AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಸಾಗಾಟ: ಡ್ಯಾನ್ಸರ್ ಪ್ರಭುದೇವ ಶಿಷ್ಯ ಕಿಶೋರ್ ಶೆಟ್ಟಿ ಅರೆಸ್ಟ್

[lazy-load-videos-and-sticky-control id=”BmiWXSCTEq0″] ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ನಟ ಕಿಶೋರ್ ಅಮನ್ ಶೆಟ್ಟಿ (30) ನನ್ನು ಮಂಗಳೂರು ಸಿಸಿಬಿ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಸ್ಯಾಂಡಲ್ ವುಡ್ ನಿಂದ ಹಾಲಿವುಡ್​ವರೆಗೂ ಡ್ರಗ್ಸ್ ಲಿಂಕ್ ವ್ಯಾಪಿಸಿದ್ದು, ಖ್ಯಾತ ಡ್ಯಾನ್ಸರ್ ಪ್ರಭುದೇವ ಶಿಷ್ಯನಾಗಿರುವ ಕಿಶೋರ್ ಶೆಟ್ಟಿಯನ್ನು ಡ್ರಗ್ಸ್ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡುವ ಸಾದ್ಯತೆಗಳಿವೆ. ABCD ಸಿನಿಮಾ ಮೂಲಕ […]

ಡ್ರಗ್ಸ್ ಸಾಗಾಟ: ಡ್ಯಾನ್ಸರ್ ಪ್ರಭುದೇವ ಶಿಷ್ಯ ಕಿಶೋರ್ ಶೆಟ್ಟಿ ಅರೆಸ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 19, 2020 | 3:02 PM

Share

[lazy-load-videos-and-sticky-control id=”BmiWXSCTEq0″]

ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ನಟ ಕಿಶೋರ್ ಅಮನ್ ಶೆಟ್ಟಿ (30) ನನ್ನು ಮಂಗಳೂರು ಸಿಸಿಬಿ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬಂಧಿಸಿದ್ದಾರೆ.

ಸ್ಯಾಂಡಲ್ ವುಡ್ ನಿಂದ ಹಾಲಿವುಡ್​ವರೆಗೂ ಡ್ರಗ್ಸ್ ಲಿಂಕ್ ವ್ಯಾಪಿಸಿದ್ದು, ಖ್ಯಾತ ಡ್ಯಾನ್ಸರ್ ಪ್ರಭುದೇವ ಶಿಷ್ಯನಾಗಿರುವ ಕಿಶೋರ್ ಶೆಟ್ಟಿಯನ್ನು ಡ್ರಗ್ಸ್ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡುವ ಸಾದ್ಯತೆಗಳಿವೆ.

ABCD ಸಿನಿಮಾ ಮೂಲಕ ಹೆಸರುವಾಸಿಯಾಗಿದ್ದ ನಟ‌ ಕಿಶೋರ್ ಶೆಟ್ಟಿ. ಡ್ಯಾನ್ಸ್ ಇಂಡಿಯಾ ಡ್ಯಾನ್ಸ್​ ಶೋನಲ್ಲಿ ರನ್ನರ್ ಅಪ್ ಆಗಿದ್ದರು. ಬಾಲಿವುಡ್​ನ ABCD ಸಿನಿಮಾದ ನಾಯಕನಾಗಿ ಮಿಂಚಿದ್ದ ಕಿಶೋರ್ ಶೆಟ್ಟಿ ಕನ್ನಡದ ಕೆಲವು ರಿಯಾಲಿಟಿ‌ ಶೋಗಳಲ್ಲೂ ಭಾಗವಹಿಸಿದ್ದರು.

Published On - 9:16 am, Sat, 19 September 20

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ