೆ ಮಾಡಿದೆ. ಸೌಂದರ್ಯ ಕಾಪಾಡಲು ಯಾವ ಮಾರ್ಗ ಅನುಸರಿಸ್ತಾರೆ ಅನ್ನೋ ಕುತುಹೂಲ ನಿಮಗಿದ್ಯಾ?: ಬ್ಯೂಟಿಫುಲ್ ನಟಿ ಮಂಜೀಮಾ ಅವರು ಪ್ರತಿದಿನ ತನ್ನೊಂದಿಗೆ ನೀರಿನ ಬಾಟಲಿಯನ್ನು ಒಯ್ಯುವುದನ್ನು ಮಿಸ್ ಮಾಡೋದೆ ಇಲ್ವಂತೆ. ಹೆಚ್ಚಿನ ಪ್ರಮಾಣದಲ್ಲಿ ನೀರು […]

ಮಲೆಯಾಳಂ ನಟಿ ಮಂಜಿಮಾ ಮೋಹನ್ ಬ್ಯೂಟಿ ಸೀಕ್ರೆಟ್​ ಏನು ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 28, 2019 | 5:13 PM

Share

ಹೊಸ ಅಲೆಯ ನಟಿಯರ ಪೈಕಿ ಮಲೆಯಾಲಂ ಬೆಡಗಿ ಮಂಜಿಮಾ ಮೋಹನ್​ ಮುಗ್ಧ ನಟನೆಯ ಮೂಲಕ ಸಿನಿರಸಿಕರನ್ನು ಗೆದ್ದ ತಾರೆ. ನಟನೆಯಲ್ಲಿ ಪರ್ಫೆಕ್ಟ್ ಆಗಿರೋ ಮಂಜಿಮಾ ಸೌಂದರ್ಯವನ್ನು ಅದೇ ರೀತಿ ಕಾಪಾಡಿದ್ದಾರೆ. ಮುದ್ದಾದ ಮುಖ, ಚಬ್ಬಿಚಬ್ಬಿಯಾದ ಕೆನ್ನೆ, ಚೆಂದದ ತುಟಿ ಇವರ ಸೌಂದರ್ಯವನ್ನು ಇಮ್ಮಡಿಗೊಳ್ಳುವಂತೆ ಮಾಡಿದೆ.

ಸೌಂದರ್ಯ ಕಾಪಾಡಲು ಯಾವ ಮಾರ್ಗ ಅನುಸರಿಸ್ತಾರೆ ಅನ್ನೋ ಕುತುಹೂಲ ನಿಮಗಿದ್ಯಾ?: ಬ್ಯೂಟಿಫುಲ್ ನಟಿ ಮಂಜೀಮಾ ಅವರು ಪ್ರತಿದಿನ ತನ್ನೊಂದಿಗೆ ನೀರಿನ ಬಾಟಲಿಯನ್ನು ಒಯ್ಯುವುದನ್ನು ಮಿಸ್ ಮಾಡೋದೆ ಇಲ್ವಂತೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಶರೀರವನ್ನು ತೇವಾಂಶದಿಂದ ಇರುವಂತೆ ಮಾಡಿ ಸೌಂದರ್ಯದ ಮೇಲೇ ಗಾಢ ಪರಿಣಾಮ ಬೀರುತ್ತಂತೆ. ಮನೆಯಿಂದ 15 ನಿಮಿಷ ಇರಲಿ ಅಥವಾ 5 ಗಂಟೆಗಳ ಕಾಲವೇ ಇರಲಿ ಸನ್ಸ್ಕ್ರೀನ್ ಕಡ್ಡಾಯವಾಗಿ ಯೂಸ್ ಮಾಡ್ತಾರಂತೆ ಈ ಚೆಲುವೆ. ನಮ್ಮ ವಾತಾವರಣಕ್ಕೆ ತ್ವಚೆಯನ್ನು ಹೆಲ್ತಿಯಾಗಿಡಲು ಸನ್​ಸ್ಕ್ರೀನ್ ಅತ್ಯವಶ್ಯಕ ಅಂತಾರೆ ಮಂಜೀಮಾ. ಹಾಗೆಯೇ ಇವರ ತುಟಿಗಳಿಗೆ ಮಾಯಿಶ್ಚರೈಸರ್ ಹಚ್ಚುವುದನ್ನು ಮರೆಯುವುದಿಲ್ಲ.

ದಿನದಲ್ಲಿ ಹೆಚ್ಚಿನ ಪ್ರಮಾಣದ ಫ್ರೂಟ್ಸ್​ ತಿಂತಾರಂತೆ. ಹಾಗೆಯೇ ಸಮ್ಮರ್ ಟೈಮ್​ನಲ್ಲಿ ನಾನ್​ವೆಜ್​ ಪದಾರ್ಥಗಳಿಂದ ದೂರ ಇರ್ತಾರಂತೆ. ಯಾಕಂದ್ರೆ ಇದು ದೇಹದ ಉಷ್ಣತೆಯನ್ನು ಇನ್ನಷ್ಟು ಹೆಚ್ಚಿಸಿ ತ್ವಚೆಯ ಮೇಲೆ ಪರಿಣಾಮ ಬೀರಬಹುದು ಅನ್ನೋದು ಮಂಜಿಮಾ ಅಭಿಪ್ರಾಯ. ಆದ್ರೆ ಈ ಸಮಯದಲ್ಲಿ ಮೀನು ಸೇವನೇ ತ್ವಚೆಗೆ ಒಳ್ಳೆಯದು ಅಂತಾರೆ.

ದೇವರನಾಡು ಕೇರಳದ ಬ್ಯೂಟಿ ಮಂಜಿಮಾ ವಾರದಲ್ಲಿ ಮೂರು ಬಾರಿ ತನ್ನ ಕೂದಲನ್ನು ಎಣ್ಣೆಯಿಂದ ಮಸಾಜ್ ಮಾಡ್ತಾರಂತೆ. ಹಾಗೆಯೇ ಫೇಸ್ ಕ್ಲೀನ್ ಅಪ್ ಕೂಡಾ ಇವರ ಬ್ಯೂಟಿಯಲ್ಲಿ ಪ್ರಮುಖ ಪಾತ್ರ ವಹಿಸಿದೆಯಂತೆ. ಎಲ್ಲಕ್ಕಿಂತ ಹೆಚ್ಚಾಗಿ ಮುಖದಲ್ಲಿ ಸದಾ ನಗು ಇದ್ದರೆ ಮಾತ್ರ ಸೌಂದರ್ಯದ ಹೊಸ ಮೆರಗು ಬರುತ್ತೆ ಅಂತಾರೆ ಬ್ಯೂಟಿ ಕ್ವೀನ್ ಮಂಜಿಮಾ

Published On - 3:40 pm, Sat, 28 September 19

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು